ಹುಟ್ಟಿದ ಮನೆಯನ್ನು ದೀಪವಾಗಿ ಬೆಳಗಿ: ಸ್ವಾಮೀಜಿ

ಪ್ರತಿಯೊಬ್ಬರಿಗೂ ಆಶ್ರಯವಾಗಿ ಸಹಾಯ ಮಾಡುವ ಮೂಲಕ ಬೆಳಕಾಗಬೇಕು.

Team Udayavani, Dec 6, 2021, 6:02 PM IST

ಹುಟ್ಟಿದ ಮನೆಯನ್ನು ದೀಪವಾಗಿ ಬೆಳಗಿ: ಸ್ವಾಮೀಜಿ

ಸಂಕೇಶ್ವರ: ಮನದ ಕತ್ತಲೆಯನ್ನು ಕಳೆದು ಸತ್ಯ ನಿರ್ಮಲ ಜ್ಯೋತಿಯನ್ನು ಬೆಳೆಸಿಕೊಂಡು ಜೀವನ ಸಾರ್ಥಕ ಪಡಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಹುಟ್ಟಿದ ಮನೆಯ ದೀಪವಾಗಿ ಬೆಳಗಬೇಕು. ಸುಜ್ಞಾನ ಜ್ಯೋತಿಯನ್ನು ಬೆಳಗಿಸುವ ಕಾರ್ತಿ ಕೋತ್ಸವದ ಅರ್ಥವನ್ನು ತಿಳಿದುಕೊಂಡು ಆಚರಿಸಬೇಕೆಂದು ನಿಡಸೋಸಿ ದುರದುಂಡೀಶ್ವರ ಮಠದ ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು.

ಅವರು ನಿಡಸೋಸಿ ದುರ ದುಂಡೀಶ್ವರ ಮಠದ ಕಾರ್ತಿಕೋತ್ಸವ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬರೂ ಜೀವನದಲ್ಲಿ ಮೂರು ದೀಪಗಳಾಗಿ ಬೆಳಗಬೇಕು. ಮೊದಲನೆಯ ದೀಪ ಮನೆಯ ಬೆಳಕಾಗಬೇಕು. ಓಣಿಯ ಬೆಳಕಾಗಬೇಕು. ಮತ್ತು ಸಮಾಜದ ದಾರೀಪದೀಪವಾಗಿ ಬೆಳೆಗಲು ಮುಂದಾಗಬೇಕು.

ಓಣಿಯ ಬೆಳಕು ಎಂದರೆ ಪ್ರತಿಯೊಬ್ಬರಿಗೂ ಆಶ್ರಯವಾಗಿ ಸಹಾಯ ಮಾಡುವ ಮೂಲಕ ಬೆಳಕಾಗಬೇಕು. ದಾರಿ ದೀಪ ಎಂದರೆ ಸೂರ್ಯ ಚಂದ್ರರಂತೆ ಸದಾಕಾಲ ಸಮಾಜಕ್ಕೆ ಬೆಳಕಾಗಬೇಕು. ನಿತ್ಯ ಪರರ ಸಂಕಷ್ಟಗಳನ್ನು ದೂರ ಮಾಡುವವರಾಗಬೇಕೆಂದು ಹೇಳಿದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಸಂಪಾದನಾ ಸ್ವಾಮೀಜಿ ಮಾತನಾಡಿ, ದೀಪ ಸಾಮಾನ್ಯವಾದುದಲ್ಲ. ದೀಪ ನಮ್ಮೆಲ್ಲರ ಪಾಪ ಕಳೆಯುವ ಶಕ್ತಿಯಾಗಿದೆ. ನಮ್ಮೊಳಗಿನ ಅಜ್ಞಾನ, ಅಂಧಕಾರ ತೊಡೆದು ಧಾರ್ಮಿಕ ಸತ್ಸಂಗ, ಶರಣ ಸಂದೇಶಗಳನ್ನು ಕೇಳುವ ಮೂಲಕ ವ್ಯಕ್ತಿಯಾಗಿ ಬದಲಾಗಬೇಕು.ದೀಪ ಎಲ್ಲರೂ ಒಂದಾಗಿದ್ದರೆ ಬೆಳಕು ಉಂಟಾಗುತ್ತದೆ ಎನ್ನುವ ಸಂದೇಶವನ್ನು ಸಾರುತ್ತದೆ.ಆದ್ದರಿಂದ ಪ್ರತಿಯೊಬ್ಬರೂ ಅರಿಷಡ್ವರ್ಗಗಳನ್ನು ಮೀರಿ ನಿಲ್ಲಬೇಕು. ಅಂದಾಗ ಮಾತ್ರ ಜೀವನ ಜ್ಯೋತಿ ಬೆಳಗುತ್ತದೆ ಎಂದು ಹೇಳಿದರು.

ಹೀರಾ ಶುಗರ್‌ ಇಂಜಿನೀಯರಿಂಗ ಕಾಲೇಜಿನ ಪ್ರಾಚಾರ್ಯ ಎಸ್‌.ಸಿ.ಕಮತೆ ಮಾತನಾಡಿದರು. ರಂಗೋಲಿ ಸ್ಪರ್ಧೆಯಲ್ಲಿ ಕೊರೊನಾ ಜಾಗೃತಿ, ಪುನಿತ್‌ ರಾಜಕುಮಾರ್‌ ಗೆ ಶ್ರದ್ಧಾಂಜಲಿ ಸಲ್ಲಿಸುವ ರಂಗೋಲಿಗಳು ಜನಮನ ಸೆಳೆದವು. ಸ್ಪರ್ಧಾ ವಿಜೇತರಿಗೆ ಶ್ರೀಗಳು ಬಹುಮಾನ ವಿತರಿಸಿದರು. ಪ್ರಾಚಾರ್ಯ ಟಿ.ಎಂ. ಕಮ್ಮಾರ, ಬಿ.ಎಂ.ಹಾಲಭಾಂವಿ, ಬಿ.ಆರ್‌. ಉಮರಾಣಿ, ಉಮೇಶ ನಾಯಕ, ಅಣ್ಣಪ್ಪಾ ಮಗದುಮ್ಮ, ಪಾಂಡುರಂಗ ಖೋತ, ಎಸ್‌.ಬಿ.ಇಟ್ಟನ್ನವರ, ಸಂಜು ಪಾಟೀಲ, ಜೀನೇಂದ್ರ ಖಾನಾಪುರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

baby

Belagavi; ಬಿಮ್ಸ್‌ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು

jenu nona

Belgavi; ಅರಣ್ಯಾಧಿಕಾರಿ, ಸಿಬಂದಿ ಮೇಲೆ ಜೇನು ನೊಣಗಳ ದಾಳಿ

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

jagadish shettar

Loksabha: ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.