ಹುಟ್ಟಿದ ಮನೆಯನ್ನು ದೀಪವಾಗಿ ಬೆಳಗಿ: ಸ್ವಾಮೀಜಿ

ಪ್ರತಿಯೊಬ್ಬರಿಗೂ ಆಶ್ರಯವಾಗಿ ಸಹಾಯ ಮಾಡುವ ಮೂಲಕ ಬೆಳಕಾಗಬೇಕು.

Team Udayavani, Dec 6, 2021, 6:02 PM IST

ಹುಟ್ಟಿದ ಮನೆಯನ್ನು ದೀಪವಾಗಿ ಬೆಳಗಿ: ಸ್ವಾಮೀಜಿ

ಸಂಕೇಶ್ವರ: ಮನದ ಕತ್ತಲೆಯನ್ನು ಕಳೆದು ಸತ್ಯ ನಿರ್ಮಲ ಜ್ಯೋತಿಯನ್ನು ಬೆಳೆಸಿಕೊಂಡು ಜೀವನ ಸಾರ್ಥಕ ಪಡಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಹುಟ್ಟಿದ ಮನೆಯ ದೀಪವಾಗಿ ಬೆಳಗಬೇಕು. ಸುಜ್ಞಾನ ಜ್ಯೋತಿಯನ್ನು ಬೆಳಗಿಸುವ ಕಾರ್ತಿ ಕೋತ್ಸವದ ಅರ್ಥವನ್ನು ತಿಳಿದುಕೊಂಡು ಆಚರಿಸಬೇಕೆಂದು ನಿಡಸೋಸಿ ದುರದುಂಡೀಶ್ವರ ಮಠದ ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು.

ಅವರು ನಿಡಸೋಸಿ ದುರ ದುಂಡೀಶ್ವರ ಮಠದ ಕಾರ್ತಿಕೋತ್ಸವ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬರೂ ಜೀವನದಲ್ಲಿ ಮೂರು ದೀಪಗಳಾಗಿ ಬೆಳಗಬೇಕು. ಮೊದಲನೆಯ ದೀಪ ಮನೆಯ ಬೆಳಕಾಗಬೇಕು. ಓಣಿಯ ಬೆಳಕಾಗಬೇಕು. ಮತ್ತು ಸಮಾಜದ ದಾರೀಪದೀಪವಾಗಿ ಬೆಳೆಗಲು ಮುಂದಾಗಬೇಕು.

ಓಣಿಯ ಬೆಳಕು ಎಂದರೆ ಪ್ರತಿಯೊಬ್ಬರಿಗೂ ಆಶ್ರಯವಾಗಿ ಸಹಾಯ ಮಾಡುವ ಮೂಲಕ ಬೆಳಕಾಗಬೇಕು. ದಾರಿ ದೀಪ ಎಂದರೆ ಸೂರ್ಯ ಚಂದ್ರರಂತೆ ಸದಾಕಾಲ ಸಮಾಜಕ್ಕೆ ಬೆಳಕಾಗಬೇಕು. ನಿತ್ಯ ಪರರ ಸಂಕಷ್ಟಗಳನ್ನು ದೂರ ಮಾಡುವವರಾಗಬೇಕೆಂದು ಹೇಳಿದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಸಂಪಾದನಾ ಸ್ವಾಮೀಜಿ ಮಾತನಾಡಿ, ದೀಪ ಸಾಮಾನ್ಯವಾದುದಲ್ಲ. ದೀಪ ನಮ್ಮೆಲ್ಲರ ಪಾಪ ಕಳೆಯುವ ಶಕ್ತಿಯಾಗಿದೆ. ನಮ್ಮೊಳಗಿನ ಅಜ್ಞಾನ, ಅಂಧಕಾರ ತೊಡೆದು ಧಾರ್ಮಿಕ ಸತ್ಸಂಗ, ಶರಣ ಸಂದೇಶಗಳನ್ನು ಕೇಳುವ ಮೂಲಕ ವ್ಯಕ್ತಿಯಾಗಿ ಬದಲಾಗಬೇಕು.ದೀಪ ಎಲ್ಲರೂ ಒಂದಾಗಿದ್ದರೆ ಬೆಳಕು ಉಂಟಾಗುತ್ತದೆ ಎನ್ನುವ ಸಂದೇಶವನ್ನು ಸಾರುತ್ತದೆ.ಆದ್ದರಿಂದ ಪ್ರತಿಯೊಬ್ಬರೂ ಅರಿಷಡ್ವರ್ಗಗಳನ್ನು ಮೀರಿ ನಿಲ್ಲಬೇಕು. ಅಂದಾಗ ಮಾತ್ರ ಜೀವನ ಜ್ಯೋತಿ ಬೆಳಗುತ್ತದೆ ಎಂದು ಹೇಳಿದರು.

ಹೀರಾ ಶುಗರ್‌ ಇಂಜಿನೀಯರಿಂಗ ಕಾಲೇಜಿನ ಪ್ರಾಚಾರ್ಯ ಎಸ್‌.ಸಿ.ಕಮತೆ ಮಾತನಾಡಿದರು. ರಂಗೋಲಿ ಸ್ಪರ್ಧೆಯಲ್ಲಿ ಕೊರೊನಾ ಜಾಗೃತಿ, ಪುನಿತ್‌ ರಾಜಕುಮಾರ್‌ ಗೆ ಶ್ರದ್ಧಾಂಜಲಿ ಸಲ್ಲಿಸುವ ರಂಗೋಲಿಗಳು ಜನಮನ ಸೆಳೆದವು. ಸ್ಪರ್ಧಾ ವಿಜೇತರಿಗೆ ಶ್ರೀಗಳು ಬಹುಮಾನ ವಿತರಿಸಿದರು. ಪ್ರಾಚಾರ್ಯ ಟಿ.ಎಂ. ಕಮ್ಮಾರ, ಬಿ.ಎಂ.ಹಾಲಭಾಂವಿ, ಬಿ.ಆರ್‌. ಉಮರಾಣಿ, ಉಮೇಶ ನಾಯಕ, ಅಣ್ಣಪ್ಪಾ ಮಗದುಮ್ಮ, ಪಾಂಡುರಂಗ ಖೋತ, ಎಸ್‌.ಬಿ.ಇಟ್ಟನ್ನವರ, ಸಂಜು ಪಾಟೀಲ, ಜೀನೇಂದ್ರ ಖಾನಾಪುರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.