ಬೆಲ್ಲ ತಯಾರಿಕಾ ಘಟಕದ ಮೇಲೆ ದಾಳಿ


Team Udayavani, Mar 22, 2021, 8:06 PM IST

nxsrasz

ಹೊಸಪೇಟೆ: ತಾಲೂಕು ಆಹಾರ ಸುರಕ್ಷತಾ ಅಧಿಕಾರಿಗಳು, ನಗರದ ಬೆನಕಾಪುರ ಮಾಗಣಿ ಪ್ರದೇಶದಲ್ಲಿರುವ ಬೆಲ್ಲ ತಯಾರಿಕಾ (ಆಲೆಮನೆ) ಘಟಕದ ಮೇಲೆ ದಿಢೀರ್‌ ದಾಳಿ ನಡೆಸಿದರು.

ಈ ವೇಳೆ ಘಟಕದಲ್ಲಿ ಸಂಗ್ರಹಿಸಿ ಇಡಲಾಗಿದ್ದ 250 ಕೆ.ಜಿ ತೂಕದ ಬೆಲ್ಲ ಮತ್ತು ಬಣ್ಣದ ಡಬ್ಬಗಳನ್ನು ವಶಪಡಿಸಿಕೊಂಡರು. ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಅವರ ನಿರ್ದೇಶನದ ಮೇರೆಗೆ ತಾಲೂಕು ಆಹಾರ ಸುರಕ್ಷತಾ ಅಧಿಕಾರಿ ಉಮೇಶ್‌ ಮತ್ತು ಅವರ ಸಿಬ್ಬಂದಿ ಸಮೀಪದ ಬೆನಕಾಪುರದಲ್ಲಿ ಕೆ.ಈಶ್ವರಪ್ಪ ಎನ್ನುವವರಿಗೆ ಸೇರಿದ ಬೆಲ್ಲ ತಯಾರಿಕಾ ಘಟಕದ ಮೇಲೆ ದಿಢೀರ್‌ ದಾಳಿ ನಡೆಸಿ, ಬೆಲ್ಲ ಹಾಗೂ ಬಣ್ಣದ ಡಬ್ಬಗಳನ್ನು ವಶಪಡಿಸಿಕೊಂಡಿದ್ದಾರೆ.

ಇತ್ತೀಚೆಗೆ ತಾಲೂಕಿನ ಮಲಪನಗುಡಿ ಸುತ್ತಮುತ್ತ ಬೆಲ್ಲ ತಯಾರಿಕಾ ಘಟಕಗಳ ಮೇಲೆ ಉಪವಿಭಾಗಾ ಧಿಕಾರಿ ಸಿದ್ದರಾಮೇಶ್ವರ ಅವರು, ದಿಢೀರ್‌ ದಾಳಿ ನಡೆಸಿ, ಬೆಲ್ಲದ ಗುಣಮಟ್ಟ ಪರಿಶೀಲನೆ ನಡೆಸಿದ್ದರು. ಬೆಲ್ಲ ತಯಾರಿಕೆಯಲ್ಲಿ ಯಾವುದೇ ರಾಸಾಯನಿಕ ವಸ್ತು ಬಳಕೆ ಮಾಡದೇ ಉತ್ತಮ ಗುಣಮಟ್ಟದ ಬೆಲ್ಲ ತಯಾರಿಸುವಂತೆ ಗಾಣದ ಮಾಲೀಕರಿಗೆ ಸೂಚನೆ ನೀಡಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.