![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jun 18, 2023, 11:48 AM IST
ಬೆಳಗಾವಿ: ಸಮೀಪದ ಶಿರೂರ ಡ್ಯಾಂ ನಲ್ಲಿ ಈಜಲು ಹೋಗಿದ್ದ ಯುವಕನೋರ್ವ ಶನಿವಾರ ನೀರು ಪಾಲಾಗಿದ್ದು, ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಯುವಕನ ಕುಟುಂಬಸ್ಥರು ದೂರು ನೀಡಿದರೂ ಕಾರ್ಯಾಚರಣೆ ನಡೆಸಲು ಇನ್ನೂ ಪೊಲೀಸರು ಸ್ಥಳಕ್ಕೆ ಬಾರದಿರುವುದು ಸಂಬಂಧಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಗೋಕಾಕ ತಾಲೂಕಿನ ಮಲಾಮರಡಿ ಗ್ರಾಮದ ದರ್ಶನ ಸುಂದರ ಸಾಮಾನಗಡ (20) ಎಂಬ ಯುವಕ ನೀರು ಪಾಲಾಗಿದ್ದು, ಕಾರ್ಯಾಚರಣೆ ನಡೆಸಲು ಒಬ್ಬರು ಪೊಲೀಸ್ ಸಿಬ್ಬಂದಿ ಬಂದಿಲ್ಲ ಎಂಬುದು ಸಂಬಂಧಿಕರ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ:ಮಂಗಳೂರು: ಕೊಲೆ ಯತ್ನ ಪ್ರಕರಣ; 12 ಗಂಟೆಯೊಳಗೆ ಆರೋಪಿಗಳನ್ನು ಸೆರೆ ಹಿಡಿದ ಪೊಲೀಸರು
ಬೆಳಗಾವಿಯ ತನ್ನ ಸ್ನೇಹಿತರೊಂದಿಗೆ ಯುವಕ ದರ್ಶನ್ ಈಜಲು ಹೋಗಿದ್ದ. ಆದರೆ ನೀರಿಗೆ ಇಳಿದಿದ್ದ ದರ್ಶನ್ ವಾಪಸ್ ಮರಳದೆ ನೀರು ಪಾಲಾಗಿದ್ದಾನೆ. ಈ ಬಗ್ಗೆ ಕುಟುಂಬಸ್ಥರು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಶನಿವಾರ ರಾತ್ರಿಯೇ ದೂರು ನೀಡಿದ್ದಾರೆ. ಆದರೆ ರವಿವಾರ ಬೆಳಗ್ಗೆ 11 ಗಂಟೆಯಾದರೂ ಒಬ್ಬರೂ ಪೊಲೀಸರು ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಲು ಮುಂದಾಗುತ್ತಿಲ್ಲ ಎಂದು ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.