![1-sadsadasd](https://www.udayavani.com/wp-content/uploads/2024/06/1-sadsadasd-3-415x250.jpg)
Belagavi: ಪರೀಕ್ಷೆ ಮುಗಿದ 3 ಗಂಟೆಗಳಲ್ಲಿ ವಿಟಿಯು ಫಲಿತಾಂಶ ಪ್ರಕಟ!
Team Udayavani, May 31, 2024, 3:30 AM IST
![Belagavi: ಪರೀಕ್ಷೆ ಮುಗಿದ 3 ಗಂಟೆಗಳಲ್ಲಿ ವಿಟಿಯು ಫಲಿತಾಂಶ ಪ್ರಕಟ!](https://www.udayavani.com/wp-content/uploads/2024/05/25-5-620x372.jpg)
ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ (ವಿಟಿಯು) 25 ವರ್ಷಗಳ ಇತಿಹಾಸದಲ್ಲಿಯೇ ಪರೀಕ್ಷಾ ಫಲಿತಾಂಶ ಪ್ರಕಟನೆಯಲ್ಲಿ ಹೊಸ ದಾಖಲೆ ಮಾಡಿದ್ದು, ಅಂತಿಮ ವರ್ಷದ ಬಿಇ, ಬಿ.ಟೆಕ್, ಬಿ.ಆರ್ಕ್, ಬಿ.ಪ್ಲಾನ್ ಸೆಮಿಸ್ಟರ್ ಪರೀಕ್ಷೆ ಮುಗಿದ ದಿನ 3 ತಾಸಿನೊಳಗೆ ಅಂತಿಮ ಸೆಮಿಸ್ಟರ್ನ 42,323 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಅಡಿಯಲ್ಲಿ ಬರುವ ಎಲ್ಲ ಎಂಜಿನಿಯರಿಂಗ್ ಮಹಾವಿದ್ಯಾಲಯಗಳ ಅಂತಿಮ ಸೆಮಿಸ್ಟರ್ನಲ್ಲಿ ಪರೀಕ್ಷೆ ಬರೆದ 42,323 ವಿದ್ಯಾರ್ಥಿಗಳ ಪರೀಕ್ಷೆ ಗುರುವಾರ ಮೇ 30ರಂದು ಸಂಜೆ 5.30ಕ್ಕೆ ಕೊನೆಗೊಂಡಿದ್ದು, ರಾತ್ರಿ 8.30ಕ್ಕೆ ಫಲಿತಾಂಶವನ್ನು ನೇರವಾಗಿ ವಿದ್ಯಾರ್ಥಿಗಳ ವಾಟ್ಸ್ಆ್ಯಪ್ಗೆ ಕಳುಹಿಸಿದೆ. ಜತೆಗೆ ಎಲ್ಲ ಸೆಮಿಸ್ಟರ್ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ ಪದವಿಯನ್ನು ಯಶಸ್ವಿಯಾಗಿ ಮುಗಿಸಿದ ವಿದ್ಯಾರ್ಥಿಗಳು ಪ್ರೊವಿಜನಲ್ ಡಿಗ್ರಿ ಸರ್ಟಿಫಿಕೇಟ್(ಪಿಡಿಸಿ)ಗಳನ್ನು ಸೋಮವಾರ ಜೂ.3ದಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ.
ಟಾಪ್ ನ್ಯೂಸ್
![1-sadsadasd](https://www.udayavani.com/wp-content/uploads/2024/06/1-sadsadasd-3-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ](https://www.udayavani.com/wp-content/uploads/2024/06/jagadgu-150x83.jpg)
ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ
![1-saddas](https://www.udayavani.com/wp-content/uploads/2024/06/1-saddas-150x94.jpg)
Lakshmi Hebbalkar;ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ
![ಸಮಾಜಕ್ಕೆ ಮಠಾಧೀಶರ ಕೊಡುಗೆ ಅಪಾರ: ಶ್ರೀಮುರುಘೇಂದ್ರ ಸ್ವಾಮೀಜಿ](https://www.udayavani.com/wp-content/uploads/2024/06/Belagam-150x63.jpg)
ಸಮಾಜಕ್ಕೆ ಮಠಾಧೀಶರ ಕೊಡುಗೆ ಅಪಾರ: ಶ್ರೀಮುರುಘೇಂದ್ರ ಸ್ವಾಮೀಜಿ
![ಅಧೀಕ್ಷಕ ಅಭಿಯಂತರ ವಿರುದ್ಧ ಸುಳ್ಳು ಅತ್ಯಾಚಾರ ಕೇಸ್!](https://www.udayavani.com/wp-content/uploads/2024/06/acuse-150x83.png)
Belagavi; ಸುಳ್ಳು ಅತ್ಯಾಚಾರ ಕೇಸ್ ಹಾಕಿದ್ದ 13 ಮಂದಿಗೆ ಮೂರುವರೆ ವರ್ಷ ಕಾರಾಗೃಹ ಶಿಕ್ಷೆ
![ಸೂರ್ಯನಿಗೂ ಗ್ರಹಣ ಹಿಡಿಯುತ್ತದೆ… ಲೋಕಸಭಾ ಸೋಲಿನ ಬಗ್ಗೆ ಹೆಬ್ಬಾಳ್ಕರ್ ಮಾತು](https://www.udayavani.com/wp-content/uploads/2024/06/laxmi-1-150x83.jpg)
Belagavi; ಸೂರ್ಯನಿಗೂ ಗ್ರಹಣ ಹಿಡಿಯುತ್ತದೆ… ಲೋಕಸಭಾ ಸೋಲಿನ ಬಗ್ಗೆ ಹೆಬ್ಬಾಳ್ಕರ್ ಮಾತು
MUST WATCH
ಹೊಸ ಸೇರ್ಪಡೆ
![1-sadsadasd](https://www.udayavani.com/wp-content/uploads/2024/06/1-sadsadasd-3-150x90.jpg)
Congress; ಈ ಬಾರಿಯೇ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ
![suicide (2)](https://www.udayavani.com/wp-content/uploads/2024/06/suicide-2-2-150x81.jpg)
kollegala; ಬೈಕ್ ಗೆ ಅಡ್ಡ ಬಂದ ನವಿಲು: ಸವಾರ ಸ್ಥಳದಲ್ಲೇ ಸಾವು
![1-wew-e-weewqewq](https://www.udayavani.com/wp-content/uploads/2024/06/1-wew-e-weewqewq-150x73.jpg)
Muddebihal; 2 ಮರಿಗಳ ಸಮೇತ ಬೃಹತ್ ಹೆಣ್ಣು ಮೊಸಳೆ ಸೆರೆ
![1-wqeqwe](https://www.udayavani.com/wp-content/uploads/2024/06/1-wqeqwe-150x109.jpg)
Gundlupete: ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು
![1-sdsads](https://www.udayavani.com/wp-content/uploads/2024/06/1-sdsads-150x90.jpg)
Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.