ಪವರ್‌ ಮ್ಯಾನ್‌ಗಳ ಸೇವೆ ಪ್ರಶಂಸನೀಯ

ಉತ್ತಮ ಗುಣಮಟ್ಟದ ರೇನ್‌ ಕೋಟ್‌ಗಳನ್ನು ಮಂಗಳವಾರ ವಿತರಿಸಿ ಅವರು ಮಾತನಾಡಿದರು.

Team Udayavani, Jul 13, 2022, 5:50 PM IST

ಪವರ್‌ ಮ್ಯಾನ್‌ಗಳ ಸೇವೆ ಪ್ರಶಂಸನೀಯ

ಬೆಳಗಾವಿ: ಅಪಾಯಕಾರಿ ಸನ್ನಿವೇಶಗಳಲ್ಲೂ ಜೀವದ ಹಂಗು ತೊರೆದು ಪರಿಶ್ರಮದಿಂದ ಕಾರ್ಯಾಚರಿಸಿ ಜನತೆಗೆ ಬೆಳಕು ನೀಡುವ ಪವರ್‌ ಮ್ಯಾನ್‌ ಗಳ ಸೇವೆ ಪ್ರಶಂಸನೀಯ ಎಂದು ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಪೀರನವಾಡಿ ಸೆಕ್ಷನ್‌ 1, ಪೀರನವಾಡಿ ಸೆಕ್ಷನ್‌ 2, ಉಚಗಾಂವ ಹಾಗೂ ಹಿಂಡಲಗಾ ಈ ಪ್ರದೇಶಗಳಲ್ಲಿ ಹಗಲಿರುಳು ಕೆಲಸ ಮಾಡುವ ಪವರ್‌ ಮ್ಯಾನ್‌ಗಳ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ, ಲಕ್ಷ್ಮಿ ತಾಯಿ ಫೌಂಡೇಶನ್‌ ವತಿಯಿಂದ ಉತ್ತಮ ಗುಣಮಟ್ಟದ ರೇನ್‌ ಕೋಟ್‌ಗಳನ್ನು ಮಂಗಳವಾರ ವಿತರಿಸಿ ಅವರು ಮಾತನಾಡಿದರು.

ಈ ಮೊದಲು ಲೈನ್‌ ಮ್ಯಾನ್‌ ಎಂದು ಕರೆಯಲ್ಪಡುತ್ತಿದ್ದವರಿಗೆ ‘ಪವರ್‌ ಮ್ಯಾನ್‌’ ಎಂದು ಬಿರುದು ನೀಡಿದ ಶ್ರೇಯಸ್ಸು ಮಾಜಿ ಇಂಧನ ಸಚಿವ ಡಿ.ಕೆ. ಶಿವಕುಮಾರ ಅವರಿಗೆ ಸಲ್ಲುತ್ತದೆ. ಕಾಂಗ್ರೆಸ್‌ ಅಧಿಕಾರಾವಧಿಯಲ್ಲಿ ಡಿ.ಕೆ. ಶಿವಕುಮಾರ ಅವರು ಇಂಧನ ಸಚಿವರಾಗಿದ್ದಾಗ ಇಂಧನ ಖಾತೆಯಲ್ಲಿ ಗುಣಾತ್ಮಕ ಬದಲಾವಣೆಗಳನ್ನು ಮಾಡಿದ್ದಾರೆ.

ಇದೀಗ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಟಾಳಕರ ಅವರು ಪವರ್‌ ಮ್ಯಾನ್‌ ಗಳ ಸೇವೆಯ ಮಹತ್ವ ಪರಿಗಣಿಸಿ, ಮಳೆಗಾಲದಲ್ಲಿ ಸುರಕ್ಷಿತತೆ ಕ್ರಮವಾಗಿ ಲಕ್ಷ್ಮಿ ತಾಯಿ ಫೌಂಡೇಷನ್‌ ವತಿಯಿಂದ ರೇನ್‌ ಕೋಟ್‌ ಗಳನ್ನು ವಿತರಿಸಿದ್ದಾರೆ. ಇನ್ನೂ ಹೆಚ್ಚಿನ ಸೇವೆಗೆ ತಾವು ಸದಾ ಬದ್ಧ ಎಂದು ಹೇಳಿದರು.

ಮುಖಂಡರಾದ ಯುವರಾಜ ಕದಂ, ರಘುನಾಥ್‌ ಖಂಡೇಕರ್‌, ಬಸನಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಅಶೋಕ ಕಾಂಬಳೆ, ವಿಠuಲ ದೇಸಾಯಿ, ಗಜಾನನ ಕಾಕತಕರ ಜಯವಂತ ಬಾಳೇಕುಂದ್ರಿ, ಸುಧೀರ ಪಾಟೀಲ, ಆಯಾ ಭಾಗದ ಸೆಕ್ಷನ್‌ ಅ ಕಾರಿಗಳು ಹಾಗೂ ಹೆಸ್ಕಾಂ ವಿಭಾಗದ ಮೇಲಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

CPY-annapoorana

By Election: ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿದ ಎಐಸಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿUttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Nikhil Kumaraswamy: ಕಾರ್ಯಕರ್ತನಿಗೆ ಟಿಕೆಟ್‌ ಸಿಕ್ಕಿದರೆ ನನಗೆ ಸಿಕ್ಕಂತೆ

Nikhil Kumaraswamy: ಕಾರ್ಯಕರ್ತನಿಗೆ ಟಿಕೆಟ್‌ ಸಿಕ್ಕಿದರೆ ನನಗೆ ಸಿಕ್ಕಂತೆ

Bengaluru: ಕಟ್ಟಡ ಕುಸಿತ: ಮೃತರ ಸಂಖ್ಯೆ 8ಕ್ಕೇರಿಕೆ

Bengaluru: ಕಟ್ಟಡ ಕುಸಿತ: ಮೃತರ ಸಂಖ್ಯೆ 8ಕ್ಕೇರಿಕೆ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

CET: ಕಾಲೇಜಿಗೆ ವರದಿ ಮಾಡಿಕೊಳ್ಳದ 2,348 ಅಭ್ಯರ್ಥಿಗಳಿಗೆ ಕೆಇಎ ನೋಟಿಸ್‌

CET: ಕಾಲೇಜಿಗೆ ವರದಿ ಮಾಡಿಕೊಳ್ಳದ 2,348 ಅಭ್ಯರ್ಥಿಗಳಿಗೆ ಕೆಇಎ ನೋಟಿಸ್‌

Pralhad Joshi: ಕೇಂದ್ರದಿಂದ ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯ ವಿತರಣೆ

Pralhad Joshi: ಕೇಂದ್ರದಿಂದ ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯ ವಿತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-belagavi

Belagavi: ಕ್ರಾಂತಿಯ ನೆಲ ಕಿತ್ತೂರಿನಲ್ಲಿ 200ನೇ ವಿಜಯೋತ್ಸವಕ್ಕೆ ಅದ್ಧೂರಿ ಚಾಲನೆ

ಸತೀಶ್‌ ಜಾರಕಿಹೊಳಿ

Belagavi: ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

ಅ.23 ರಿಂದ 25: ಮಳೆ ನಡುವೆಯೂ ಕಿತ್ತೂರು ಉತ್ಸವಕ್ಕೆ ಭರದ ಸಿದ್ಧತೆ

ಅ.23 ರಿಂದ 25: ಮಳೆ ನಡುವೆಯೂ ಕಿತ್ತೂರು ಉತ್ಸವಕ್ಕೆ ಭರದ ಸಿದ್ಧತೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

CPY-annapoorana

By Election: ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿದ ಎಐಸಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿUttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Nikhil Kumaraswamy: ಕಾರ್ಯಕರ್ತನಿಗೆ ಟಿಕೆಟ್‌ ಸಿಕ್ಕಿದರೆ ನನಗೆ ಸಿಕ್ಕಂತೆ

Nikhil Kumaraswamy: ಕಾರ್ಯಕರ್ತನಿಗೆ ಟಿಕೆಟ್‌ ಸಿಕ್ಕಿದರೆ ನನಗೆ ಸಿಕ್ಕಂತೆ

Bengaluru: ಕಟ್ಟಡ ಕುಸಿತ: ಮೃತರ ಸಂಖ್ಯೆ 8ಕ್ಕೇರಿಕೆ

Bengaluru: ಕಟ್ಟಡ ಕುಸಿತ: ಮೃತರ ಸಂಖ್ಯೆ 8ಕ್ಕೇರಿಕೆ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.