![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 18, 2020, 3:52 PM IST
ಪಾಲಬಾವಿ: ಕೋವಿಡ್ 19 ವೈರಸ್ ದೇಶದಲ್ಲಿ ಹೆಚ್ಚುತ್ತಲಿದೆ. ಎಲ್ಲರೂ ಜಾಗೃತರಾಗಬೇಕಾಗಿದೆ. ನಾವು ಮನೆಯಲ್ಲಿಯೇ ಇರಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳುವದೇ ದಿವ್ಯ ಔಷಧವಾಗಿದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ರಾಯಬಾಗ ತಾಲೂಕು ಕಪ್ಪಲಗುದ್ದಿ ಗ್ರಾಮದ ಭರಮಲಿಂಗೇಶ್ವರ ದೇವಸ್ಥಾನದ ಅಂಗಳದಲ್ಲಿ ಹಮ್ಮಿಕೊಂಡ ಕೋವಿಡ್ 19 ವೈರಸ್ ತಡೆಗಟ್ಟುವ ವಿಶೇಷವಾದ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು. ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷರು, ಶಾಸಕ ಪಿ.ರಾಜೀವ್ ಮಾತನಾಡಿದರು. ಗ್ರಾಪಂ ಉಪಾಧ್ಯಕ್ಷ ಭರಮಪ್ಪ ಬಾಗೋಜಿ, ಪಿಡಿಒ ರಾಮನಗೌಡ ಪಾಟೀಲ, ಲಕ್ಕಪ್ಪ ಕುರನಿಂಗ, ಅಂಗನವಾಡಿ ಮೇಲ್ವಿಚಾರಕಿ ಖಾನಟ್ಟಿ, ಪ್ರಭು ದಿವಾಕರ, ಗುರು ಅಂಗಡಿ, ಮಂಜು ಮೇತ್ರಿ, ಕಾರ್ಯದರ್ಶಿ ಎ.ಎ. ಮಕಾನದಾರ, ಬಾಲಚಂದ್ರಮೇತ್ರಿ, ಕಲ್ಲಪ್ಪ ಅಂಗಡಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.