![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 23, 2024, 1:19 PM IST
ಬೆಳಗಾವಿ: ಲೋಕಸಭೆ ಚುನಾವಣೆಯ ಫಲಿತಾಂಶದ ಕುರಿತು ಶ್ರೀ ರಾಮರಾಜ್ಯ ಸರ್ವಸಿದ್ಧಿ ಶಕ್ತಿಪೀಠದ ಪೀಠಾಧಿಪತಿ ಶ್ರೀ ಲೋಕನಾಥ ಸ್ವಾಮೀಜಿ ಭವಿಷ್ಯವಾಣಿ ನುಡಿದಿದ್ದಾರೆ.
ಅರಳಿದ ಗಿಡದಲ್ಲಿ ಮೊಗ್ಗಿನ ಸಂಖ್ಯೆಗಳು ಮತ್ತಷ್ಟು ಹೆಚ್ಚಾಗಲಿವೆ ಎಂದು ಭವಿಷ್ಯವಾಣಿ ನುಡಿದಿದ್ದಾರೆ. ಅಂದರೆ ಕಳೆದ ಬಾರಿಯ ಲೋಕಸಭೆಯ ಫಲಿತಾಂಶಕ್ಕಿಂತ ಈ ಬಾರಿ ಬಿಜೆಪಿಗೆ ಇನ್ನೂ ಹತ್ತು ಸೀಟ್ ಗಳು ಹೆಚ್ವು ಬರಲಿವೆ ಎಂದಿದ್ದಾರೆ.
ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯವಾಣಿ ನುಡಿದ ಅವರು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಕುತ್ತು ಎಂದರ್ಥದಲ್ಲಿ ‘ನಾಡಿನ ದೊರೆಯ ಸಿಂಹಾಸನಕ್ಕೆ ತೊಂದರೆ ಉಂಟಾಗಬಹುದು’ ಎಂದಿದ್ದಾರೆ.
ರಾಮರಾಜ್ಯ ಸರ್ವಶಕ್ತಿ ಪೀಠವು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದಲ್ಲಿದೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.