ನಿಸರ್ಗದ ಮಡಿಲಲ್ಲಿ ಕಂಗೊಳಿಸುತ್ತಿರುವ ವರವಿಕೊಳ್ಳ ಜಲಪಾತ


Team Udayavani, Jun 10, 2024, 8:55 PM IST

ನಿಸರ್ಗದ ಮಡಿಲಲ್ಲಿ ಕಂಗೊಳಿಸುತ್ತಿರುವ ವರವಿಕೊಳ್ಳ ಜಲಪಾತ

ಮುನವಳ್ಳಿ : ನಿಸರ್ಗದ ಮಡಿಲಲ್ಲಿರುವ ವರವಿಕೊಳ್ಳ ಜಲಪಾತ ಮಳೆಗಾಲದಲ್ಲಿ ಮೈತುಂಬಿ ಸುಮಾರು 200 ಅಡಿ ಎತ್ತರದಿಂದ ಎತ್ತರದಿಂದ ಧುಮ್ಮಿಕ್ಕುವ ನಯನ ಮನೋಹರ ದೃಶ್ಯ ಅದ್ಭುತವಾಗಿದೆ. ಜಲಪಾತದ ಅಡಿಯ ಗವಿಯಲ್ಲಿ ಶ್ರೀ ಸಿದ್ದೇಶ್ವರ ದೇವಸ್ಥಾನವಿದೆ. ತಿಂಡಿ, ಊಟ, ವಸತಿಗಾಗಿ ಮುನವಳ್ಳಿಯಲ್ಲಿ ಉತ್ತಮವಾದ ಹೊಟೇಲ್, ಲಾಡ್ಜ್ ಗಳ ಅನುಕೂಲತೆ ಇದೆ.

ಜಲಪಾತಕ್ಕೆ ಹೋಗುವ ದಾರಿ : ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿಯಿಂದ ನರಗುಂದ ಮಾರ್ಗವಾಗಿ 4 ಕಿಮೀ ಕ್ರಮಿಸಬೇಕು, ನಂತರ ವರವಿಕೊಳ್ಳ ಜಲಪಾತದ ಮಾರ್ಗಸೂಚಿ ಫಲಕದಿಂದ 2 ಕಿಮೀ ಕ್ರಮಿಸಬೇಕು. ಪ್ರಸಿದ್ಧ ಪುಣ್ಯಕ್ಷೇತ್ರ ಯಕ್ಕೇರಿ ಕರೆಮ್ಮ ದೇವಸ್ಥಾನಕ್ಕಿಂತ 1 ಕಿ.ಮೀ. ಮೊದಲೇ ವರವಿಕೊಳ್ಳ ಜಲಪಾತ ತಿರುವು ರಸ್ತೆ ಇದೆ. ಕಚ್ಚಾ ರಸ್ತೆ ಇದ್ದರೂ ಜಲಪಾತದ ವರೆಗೆ ವಾಹನ ಸಂಚಾರಕ್ಕೆ ಅನುಕೂಲಕರವಿದೆ. ಗುಡ್ಡದ ಮೇಲೆ ಅಡ್ಡಾಡಲು ಬಹಳ ಮಜವೆನಿಸುತ್ತದೆ. ಪ್ರವಾಸಿಗರಿಗೆ ಅನುಕೂಲವಾಗಲೆಂದು ಮಾರ್ಗಸೂಚಿ ಫಲಕವನ್ನು ಅಳವಡಿಸಲಾಗಿದೆ. ಸವದತ್ತಿಯಿಂದ ಮುನವಳ್ಳಿ ಮಾರ್ಗವಾಗಿ 20 ಕಿಮೀ ಕ್ರಮಿಸಬೇಕು.

ಪ್ರತಿವರ್ಷ ಶ್ರಾವಣ ಮಾಸದಲ್ಲಿ ಮುನವಳ್ಳಿ ಸೋಮಶೇಖರ ಮಠದ ಶ್ರೀ ಮುರುಘೇಂದ್ರ ಸ್ವಾಮಿಗಳು ಪೂಜಾ ಕೈಂಕರ್ಯ ನೆರವೇರಿಸಿ, ಪೂಜೆ ನೆರವೇರಿಸುತ್ತಾರೆ. ಕೋರಿಶೆಟ್ಟರ ಮನೆತನದವರಿಂದ ಪ್ರತಿ ಸೋಮವಾರ ಪೂಜೆ ನೆರವೇರುತ್ತದೆ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

Belagavi1

Belagavi: ಸಾಲಗಾರರ ಕಿರುಕುಳದಿಂದ ಬೇಸತ್ತು ನೇಕಾರ ಆತ್ಮ*ಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.