![Rain ದಕ್ಷಿಣ ಕನ್ನಡ: ನಾಲ್ಕು ದಿನ ಎಲ್ಲೋ ಅಲರ್ಟ್](https://www.udayavani.com/wp-content/uploads/2024/07/rain-dk-415x233.jpg)
Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ
Team Udayavani, Jul 1, 2024, 10:22 PM IST
![Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ](https://www.udayavani.com/wp-content/uploads/2024/07/CAR-620x325.jpg)
ಬೈಲಹೊಂಗಲ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಸಂಭವಿಸಿ ಎಂಟು ಜನರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ನಯಾನಗರ ಗ್ರಾಮದ ಸಮೀಪ ಸೋಮವಾರ ನಡೆದಿದೆ.
ನಯಾನಗರ ಗ್ರಾಮದ ಮಲಪ್ರಭಾ ನದಿ ಹತ್ತಿರದ ದಾಬಾ ದಾಟಿ ಸಂಚರಿಸುತ್ತಿದ್ದ ಮಾರುತಿ 800 ಮತ್ತು ಅಲ್ಟೋ ಕಾರು ಪರಸ್ಪರ ಡಿಕ್ಕಿ ಹೊಡಿದಿವೆ. ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ಜಖಂಗೊಂಡು ನುಜ್ಜುಗುಜ್ಜಾಗಿವೆ.
ಚಾಲಕರಾದ ಲಿಂಗದಳ್ಳಿ ಗ್ರಾಮದ ಕಿರಣ ಅಡಿವೆಪ್ಪ ಪೂಜೇರ, ಆನಿಗೋಳದ ಮಹಾಂತೇಶ ರಾಮನಿಂಗಪ್ಪ ಕುರಿ ಸೇರಿದಂತೆ ಎಂಟು ಜನರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್ ಮೂಲಕ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಚಾರ ಸುಗಮಗೊಳಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
![Rain ದಕ್ಷಿಣ ಕನ್ನಡ: ನಾಲ್ಕು ದಿನ ಎಲ್ಲೋ ಅಲರ್ಟ್](https://www.udayavani.com/wp-content/uploads/2024/07/rain-dk-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![laxmi-hebbalkar](https://www.udayavani.com/wp-content/uploads/2024/07/laxmi-hebbalkar-150x83.jpg)
Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ
![vijaya-sankeshwar1](https://www.udayavani.com/wp-content/uploads/2024/07/vijaya-sankeshwar1-150x102.jpg)
ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ
![Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು](https://www.udayavani.com/wp-content/uploads/2024/07/DAM-150x83.jpg)
Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು
![belagvi](https://www.udayavani.com/wp-content/uploads/2024/07/belagvi-150x83.jpg)
Belagavi; ರೈತರಿಗೆ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
![ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ](https://www.udayavani.com/wp-content/uploads/2024/07/satish-150x83.jpg)
ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.