![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 16, 2021, 2:37 PM IST
ಬೆಳಗಾವಿ: ಗೋಕಾಕ ತಾಲೂಕಿನ ಬಳೋಬಾಳ ಗ್ರಾಮದ ಸ್ವಾಮಿಗಳು ತಮ್ಮ ಜನ್ಮದಿನದಂದು ಪ್ರವಚನ ಮಾಡುತ್ತಿರುವಾಗಲೇ ವೇದಿಕೆ ಮೇಲೆ ಕುಸಿದು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ನವೆಂಬರ್ 6ರಂದು ಈ ಘಟನೆ ನಡೆದಿದ್ದು, ಅದರ ವಿಡಿಯೋ ಈಗ ವೈರಲ್ ಆಗುತ್ತಿದೆ.
ಬಳೋಬಾಳ ಗ್ರಾಮದ ಬಸವಯೋಗ ಮಂಟಪ ಟ್ರಸ್ಟ್ ನ ಬಳೋಬಾಳ ಮಠದ ಶ್ರೀ ಸಂಗನಬಸವ ಸ್ವಾಮೀಜಿ (53) ಲಿಂಗೈಕ್ಯರಾಗಿದ್ದಾರೆ.
ಇದನ್ನೂ ಓದಿ:ಪದವಿಯಲ್ಲಿ ಕನ್ನಡ ಕಡ್ಡಾಯ: ಸ್ವಾಗತಾರ್ಹ ಬೆಳವಣಿಗೆ ಎಂದ ನೆಟ್ಟಿಗರು
ಶ್ರೀಗಳು ತಮ್ಮ ಜನ್ಮದಿನದಂದು ಪ್ರವಚನ ಮಾಡುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ಅವರು ವೇದಿಕೆಯ ಮೇಲೆ ನಿಧನರಾಗಿದ್ದಾರೆ. ನವೆಂಬರ್ 6 ರಂದು ಆಶೀರ್ವಚನ ನೀಡುತ್ತಿರುವಾಗ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಭಕ್ತರೊಬ್ಬರ ಮೊಬೈಲ್ ನಲ್ಲಿ ಈ ದೃಶ್ಯ ಸೆರೆಯಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.