![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 7, 2019, 10:52 AM IST
ತೆಲಸಂಗ: ಸರಕಾರಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ರೋಟಾ ವೈರಸ್ ಲಸಿಕೆಗೆ ವೈದ್ಯಾಧಿಕಾರಿ ಡಾ| ವಾಸಂತಿ ಉದ್ಘಾಟಿಸಿದರು.
ತೆಲಸಂಗ: ರೋಟಾ ವೈರಸ್ ಲಸಿಕೆ ಸರಕಾರಿ ಆಸ್ಪತ್ರೆಯಲ್ಲಿ ಲಭ್ಯವಿದ್ದು, ಮಕ್ಕಳಲ್ಲಿ ಅತಿಸಾರ ಭೇದಿ ತಡೆಗಟ್ಟಲು ಪೋಷಕರು ತಪ್ಪದೇ ತಮ್ಮ ಮಕ್ಕಳಿಗೆ ನಿಗದಿತ ಅವಧಿಯಲ್ಲಿ ಲಸಿಕೆ ಹಾಕಿಸಬೇಕು ಎಂದು ವೈದ್ಯಾಧಿಕಾರಿ ಡಾ.ವಾಸಂತಿ ಹೇಳಿದರು.
ಗ್ರಾಮದ ಸರಕಾರಿ ಆಸ್ಪತ್ರೆಯಲ್ಲಿ ನಡೆದ ರೋಟಾ ವೈರಸ್ ಲಸಿಕೆ ಹಾಕುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೋಟಾ ವೈರಸ್ ಸೋಂಕು ಕಲುಷಿತ ನೀರು, ಅಹಾರ, ಕೊಳೆಯಾದ ಕೈಗಳಿಂದ ಹರಡುತ್ತದೆ. ಈ ಸೊಂಕು ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಒಬ್ಬರಿಂದ ಮತ್ತೂಬ್ಬರಿಗೆ ಹರಡುತ್ತಾ ಅತಿಸಾರ ಉಂಟಾಗಿ ಕೆಲ ಸಂದರ್ಭದಲ್ಲಿ ಸಾವನ್ನು ತರಬಹುದು.ಪೋಷಕರು ಮಗು ಜನಿಸಿದ 6, 10, 14ನೇ ವಾರದಲ್ಲಿ ತಪ್ಪದೇ ಈ ಲಸಿಕೆ ಹಾಕಿಸಬೇಕು ಎಂದರು.
ತಾಪಂ ಸದಸ್ಯ ಶ್ರೀಶೈಲ ಶೆಲ್ಲೆಪ್ಪಗೋಳ ಮಾತನಾಡಿ, ರೋಟಾ ವೈರಸ್ನಿಂದಾಗುವ ಭೇದಿಗೆ ಯಾವುದೇ ಚಿಕಿತ್ಸೆ ಇಲ್ಲ. ಲಸಿಕೆ ಹಾಕಿಸುವುದೇ ಇದಕ್ಕೆ ಸೂಕ್ತ ಮಾರ್ಗೋಪಾಯ ಎಂದರು.
ಮುಖಂಡರಾದ ರಾಜಕುಮಾರ ಪರ್ನಾಕರ, ಅಮೀತ್, ವಿನೋದ ಪಾಟೀಲ, ಪ್ರೇಮಾ ಇದ್ದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.