![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Feb 13, 2024, 1:48 PM IST
ಸಂಕೇಶ್ವರ : ಯುವ ನ್ಯಾಯವಾದಿ ಮೇಲೆ ಹಲ್ಲೆ ಮಾಡಿರುವವರ ಬಂಧನಕ್ಕೆ ವಿಳಂಬ ನೀತಿ ಹಾಗೂ ಇನ್ನುಳಿದ ಹಲ್ಲೆಕೋರರ ಬಂಧನಕ್ಕೆ ಒತ್ತಾಯಿಸಿ ಸಂಕೇಶ್ವರದ ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನ್ಯಾಯವಾದಿಗಳು ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ.
ಮಂಗಳವಾರ ಮಧ್ಯಾಹ್ನ 11 ಗಂಟೆ ಸುಮಾರಿಗೆ ನ್ಯಾಯಾಲಯದ ಕಾರ್ಯ ಕಲಾಪವನ್ನು ಬಹಿಷ್ಕಾರ ಮಾಡಿದ ಸಂಕೇಶ್ವರದ ನ್ಯಾಯವಾದಿಗಳು ನೇರವಾಗಿ ಸಂಕೇಶ್ವರ ಪೊಲೀಸ್ ಠಾಣೆಗೆ ಆಗಮಿಸಿ ಠಾಣೆಯ ಎದುರು ಪ್ರತಿಭಟನೆ ನಡೆಸಿದರು.
ಅಲ್ಲದೆ ಪೊಲೀಸರ ವಿರುದ್ದ ಧಿಕ್ಕಾರದ ಘೋಷಣೆ ಕೂಗಿದರು. ಇನ್ನುಳಿದ ಹಲ್ಲೆಕೋರರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: Dattajirao Gaekwad: ಭಾರತದ ಹಿರಿಯ ಟೆಸ್ಟ್ ಕ್ರಿಕೆಟಿಗ ದತ್ತಾಜಿರಾವ್ ಗಾಯಕ್ವಾಡ್ ನಿಧನ
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.