ಹುಕ್ಕೇರಿ ಘಟಕದಿಂದ ಬಸ್‌ ಶುರು

ಜನರ ನಾಲ್ಕು ದಶಕಗಳ ಬೇಡಿಕೆ ಪೂರ್ತಿ; ಸದ್ಯ 70 ಮಾರ್ಗದಲ್ಲಿ ಬಸ್‌ ಸಂಚಾರ

Team Udayavani, Jun 23, 2022, 2:37 PM IST

15

ಹುಕ್ಕೇರಿ: ಪಟ್ಟಣವು ತಾಲೂಕು ಕೇಂದ್ರವಾಗಿದ್ದರೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಪ್ರತ್ಯೇಕ ಘಟಕ ಇರಲಿಲ್ಲ. ಕಳೆದ ನಾಲ್ಕು ದಶಕಗಳಿಂದ ಕ್ಷೇತ್ರದ ಜನತೆ ಘಟಕಕ್ಕಾಗಿ ಬೇಡಿಕೆ ಇಟ್ಟಿದ್ದರು. ಆ ಬೇಡಿಕೆ ಈಗ ಇಡೇರಿದೆ ಎಂದು ಅರಣ್ಯ ಮತ್ತು ಆಹಾರ ಸಚಿವ ಉಮೇಶ ಕತ್ತಿ ಹೇಳಿದರು.

ಪಟ್ಟಣದ ಹೊರವಲಯದ ಕ್ಯಾರಗುಡ್ಡ ಬಳಿ ನೂತನವಾಗಿ ಪ್ರಾರಂಭವಾದ ಬಸ್‌ ಘಟಕದಿಂದ ಬಸ್‌ ಗೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ಸಂಕೇಶ್ವರದಲ್ಲಿ ಘಟಕವಿದ್ದರೂ ತಾಲೂಕು ಕೇಂದ್ರವಾದ ಹುಕ್ಕೇರಿಯಲ್ಲಿ ಬಸ್‌ ಘಟಕ ಇಲ್ಲದಿರುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿತ್ತು. ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಹೊಸ ಘಟಕಕ್ಕೆ ಅನುಮತಿಸಿದ್ದಾರೆ ಎಂದರು.

ಕಳೆದ 6 ತಿಂಗಳ ಹಿಂದೆ ಘಟಕ ಉದ್ಘಾಟನೆಗೊಂಡರೂ ತಾಂತ್ರಿಕ ಕಾರಣದಿಂದ ಬಸ್‌ ಸಂಚಾರ ವಿಳಂಬವಾಗಿತ್ತು. ಆದರೆ ಈಗ ಈ ಘಟಕದಿಂದ ಮೊದಲ ಹಂತದಲ್ಲಿ ರಾಜ್ಯದ ವಿವಿಧ ನಗರಗಳಿಗೆ ಹಾಗೂ ನೆರೆಯ ಮಹಾರಾಷ್ಠ ಮತ್ತು ಗೋವಾ ರಾಜ್ಯಗಳು ಸೇರಿ 70 ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಅದರ ಜೊತೆಗೆ ಈಗಾಗಲೇ ಸಂಕೇಶ್ವರ ಘಟಕದಿಂದ 100 ಮಾರ್ಗಗಳಿಗೆ ಬಸ್‌ ವ್ಯವಸ್ಥೆ ಹೊಂದಿದ್ದು ಬರುವ ದಿನಮಾನಗಳಲ್ಲಿ ಈ ವ್ಯವಸ್ಥೆಯನ್ನು 200 ಮಾರ್ಗಗಳಿಗೆ ವಿಸ್ತರಿಸಲಾಗುವುದು. ಮುಂಬರುವ ದಿನಗಳಲ್ಲಿ ಧಾರ್ಮಿಕ ಕ್ಷೇತ್ರ ಮತ್ತು ಪ್ರವಾಸಿ ತಾಣಗಳಿಗೆ ವಿಶೇಷ ಬಸ್‌ ವ್ಯವಸ್ಥೆ ಮಾಡುವ ಚಿಂತನೆ ಇದೆ ಎಂದು ಸಚಿವ ಕತ್ತಿ ಹೆಳಿದರು.

ಈ ಘಟಕದ ಪ್ರಾರಂಭದಿಂದ ಕ್ಯಾರಗುಡ್ಡ ಬಳಿ ಇರುವ ವಿದ್ಯಾನಗರಿಯ ಕಾಲೇಜಿನ ವಿದ್ಯಾರ್ಥಿಗಳಿಗೆ ಹೆಚ್ಚಿನ ಬಸ್‌ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೋಡಿ ವಿಭಾಗದ ಜಿಲ್ಲಾ ನಿಯಂತ್ರಣಾಧಿಕಾರಿ ಶಶಿಧರ ಎಂ., ಮಾತನಾಡಿದರು.ಪುರಸಭೆ ಅಧ್ಯಕ್ಷ ಎ.ಕೆ. ಪಾಟೀಲ, ಉಪಾಧ್ಯಕ್ಷ ಆನಂದ ಗಂಧ, ಪಿಕಾರ್ಡ್‌ ಬ್ಯಾಂಕ್‌ ನಿರ್ದೇಶಕ ಪರಗೌಡ ಪಾಟೀಲ, ನೀಲಪ್ಪಾ ಕೋಲೆ, ರಾಯಪ್ಪಾ ಡೂಗ, ಮೊಸಿನ ಇನಾಮದಾರ, ಶಿವನಗೌಡ ಪಾಟೀಲ, ವಿಜಯಕುಮಾರ ಕಾಗವಾಡೆ, ಎ.ಎನ್‌ ಪಾಟೀಲ. ಶಂಕರ ಗುಡಸಿ, ವಿಶ್ವೇಶ ಹಿರೇಮಠ, ಟಿ.ಜಿ ಧುಮಾಳೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ: ವೈಭವದ ಮೆರವಣಿಗೆ

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.