![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 26, 2019, 9:18 AM IST
ಬೆಳಗಾವಿ: ಪತಿಯ ಸಾವಿನ ಸುದ್ದಿ ತಿಳಿದು ಕೇವಲ ಒಂದೇ ತಾಸಿನಲ್ಲಿ ಪತ್ನಿಯೂ ಹೃದಯಾಘಾತದಿಂದ ನಿಧನರಾಗಿ ಸಾವಿನಲ್ಲೂ ವೃದ್ಧ ದಂಪತಿ ಒಂದಾದ ಘಟನೆ ಇಲ್ಲಿಯ ಭಾಗ್ಯ ನಗರದಲ್ಲಿ ನಡೆದಿದೆ.
ನಿವೃತ್ತ ಶಿಕ್ಷಕ ಗುರುರಾಜ ಅಧ್ಯಾಪಕ (89) ಹಾಗೂ ಪತ್ನಿ ನಿವೃತ್ತ ಶಿಕ್ಷಕಿ ಅಲಕಾ ಗುರುರಾಜ ಅಧ್ಯಾಪಕ (84) ನಿಧನರಾಗಿದ್ದಾರೆ. ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಪತಿ ಗುರುರಾಜ ನಿಧನರಾಗಿದ್ದಾರೆ. ಪತಿಯ ಸಾವಿನ ಸುದ್ದಿ ಪತ್ನಿಗೆ ಬರಸಿಡಿಲಿನಂತೆ ಎರಗಿದಂತಾಯಿತು. ಈ ಆಘಾತದಿಂದ ಚೇತರಿಸಿಕೊಳ್ಳದೇ ಹೆಂಡತಿ ಅಲಕಾ ಕೇವಲ 45 ನಿಮಿಷಗಳ ಅಂತರದಲ್ಲಿಯೇ ಸಾವನ್ನಪ್ಪುವ ಮೂಲಕ ದಂಪತಿ ಸಾವಿನ ಬಳಿಕವೂ ಒಂದಾಗಿದ್ದಾರೆ.
ದಂಪತಿ ಸಾವಿನ ಸುದ್ದಿ ತಿಳಿದ ಸ್ಥಳೀಯರು ತಂಡೋಪತಂಡವಾಗಿ ಅವರ ಮನೆಗೆ ತೆರಳಿ ದಂಪತಿಯ ಅಂತಿಮ ದರ್ಶನ ಪಡೆದರು. ಗುರುರಾಜ ಅವರು ಸರಸ್ವತಿ ಪ್ರೌಢಶಾಲೆಯಲ್ಲಿ ಮುಖ್ಯೋಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರೆ, ಪತ್ನಿ ಅಲಕಾ ಅವರು ಗೋಮಟೇಶ ಪ್ರೌಢಶಾಲೆಯಲ್ಲಿ ಮುಖ್ಯೋಧ್ಯಾಪಕಿಯಾಗಿ ಸೇವೆ ಸಲ್ಲಿಸಿದ್ದಾರೆ.
ಮೃತರು ಪುತ್ರಿಯರು, ಅಳಿಯಂದಿರರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.