![Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್](https://www.udayavani.com/wp-content/uploads/2024/12/shivamogga-1-415x225.jpg)
Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್
Team Udayavani, Dec 17, 2024, 10:31 AM IST
![Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್](https://www.udayavani.com/wp-content/uploads/2024/12/santhosh-lad-620x392.jpg)
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನಕ್ಕೆ ಆಗಮಿಸಿರುವ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಸೋಮವಾರ ರಾತ್ರಿ ನಗರದ ಬೀದಿಗಳಲ್ಲಿ ರನ್ನಿಂಗ್ ಮಾಡಿ ಗಮನಸೆಳೆದರು.
ಸೋಮವಾರ ಸಂಜೆ ಕಲಾಪ ಮುಗಿಸಿ ಹೋಟೆಲ್ ಗೆ ಬಂದ ಸಚಿವ ಸಂತೋಷ ಲಾಡ್ , ಟ್ರ್ಯಾಕ್ ಪ್ಯಾಂಟ್ ಟಿ ಶರ್ಟ್ ಹಾಗೂ ಜಾಕೆಟ್ ಧರಿಸಿ ರನ್ನಿಂಗ್ ಮಾಡಿದರು. ಸುಮಾರು ನಾಲ್ಕರಿಂದ ಐದು ಕಿಲೋಮೀಟರ್ ವರೆಗೆ ರನ್ನಿಂಗ್ ಟ್ರಾಕಿಂಗ್ ಮಾಡುವ ಮೂಲಕ ಗಮನ ಸೆಳೆದರು.
ನಗರದ ಡಾ. ಬಾಬಾಸಾಹೇಬ ಅಂಬೇಡ್ಕರ ಉದ್ಯಾನವನ ಮಾರ್ಗದ ಮೂಲಕ ರಾಣಿ ಚನ್ನಮ್ಮ ವೃತ್ತ, ಕೋರ್ಟ್ ರಸ್ತೆ, ಆರ್ಟಿಒ ವೃತ್ತ, ಎಸ್ ಪಿ ಕಚೇರಿ ಮಾರ್ಗದಿಂದ ಶ್ರೀ ಕೃಷ್ಣದೇವರಾಯ ವೃತ್ತದ ಮೂಲಕ ರನ್ನಿಂಗ್ ಮಾಡಿದರು.
ಸಚಿವ ಸಂತೋಷ್ ಲಾಡ್ ಅವರು ರನ್ನಿಂಗ್ ಮಾಡುವಾಗ ಸಾರ್ವಜನಿಕರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ನಿತ್ಯವೂ ಪೊಲೀಸ್ ಭದ್ರತೆಯಲ್ಲಿಯೇ ಕಾರಿನಲ್ಲಿ ಸುತ್ತಾಡುತ್ತಿರುವ ಸಚಿವ ಸಂತೋಷ್ ಲಾಡ್ ರಾತ್ರಿ ಹೊತ್ತಿನಲ್ಲಿ ಯಾವುದೇ ಭದ್ರತೆ ಇಲ್ಲದೆ ರನ್ನಿಂಗ್ ಮಾಡುತ್ತಿರುವುದು ವಿಶೇಷವಾಗಿತ್ತು.
ಇದನ್ನೂ ಓದಿ: Theft Case: ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು
ಟಾಪ್ ನ್ಯೂಸ್
![Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್](https://www.udayavani.com/wp-content/uploads/2024/12/shivamogga-1-415x225.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್](https://www.udayavani.com/wp-content/uploads/2024/12/shivamogga-1-150x81.jpg)
Renukaswamy Case: ಶಿವಮೊಗ್ಗ ಜೈಲಿನಿಂದ 12ನೇ ಆರೋಪಿ ಲಕ್ಷ್ಮಣ್ ಬಿಡುಗಡೆ
![Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ](https://www.udayavani.com/wp-content/uploads/2024/12/sindhnur-150x90.jpg)
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
![Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ](https://www.udayavani.com/wp-content/uploads/2024/12/0003-1-150x90.jpg)
Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ
![Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ](https://www.udayavani.com/wp-content/uploads/2024/12/UPENDRA-1-150x108.jpg)
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
![Tabla Maestro; ಉಸ್ತಾದ್ ಜಾಕೀರ್ ಹುಸೇನ್ ದೈವೀ ಪುರುಷ](https://www.udayavani.com/wp-content/uploads/2024/12/tabal-150x105.jpg)
Tabla Maestro; ಉಸ್ತಾದ್ ಜಾಕೀರ್ ಹುಸೇನ್ ದೈವೀ ಪುರುಷ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.