ರಾಜ್ಯದ ಬಿಜೆಪಿ ಸಂಸದರು ಶೋಕೇಸ್ ಪೀಸ್ಗಳು: ಲಕ್ಷ್ಮಣ ಸವದಿ
Team Udayavani, Mar 16, 2024, 11:38 PM IST
ಅಥಣಿ: ಬಿಜೆಪಿ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಹಾಕುವುದು, ಸಂಸತ್ನಲ್ಲಿ ಟೇಬಲ್ ಕುಟ್ಟುವುದು ಹಾಗೂ ಮೋದಿ ಮೋದಿ ಎಂದು ಹೇಳುವುದನ್ನು ಬಿಟ್ಟರೆ ಬೇರ್ಯಾವ ಕೆಲಸವನ್ನೂ ಮಾಡಿಲ್ಲ. ರಾಜ್ಯದ 25 ಬಿಜೆಪಿ ಸಂಸದರು ಬರೀ ಶೋಕೇಸ್ ಪೀಸ್ ಆಗಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯವಾಡಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವಿಷಯ ನಾನು ಹೇಳಿದ್ದಲ್ಲ. ಬಿಜೆಪಿ ಸಂಸದರೊಬ್ಬರು ಹಾಗೆಯೇ ಕೂಡಿದಾಗ ಇದನ್ನು ನನ್ನ ಮುಂದೆ ಪ್ರಸ್ತಾವಿಸಿದ್ದಾರೆ. ಯಾವೊಬ್ಬ ಸಂಸದನೂ ಮೋದಿ ಮುಂದೆ ತಲೆ ಎತ್ತಿ ಮಾತನಾಡದೆ ಕೋಲೆ ಬಸವನಂತೆ ಆಗಿದ್ದಾರೆ. ಸಂಸದರು ತಮ್ಮ ಕ್ಷೇತ್ರಕ್ಕೆ ಬೇಕಾಗುವ ಅನುದಾನ ತರದೇ ಒದ್ದಾಡು ಪರಿಸ್ಥಿತಿ ಬಿಜೆಪಿಯಲ್ಲೂ ಇದೆ ಎಂದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ನನ್ನ ಮಗ ಚಿದಾನಂದ ಸವದಿಯಾಗಲಿ, ನಾನಾಗಲಿ ಸ್ಪರ್ಧಿಸುವುದಿಲ್ಲ. ನಾವಿಬ್ಬರೂ ಟಿಕೆಟ್ ಆಕಾಂಕ್ಷಿಗಳಲ್ಲ ಎಂದು ಕಾಂಗ್ರೆಸ್ ಮುಖಂಡರಿಗೆ ಸ್ಪಷ್ಟಪಡಿಸಿದ್ದೇನೆ. ಕಾಂಗ್ರೆಸ್ ಟಿಕೆಟ್ ಪಡೆದ ಅಭ್ಯರ್ಥಿಯನ್ನು ಗೆಲ್ಲಿಸಲು ಪ್ರಯತ್ನಿಸುತ್ತೇನೆ. ರಾಜ್ಯ ಸರಕಾರ ಉತ್ತಮ ಆಡಳಿತ ನೀಡುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.