ಸಾಮಾಜಿಕ ಅಂತರ ಕಾಯ್ದುಕೊಳ್ಳಿ
Team Udayavani, Apr 18, 2020, 3:52 PM IST
ಪಾಲಬಾವಿ: ಕೋವಿಡ್ 19 ವೈರಸ್ ದೇಶದಲ್ಲಿ ಹೆಚ್ಚುತ್ತಲಿದೆ. ಎಲ್ಲರೂ ಜಾಗೃತರಾಗಬೇಕಾಗಿದೆ. ನಾವು ಮನೆಯಲ್ಲಿಯೇ ಇರಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳುವದೇ ದಿವ್ಯ ಔಷಧವಾಗಿದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ರಾಯಬಾಗ ತಾಲೂಕು ಕಪ್ಪಲಗುದ್ದಿ ಗ್ರಾಮದ ಭರಮಲಿಂಗೇಶ್ವರ ದೇವಸ್ಥಾನದ ಅಂಗಳದಲ್ಲಿ ಹಮ್ಮಿಕೊಂಡ ಕೋವಿಡ್ 19 ವೈರಸ್ ತಡೆಗಟ್ಟುವ ವಿಶೇಷವಾದ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು. ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷರು, ಶಾಸಕ ಪಿ.ರಾಜೀವ್ ಮಾತನಾಡಿದರು. ಗ್ರಾಪಂ ಉಪಾಧ್ಯಕ್ಷ ಭರಮಪ್ಪ ಬಾಗೋಜಿ, ಪಿಡಿಒ ರಾಮನಗೌಡ ಪಾಟೀಲ, ಲಕ್ಕಪ್ಪ ಕುರನಿಂಗ, ಅಂಗನವಾಡಿ ಮೇಲ್ವಿಚಾರಕಿ ಖಾನಟ್ಟಿ, ಪ್ರಭು ದಿವಾಕರ, ಗುರು ಅಂಗಡಿ, ಮಂಜು ಮೇತ್ರಿ, ಕಾರ್ಯದರ್ಶಿ ಎ.ಎ. ಮಕಾನದಾರ, ಬಾಲಚಂದ್ರಮೇತ್ರಿ, ಕಲ್ಲಪ್ಪ ಅಂಗಡಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ
Belagavi; ಬಿಮ್ಸ್ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು
Belgavi; ಅರಣ್ಯಾಧಿಕಾರಿ, ಸಿಬಂದಿ ಮೇಲೆ ಜೇನು ನೊಣಗಳ ದಾಳಿ
ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.