ಪುನೀತ್‌ ಆತ್ಮಕ್ಕೆ ಶಾಂತಿಕೋರಿ ಆಹೋರಾತ್ರಿ ಭಜನೆ

ballari news

Team Udayavani, Nov 5, 2021, 5:58 PM IST

ballari news

ಹೊಸಪೇಟೆ: ಇತ್ತೀಚಿಗೆ ನಿಧನ ಹೊಂದಿದ ನಟ ಪುನೀತ್‌ರಾಜ್‌ ಕುಮಾರ್‌ ಅವರ ಆತ್ಮಕ್ಕೆ ಶಾಂತಿಕೋರಿ ನಗರದಲ್ಲಿಅವರ ಅಭಿಮಾನಿಗಳು ಶನಿವಾರ ರಾತ್ರಿ ಅಹೋರಾತ್ರಿ ಭಜನೆನಡೆಸಿದರು.ನಗರದ ಉಕ್ಕಡಕೇರಿ, ಮ್ಯಾಸಕೇರಿ, ಏಕಲವ್ಯ ವೃತ್ತಸೇರಿದಂತೆ ನಗರದ ವಿವಿಧಡೆ ಆಹೋರಾತ್ರಿ ಭಜನೆ ಹಾಡುವ ಮೂಲಕ ಅಗಲಿದ ನೆಚ್ಚಿನ ನಟನ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥಿಸಿದರು.

ಈ ಭಾಗದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿಕೋರಿ ಅವರಕುಟುಂಬ, ಬಂಧು-ಮಿತ್ರರು ಭಜನೆಗಳನ್ನು ಹಾಡುವುದುವಾಡಿಕೆ. ಇದರಿಂದ ಮೃತರಿಗೆ ಸ್ವರ್ಗ ಪ್ರಾಪ್ತಿಯಾಗಲಿದೆಎಂಬುದು ನಂಬಿಕೆ. ಈ ಹಿನ್ನೆಲೆಯಲ್ಲಿ ಪುನೀತ್‌ರಾಜಕುಮಾರ್‌ ಅವರ ಅಭಿಮಾನಿಗಳು ಭಜನೆ ಮಾಡಿನಮನ ಸಲ್ಲಿಸಿದರು.

ಮತ್ತೂಂದೆಡೆ ನಗರದಲ್ಲಿ ಅಗಲಿದ ನಟ ಪುನೀತ್‌ರಾಜಕುಮಾರ್‌ ಅವರಿಗೆ ಅಭಿಮಾನಿಗಳು ಶ್ರದ್ಧಾಂಜಲಿಸಲ್ಲಿಸುವ ವೇಳೆ ಪುನೀತ್‌ ಅವರ ಫೋಟೋ ಬಲಭಾಗದಿಂದ ಹೂವು ಬಿದ್ದು ಅಚ್ಚರಿ ಮೂಡಿಸಿದ ಘಟನೆ ನಡೆದಿದೆ. ಈಘಟನೆಯ ವಿಡಿಯೋ ತುಣಕು ಸಾಮಾಜಿಕ ಜಾಲತಾಣದಲ್ಲಿವೈರಲ್‌ ಆಗಿದೆ. ಪುನೀತ್‌ ಅವರ ಭಾವಚಿತ್ರ ಹೂವಿನಅಲಂಕಾರ ಮಾಡಿ, ಪೂಜೆ ಸಲ್ಲಿಸಿ ಮತ್ತೆ ಹುಟ್ಟಿ ಬಾ ಪುನಿತ್‌ಅಣ್ಣ ಎಂದು ಅಭಿಮಾನಿ ಭಾವುಕರಾಗಿ ಹೇಳುತ್ತಿದ್ದಂತೇ ಫೋಟೋ ಬಲಗಡೆಯಿಂದ ಹೂವು ಬಿದ್ದಿದ್ದು ನೆರೆದಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.