Valmiki Corp scam: 2ನೇ ಹಂತದ ಪಾದಯಾತ್ರೆ ಶೀಘ್ರ ನಿರ್ಧಾರ: ಶ್ರೀರಾಮುಲು


Team Udayavani, Aug 3, 2024, 12:02 AM IST

Valmiki Corp scam: 2ನೇ ಹಂತದ ಪಾದಯಾತ್ರೆ ಶೀಘ್ರ ನಿರ್ಧಾರ: ಶ್ರೀರಾಮುಲು

ಕಂಪ್ಲಿ: ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ವಿರೋಧಿಸಿ ಎರಡನೇ ಹಂತದ ಪಾದಯಾತ್ರೆ ಕುರಿತು ಶೀಘ್ರವೇ ಹೈಕಮಾಂಡ್‌ ನಿರ್ಧರಿಸಲಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದರು.

ಪತ್ರಕರ್ತರೊಂದಿಗೆ ಅವರು ಮಾತನಾಡಿ, 2ನೇ ಹಂತದ ಪಾದಯಾತ್ರೆ ಬಳ್ಳಾರಿಯಿಂದ ಅಥವಾ ಕೂಡಲಸಂಗಮದಿಂದ ನಡೆಸುವ ಚಿಂತನೆಯಿದೆ. ಈ ಬಗ್ಗೆ ಪಕ್ಷ ಶೀಘ್ರವೇ ತೀರ್ಮಾನಿಸಲಿದೆ.

ಪೂರ್ವ ನಿರ್ಧಾರದಂತೆ ಆ. 3ರಿಂದ ಮುಡಾ, ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ವಿರೋಧಿಸಿ ಪಾದಯಾತ್ರೆ ನಡೆಯಲಿದೆ.

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಏನೇ ಹೇಳಿದರೂ ಈ ವಿಚಾರದಲ್ಲಿ ನಮ್ಮ ಪಕ್ಷದ ಅಧ್ಯಕ್ಷರ ತೀರ್ಮಾನವೇ ಅಂತಿಮ ಎಂದರು.

 

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ: ಡಿಡಿ ಚಾನೆಲ್‌ ಮಾತ್ರ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ; ಡಿಡಿ ಚಾನೆಲ್‌ ಮಾತ್ರ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Renukaswamy Case ಅನಾಮಿಕ ವಕೀಲನಿಂದ ನಟ ದರ್ಶನ್‌ಗೆ “ಕಾನೂನು ಸಲಹೆ’

Renukaswamy Case ಅನಾಮಿಕ ವಕೀಲನಿಂದ ನಟ ದರ್ಶನ್‌ಗೆ “ಕಾನೂನು ಸಲಹೆ’

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.