![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 2, 2022, 3:49 PM IST
ಬೆಟಗೇರಿ: ಇಲ್ಲೊಂದು ಜೋಡಿ ಮದುವೆ ಆಮಂತ್ರಣ ಪತ್ರಿಕೆಯನ್ನೇ ಆಧಾರ್ ಕಾರ್ಡ್ ಮಾದರಿಯಲ್ಲಿ ಪ್ರಕಟಿಸಿದ್ದು, ಭಾರಿ ವೈರಲ್ ಆಗಿದೆ. ಬಗರನಾಳ ಗ್ರಾಮದಲ್ಲಿ ಇದೇ ಏ.21ರಂದು ಮಠದ-ಹಿರೇಮಠ ಬಂಧುಗಳ ಮದುವೆ ಸಮಾರಂಭ ನಡೆಯಲಿದೆ.
ಬಗರನಾಳ ಗ್ರಾಮದ ಮಠದ ಸಹೋದರರಾದ ಈಶ್ವರಯ್ಯ-ಕಾವೇರಿ, ಬಸಯ್ಯ-ಪವಿತ್ರಾ ಎಂಬ ಜೋಡಿಗಳು ಹಸೆಮಣೆ ಏರಲಿದ್ದಾರೆ. ತಮ್ಮ ವಿವಾಹ ಆಮಂತ್ರಣ ಪತ್ರಿಕೆಯ ಮೂಲಕ ಆಧಾರ್ ಕಾರ್ಡ್ ಮಾಡಿಸಲು ಎಲ್ಲರೂ ಮುಂದಾಗುವಂತೆ ತಿಳಿಸುವ ಪ್ರಯತ್ನ ಮಾಡಿ, ವಿಭಿನ್ನವಾಗಿ ಮದುವೆ ಆಮಂತ್ರಣ ಪತ್ರಿಕೆಯನ್ನು ಬಂಧು ಬಾಂದವರಿಗೆ, ಮಿತ್ರರಿಗೆ ನೀಡುತ್ತಿದ್ದೇವೆ ಎಂದು ದಾಂಪತ್ಯ ಬದುಕಿಗೆ ಕಾಲಿಡಲು ಸಜ್ಜಾಗಿರುವ ಮದುಮಗ ಬಸಯ್ಯ ಮಠದ ಅವರು ಹೇಳುತ್ತಾರೆ.
ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಮದುವೆ ದಿನ, ಸ್ಥಳ ಮೊದಲಾದ ಮಾಹಿತಿ ಜತೆಗೆ ಆಧಾರ್ ಕಾರ್ಡ್ ಮಾಡಿಸುವಂತೆ ಈ ಜೋಡಿಗಳು ಕರೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅಲ್ಲದೇ ಆಧಾರ್ ಕಾರ್ಡ್ದಿಂದ ಆಗುವ ವಿವಿಧ ಉಪಯೋಗಗಳ ಬಗ್ಗೆ ತಿಳಿಸಿದ್ದಾರೆ.
ತಪ್ಪದೇ ಮದುವೆಗೆ ಬನ್ನಿ, ಮರೆಯದೆ ಆಧಾರ್ ನೋಂದಣಿ ಮಾಡಿಸಿ ಎಂದು ಬರೆದು ವಿವಾಹ ಆಮಂತ್ರಣ ನೀಡುತ್ತಿರುವ ಈ ಜೋಡಿಗಳಿಗೆ ಪ್ರಜ್ಞಾವಂತ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.