![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 15, 2020, 4:15 PM IST
ಬೆಳಗಾವಿ: ಸರಕಾರದ ಯೋಜನೆಗಳನ್ನು ವ್ಯವಸ್ಥಿತವಾಗಿ ಜನರಿಗೆ ತಲುಪಿಸುವಲ್ಲಿ ಯಾವಾಗಲೂ ಶ್ರಮಿಸುತ್ತಿರುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ರವಿವಾರ ಸೈಕಲ್ ಏರಿ ಕ್ಷೇತ್ರದಲ್ಲಿ ಸಂಚಾರ ಮಾಡಿ ಗಮನ ಸೆಳೆದರು.
ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಯಾವ ರೀತಿ ನಡೆಯುತ್ತಿವೆ ಎಂಬುದನ್ನು ಪರಿಶೀಲಿಸಲು ಸೈಕಲ್ ಮೇಲೆ ಸಂಚಾರ ಮಾಡಿದ ಶಾಸಕರು ಸಾರ್ವಜನಿಕರ ಸಮಸ್ಯೆ ಆಲಿಸಿದರು. ಗುಣಮಟ್ಟದ ಕಾಮಗಾರಿಗಳ ಕುರಿತು ದೂರುಗಳನ್ನು ಸ್ವೀಕರಿಸಿದರು. ಸರಿಯಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ. ಕಸ ಸಂಗ್ರಹದ ನಿರ್ವಹಣೆಯಲ್ಲಿ ಲೋಪಗಳಿದ್ದು, ವಾರದಲ್ಲಿ ಅದನ್ನು ಸರಿಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಈ ಕಸವನ್ನು ಅಧಿಕಾರಿಗಳ ಕಾರಿನಲ್ಲಿ ಸುರಿಯುವ ಜನಾಂದೋಲನ ಶುರು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.