NEP ರದ್ದು ಮಾಡಿಲ್ಲ: ಸಚಿವ ಡಾ| ಎಂ.ಸಿ.ಸುಧಾಕರ್‌


Team Udayavani, Dec 11, 2023, 11:17 PM IST

NEP ರದ್ದು ಮಾಡಿಲ್ಲ: ಸಚಿವ ಡಾ| ಎಂ.ಸಿ.ಸುಧಾಕರ್‌

ಬೆಳಗಾವಿ: ಕೇಂದ್ರ ಸರಕಾರ ಜಾರಿಗೊಳಿಸಿದ ರಾಷ್ಟ್ರೀಯ ನೂತನ ಶಿಕ್ಷಣ ನೀತಿಯನ್ನು ರದ್ದುಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ. ಅದನ್ನು ನಾವು ರದ್ದುಪಡಿಸಿಲ್ಲ. ಪ್ರಸ್ತುತ ಎನ್‌ಇಪಿ ಅಡಿಯಲ್ಲಿ ವ್ಯಾಸಂಗ ಕಲಿಯುತ್ತಿರುವವರಿಗೆ ಯಾವುದೇ ತೊಂದರೆ ಆಗದಂತೆ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ.ಸುಧಾಕರ್‌ ಹೇಳಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಎನ್‌ಇಪಿ-ಎಸ್‌ಇಪಿ ಕುರಿತಾಗಿ ನಿಯಮ 330ರ ಅಡಿಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಅವರು, ಈ ಮಾತು ಹೇಳಿದರು. ಪ್ರಸ್ತುತ ಐದನೇ ಸೆಮ್‌ನಲ್ಲಿ ಇರುವ ವಿದ್ಯಾರ್ಥಿಗಳ ವ್ಯಾಸಂಗ ಮುಂದುವರಿಕೆಗೆ ತೊಂದರೆಯಾಗದು. ರಾಜ್ಯ ಶಿಕ್ಷಣ ನೀತಿ ಇನ್ನೂ ಸ್ಪಷ್ಟ ರೂಪ ತಾಳದ ಹೊರತು ಎನ್‌ಇಪಿ ರದ್ದು ಹೇಗೆ ಸಾಧ್ಯ ಎಂದು ಸಚಿವರು ಹೇಳಿದರು.

ಡಾ| ಕಸ್ತೂರಿ ರಂಗನ್‌ 2016ರಲ್ಲಿ ಕರ್ನಾಟಕ ಸರಕಾರಕ್ಕೆ ನೀಡಿದ ವರದಿಯ ಹಲವು ಅಂಶಗಳನ್ನೇ ಉಲ್ಲೇಖವಾಗಿ ತೆಗೆದು ಕೊಳ್ಳಲಾಗಿದ್ದು, ವಿದೇಶಗಳ ವಿಶ್ವ ವಿದ್ಯಾನಿಲಯಗಳ ಹಲವು ವಿಷಯಗಳನ್ನು ನಕಲು ಮಾಡಿ ಎನ್‌ಇಪಿ ರೂಪಿಸಿ ಅದನ್ನೇ ಕ್ರಾಂತಿಕಾರಕ ಎಂದು ಬಿಂಬಿಸಲಾಗುತ್ತಿದೆ. ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಇಲ್ಲಿನ ಸಂಸ್ಕೃತಿಗೆ ಏನು ಶಿಕ್ಷಣಬೇಕೋ ಅದನ್ನು ನೀಡುವುದಕ್ಕಾಗಿ ನಾವು ಎಸ್‌ಇಪಿ ಜಾರಿಗೆ ಮುಂದಾಗಿದ್ದೇವೆ ಎಂದರು.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.