BJP ಮತ್ತೆ ಬಂಡಾಯದ ಬಾವುಟ; ರೆಸಾರ್ಟ್ ನಲ್ಲಿ ಸಭೆ ನಡೆಸಿದ ಜಾರಕಿಹೊಳಿ, ಯತ್ನಾಳ್, ಸಿಂಹ
Team Udayavani, Aug 11, 2024, 12:37 PM IST
ಬೆಳಗಾವಿ: ಬಿಜೆಪಿ ಪಾದಯಾತ್ರೆ ಮುಗಿದ ಬೆನ್ನಲ್ಲೇ ಪಕ್ಷದಲ್ಲಿ ಮತ್ತೆ ಬಂಡಾಯ ಚಟುವಟಿಕೆಗಳು ಆರಂಭವಾಗಿದೆ. ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಪ್ರಭಾವಿ ನಾಯಕರಾದ ರಮೇಶ್ ಜಾರಕಿಹೊಳಿ (Ramesh jarkiholi) ಮತ್ತು ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal) ನೇತೃತ್ವದಲ್ಲಿ ಬಿಜೆಪಿ ಅತೃಪ್ತ ಶಾಸಕರು ಹಾಗೂ ನಾಯಕರ ಸಭೆ ನಡೆಸುತ್ತಿದ್ದಾರೆ.
ಜಾರಕಿಹೊಳಿ, ಯತ್ನಾಳ್ ಗೆ ಹಲವ ಮುಖಂಡರು ಸಾಥ್ ನೀಡಿದ್ದಾರೆ. ಪ್ರತಾಪ್ ಸಿಂಹ, ಕುಮಾರ್ ಬಂಗಾರಪ್ಪ, ಅಣ್ಣಸಾಹೆಬ್ ಜೊಲ್ಲೆ, ಬಿ.ಬಿ ನಾಯಕ್ ಸೇರಿ ಹಲವು ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಅಚ್ಚರಿಯ ಬೆಳವಣಿಗೆ ಎನ್ನುವಂತೆ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತೆ ಒಂದಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಮುನಿಸಿಕೊಂಡಿರುವ ನಾಯಕರು ಒಟ್ಟಾಗಿ ಸಭೆ ನಡೆಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi ಕ್ಯಾಬಿನೆಟ್ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Bellary; ಜೈಲಿನಲ್ಲಿ ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್, ಹೇಮಂತ್
Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.