Sankeshwar: ಉಕ್ಕಿ ಹರಿದ ಹಿರಣ್ಯಕೇಶಿ ನದಿ; ನೀರಿನಲ್ಲೇ ನಿಂತು ಶಂಕರಲಿಂಗ ದೇವರಿಗೆ ಆರತಿ


Team Udayavani, Jul 27, 2024, 5:23 PM IST

Sankeshwar: ಉಕ್ಕಿ ಹರಿದ ಹಿರಣ್ಯಕೇಶಿ ನದಿ; ನೀರಿನಲ್ಲೇ ಶಂಕರಲಿಂಗ ದೇವರಿಗೆ ಆರತಿ

ಸಂಕೇಶ್ವರ: ಹಿರಣ್ಯಕೇಶಿ ನದಿ ಉಕ್ಕಿ ಹರಿಯುತ್ತಿದ್ದು ಪಟ್ಟಣದಲ್ಲಿ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ನಾಗನೂರು-ಸಂಕೇಶ್ವರ ಸೇತುವೆಗಳು ಮುಳುಗಡೆಯಾಗಿದ್ದು, ಜನವಸತಿ ಪ್ರದೇಶಗಳಿಗೆ ಹಿರಣ್ಯಕೇಶಿ ನದಿ ಆವರಿಸಿಕೊಂಡಿದೆ.

ಹಿರಣ್ಯಕೇಶಿ ಜಲಾನಯನ ಪ್ರದೇಶ ಅಂಬೋಲಿ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ನೀರಿನ ಹರಿವಿನ ಪ್ರಮಾಣ ಹೆಚ್ಚಾಗುವ ಸಂಭವಿವಿದೆ.

ಪಟ್ಟಣದ ಆರಾಧ್ಯ ದೈವ ಶಂಕರಾಚಾರ್ಯ ಶಂಕರಲಿಂಗ ದೇವಸ್ಥಾನದ ಗರ್ಭಗುಡಿಯಲ್ಲಿ 4 ಅಡಿ ನೀರು ತುಂಬಿದೆ. ನೀರಿನಲ್ಲೇ ಶಂಕರಲಿಂಗ ದೇವರ ಪೂಜಾ ಆರತಿ ನಡೆಯುತ್ತಿದೆ.

ವರುಣನ ಅಬ್ಬರಕ್ಕೆ ಈಗಾಗಲೇ ಕಷ್ಟನಷ್ಟಗಳು ಸಂಭಿವಿಸಿದ್ದು ಶಂಕರಲಿಂಗ ಕಾರ್ಯಾಲಯ, ಉರ್ದು ಶಾಲೆಯಲ್ಲಿ ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸಿದ್ದು ಪ್ರವಾಹ ನದಿ ಪಾತ್ರದ ಜನರಿಗೆ ಸಕಲ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಟಾಪ್ ನ್ಯೂಸ್

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ram Jarakiholi

B.Y.Vijayendra ಭ್ರಷ್ಟ, ಅವನನ್ನು ನಾನೆಂದೂ ಒಪ್ಪುವುದಿಲ್ಲ!: ರಮೇಶ್ ಜಾರಕಿಹೊಳಿ ಕಿಡಿ

Belagavi: Did we tell Muniratna to speak like that?: Satish Jarakiholi

Belagavi: ಬಾಯಿಗೆ ಬಂದ ಹಾಗೆ ಮಾತನಾಡಲು ಮುನಿರತ್ನಗೆ ನಾವು ಹೇಳಿದ್ವಾ?: ಸತೀಶ್‌ ಜಾರಕಿಹೊಳಿ

6-chikkodi

Chikkodi: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ;ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.