Vijayanagara: ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು.. ಕುಸಿಯುವ ಭೀತಿ, ಆತಂಕದಲ್ಲಿ ಜನ

ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ

Team Udayavani, Oct 12, 2024, 9:38 AM IST

ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು… ಕುಸಿಯುವ ಹಂತದಲ್ಲಿದೆ ಮಣ್ಣು, ಆತಂಕದಲ್ಲಿ ಜನ

ಕಾನಾಹೊಸಹಳ್ಳಿ (ವಿಜಯನಗರ): ಕೂಡ್ಲಿಗಿ ತಾಲೂಕಿನಲ ದೊಡ್ಡ ಕೆರೆಗಳಲ್ಲಿ ಒಂದು ಕೆರೆಯಾಗಿರುವ ಕಾನಾಹೊಸಹಳ್ಳಿ ಹೋಬಳಿಯ ಹುಲಿಕೆರೆ ಕೆರೆಗೆ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಕೆರೆ ಸಂಪೂರ್ಣ ಬರ್ತಿಯಾಗುವ ಹಂತದಲ್ಲಿ ಇದ್ದು ಯಾವುದೇ ಕ್ಷಣದಲ್ಲಿ ಕೆರೆ ಕೋಡಿ ಬೀಳುವ ಸಾದ್ಯತೆ ಇದೆ ಆದರೆ, ಕೆರೆಯ ಏರಿಯ ಒಂದು ಭಾಗ ಮಣ್ಣು ಕುಸಿದಿದ್ದು ಹಾಗೂ ರಸ್ತೆ ಬಿರುಕು ಬಿಟ್ಟಿದ್ದು ಕೆರೆ ಒಡೆಯುವ ಆತಂಕ ಹೆಚ್ಚಾಗಿದೆ, ಹಲವು ತಿಂಗಳ ಹಿಂದೆ ಕೆರೆಯ ಏರಿ ದುರಸ್ತಿಗೊಳಿಸಿದ್ದು ಒಂದು ಭಾಗದಲ್ಲಿ ತಡೆ ಗೋಡೆ ನಿರ್ಮಾಣ ಮಾಡಿದ್ದು ಮತ್ತೊಂದು ಕಡೆ ಹಾಗೆಯೆ ಬಿಟ್ಟಿರುವುದು ಕೆರೆಯ ಏರಿ ಕುಸಿತಕ್ಕೆ ಕಾರಣವಾಗಿದೆ,

ಎರಡು ದಿನಗಳ ಹಿಂದೆ ಕೆರೆ ಏರಿ ಬಿರುಕು ಬಿಟ್ಟಿರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಈ ವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಕೆರೆಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು ಹೀಗೆ ಮುಂದುವರಿದರೆ ಕೆರೆ ಒಡೆದು ಹೋಗುವ ಲಕ್ಷಣಗಳಿದ್ದು ಕೆರೆ ಒಡೆದರೆ, ಹತ್ತಾರು ಹಳ್ಳಿಗಳಿಗೆ ಹಾನಿಯಾಗುತ್ತದೆ ಕೂಡಲೆ ದುರಸ್ತಿ ಗೊಳಿಸಬೇಕು ಎಂದು,ಗ್ರಾಮದ ಮುಖಂಡರಾದ, ಮಾಜಿ ತಾಪಂ ಅದ್ಯಕ್ಷ ವೆಂಕಟಸ್ವಾಮಿ, ಸಿಆರ್ ಪಿ ಮಾರಣ್ಣ ,ದುರುಗೇಶ್,ಎಚ್,ಎಂ, ಶರಣಪ್ಪ, ವಿರೇಶ್, ಕರಿಬಸವೇಶ, ಕಣದಮನೆ ಶಿವು, ಬೋರಣ್ಣ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

ಟಾಪ್ ನ್ಯೂಸ್

Sahara Desert: 50 ವರ್ಷಗಳಲ್ಲಿ ಕಂಡು ಕೇಳರಿಯದ ಧಾರಾಕಾರ ಮಳೆ-ಸಹರಾ ಮರುಭೂಮಿಯಲ್ಲಿ ಪ್ರವಾಹ!

Sahara Desert: 50 ವರ್ಷಗಳಲ್ಲಿ ಕಂಡು ಕೇಳರಿಯದ ಧಾರಾಕಾರ ಮಳೆ-ಸಹರಾ ಮರುಭೂಮಿಯಲ್ಲಿ ಪ್ರವಾಹ!

Mysuru-Darbhanga Train Mishap: ಪಾಠ ಕಲಿಯದ ಸರಕಾರ… ಕೇಂದ್ರದ ವಿರುದ್ಧ ರಾಹುಲ್ ಕಿಡಿ

Mysuru-Darbhanga Train Mishap: ಪಾಠ ಕಲಿಯದ ಸರಕಾರ… ಕೇಂದ್ರದ ವಿರುದ್ಧ ರಾಹುಲ್ ಕಿಡಿ

Malpe: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ; ನಕಲಿ ಆಧಾರ್‌ ಕಾರ್ಡ್‌ ವಶ

Malpe: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ; ನಕಲಿ ಆಧಾರ್‌ ಕಾರ್ಡ್‌ ವಶ

6-mysore-story

Mysore Dasara: ನಮ್ಮ ಒಡೆಯರ್‌ ಊರು…

IPL 2025: Will Pant leave Delhi Capitals?; Rishabh’s tweet sparked curiosity

IPL 2025: ಡೆಲ್ಲಿ ಕ್ಯಾಪಿಟಲ್ಸ್‌ ತೊರೆಯುತ್ತಾರಾ ಪಂತ್;‌ ಕುತೂಹಲ ಕೆರಳಿಸಿದ ರಿಷಭ್ ಟ್ವೀಟ್‌

Madikeri Dasara 2024: ಮೈಸೂರು – ಮಂಗಳೂರು ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

Madikeri Dasara 2024: ಮೈಸೂರು – ಮಂಗಳೂರು ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

Gadag: ಕುಂಭ ಹೊತ್ತು 3 ಕಿ.ಮೀ. ಪಾದಯಾತ್ರೆ ನಡೆಸಿದ ರಂಭಾಪುರಿ ಜಗದ್ಗುರುಗಳು

Gadag: ಕುಂಭ ಹೊತ್ತು 3 ಕಿ.ಮೀ. ಪಾದಯಾತ್ರೆ ನಡೆಸಿದ ರಂಭಾಪುರಿ ಜಗದ್ಗುರುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri Dasara 2024: ಮೈಸೂರು – ಮಂಗಳೂರು ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

Madikeri Dasara 2024: ಮೈಸೂರು – ಮಂಗಳೂರು ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Sahara Desert: 50 ವರ್ಷಗಳಲ್ಲಿ ಕಂಡು ಕೇಳರಿಯದ ಧಾರಾಕಾರ ಮಳೆ-ಸಹರಾ ಮರುಭೂಮಿಯಲ್ಲಿ ಪ್ರವಾಹ!

Sahara Desert: 50 ವರ್ಷಗಳಲ್ಲಿ ಕಂಡು ಕೇಳರಿಯದ ಧಾರಾಕಾರ ಮಳೆ-ಸಹರಾ ಮರುಭೂಮಿಯಲ್ಲಿ ಪ್ರವಾಹ!

Mysuru-Darbhanga Train Mishap: ಪಾಠ ಕಲಿಯದ ಸರಕಾರ… ಕೇಂದ್ರದ ವಿರುದ್ಧ ರಾಹುಲ್ ಕಿಡಿ

Mysuru-Darbhanga Train Mishap: ಪಾಠ ಕಲಿಯದ ಸರಕಾರ… ಕೇಂದ್ರದ ವಿರುದ್ಧ ರಾಹುಲ್ ಕಿಡಿ

Malpe: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ; ನಕಲಿ ಆಧಾರ್‌ ಕಾರ್ಡ್‌ ವಶ

Malpe: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ; ನಕಲಿ ಆಧಾರ್‌ ಕಾರ್ಡ್‌ ವಶ

6-mysore-story

Mysore Dasara: ನಮ್ಮ ಒಡೆಯರ್‌ ಊರು…

3-

Aland: ಹುಟ್ಟುಹಬ್ಬದ ವೇಳೆ ದ್ವೇಷದ ಕೊಲೆ; ಸಂಭ್ರಮ ದುಃಖದಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.