![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 23, 2019, 11:21 AM IST
ಬಳ್ಳಾರಿ: ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಎಂಬಿಎಸ್ಎಲ್ ಪ್ರೌಢಶಾಲೆ ವಿದ್ಯಾರ್ಥಿಗಳು.
ಬಳ್ಳಾರಿ: ನಗರದ ಮದ್ದಿಕೇರಿ ಭೀಮಯ್ಯಶ್ರೇಷ್ಠಿ ಪ್ರೌಢಶಾಲೆ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಪತಂಜಲಿ ಯೋಗ ಸಮಿತಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯನ್ನು ಶಾಲೆಯ ಮಾರ್ಗದರ್ಶಿ ಸೊಂತ ವೆಂಕಟಲಕ್ಷ್ಮಿ ಉದ್ಘಾಟಿಸಿ ಮಾತನಾಡಿದರು.
ಸಮಿತಿಯ ಅಧ್ಯಕ್ಷ ಪಿ.ನಟರಾಜು ಅವರು ಯೋಗಾದಲ್ಲಿನ ವಿವಿಧ ಆಸನಗಳ ಮಹತ್ವ ಕುರಿತು ವಿವರಿಸಿದರು. ಸಮಿತಿಯ ಸಂಯೋಜಕ ಇಸ್ವಿ ಪಂಪಾಪತಿ, ಪ್ರತಿದಿನ ಯೋಗಭ್ಯಾಸದಲ್ಲಿ ತೊಡಗುವ ಮೂಲಕ ಆರೋಗ್ಯದ ಮೇಲೆ ಹಿಡಿತ ಸಾಧಿಸಲು ಸಾಧ್ಯ ಎಂದರು. ಸಂಯೋಜಕ ಕೆ.ಚಿದಂಬರ, ಕನ್ನಡ ಚೈತನ್ಯವೇದಿಕೆ ಅಧ್ಯಕ್ಷ ಪಿ.ರಘುರಾಮ್, ಕಣೇಕಲ್ಲು ಯರ್ರಿಸ್ವಾಮಿ, ರುದ್ರಪ್ಪ, ರುದ್ರಮುನಿ, ಎಸ್.ಮಹೇಶ್ಗೌಡ, ಪುರಾಣಿಕ್, ಮುಖ್ಯಗುರು ಕೆ.ವಿ. ಶ್ರೀನಿವಾಸ್, ಶಿಕ್ಷಕರಾದ ಗಂಗಾಧರ, ಮಧುಶೇಖರ್, ಹೇಮಾವತಿ, ಶಶಿಕಲಾ, ಸಮರ್ಥನಂ ಅಂಗವಿಕಲರ ಸಂಸ್ಥೆಯ ಸಿಬ್ಬಂದಿಗಳಾದ ಗೌತಮಿ, ರಫೀಕ್, ರಾಧಿಕಾರಾಣಿ, ರಾಮಾಂಜನೇಯ ಇತರರಿದ್ದರು. ಕೊನೆಯಲ್ಲಿ ಮಕ್ಕಳಿಗೆ ಹಾಲು, ಹಣ್ಣು ವಿತರಿಸಲಾಯಿತು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.