ಅರೆ ಮಾಜಿ ಸೈನಿಕರಿಗೂ ಸೌಲಭ್ಯ ಲಭಿಸಲಿ


Team Udayavani, Jan 2, 2022, 5:27 PM IST

ballari news

ಬಳ್ಳಾರಿ: ಮಾಜಿ ಸೈನಿಕರು, ಪ್ಯಾರಾ ಮಿಲಿಟರಿ ಮಾಜಿಸೈನಿಕರ ನಡುವಿನ ತಾರತಮ್ಯವನ್ನು ಹೋಗಲಾಡಿಸುವಸಲುವಾಗಿ ಕಲ್ಯಾಣ ಕರ್ನಾಟಕ ಭಾಗದ ಪ್ಯಾರಾಮಿಲಿಟರಿ ಮಾಜಿ ಸೈನಿಕರ ಸಂಘವನ್ನು ಅಸ್ತಿತ್ವಕ್ಕೆತರಲಾಗಿದೆ ಎಂದು ನೂತನ ಕಲ್ಯಾಣ ಕರ್ನಾಟಕಪ್ಯಾರಾ ಮಿಲಿಟರಿ ಮಾಜಿ ಸೆ„ನಿಕರ ಸಂಘದ ಅಧ್ಯಕ್ಷವೆಂಕಟೇಶ್ವರ ರಾವ್‌ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರಸುದ್ದಿಗೋಷ್ಠಿಯಲ್ಲಿಮಾತನಾಡಿದಅವರು,ಕೇಂದ್ರದಲ್ಲಿಭೂಸೇನೆ, ವಾಯು ಸೇನೆ ಮತ್ತು ಜಲಸೇನೆಗಳಲ್ಲಿಕರ್ತವ್ಯ ನಿರ್ವಹಿಸಿ ನಿವೃತ್ತಿಯಾದ ಮಾಜಿ ಸೈನಿಕರಿಗೆಕೇಂದ್ರದಿಂದ ಹಲವು ಸೌಲಭ್ಯಗಳು ಲಭಿಸುತ್ತವೆ.ಇಷ್ಟು ವರ್ಷ ಪ್ರತ್ಯೇಕವಾಗಿ ಬೇರೆ ಬೇರೆಯಿದ್ದಮಾಜಿ ಸೈನಿಕರು, ಅರೆ ಸೈನಿಕರನ್ನು ಇಬ್ಬರನ್ನೂಈಚೆಗೆ ಕೇಂದ್ರ ಸರ್ಕಾರ ಒಂದೇ ಎಂದು ಪರಿಗಣಿಸಿ,ಒಂದೇ ವೇದಿಕೆಯಲ್ಲಿ ತರಲಾಗಿದೆ.

ಹಾಗಾಗಿಜಿಲ್ಲಾಮಟ್ಟದಲ್ಲೂ ಮಾಜಿ ಸೈನಿಕರು, ಅರೆ ಸೈನಿಕರನ್ನುಒಂದೇ ವೇದಿಕೆಯಡಿ ತರುವ ಉದ್ದೇಶದಿಂದಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳಲ್ಲಿನಪ್ಯಾರಾ ಮಿಲಿಟರಿ ಮಾಜಿ ಸೈನಿಕರನ್ನು ಒಗ್ಗೂಡಿಸಿ ಈಸಂಘವನ್ನು ರಚಿಸಿ ಅಸ್ತಿತ್ವಕ್ಕೆ ತಲಾಗಿದೆ. ಮಾಜಿ ಸೈನಿಕರಯಾವುದೇ ಸಮಸ್ಯೆಗಳಿದ್ದರೂ ಒಗ್ಗೂಡಿ ಹೋರಾಟಮಾಡಲಾಗುವುದು ಎಂದವರು ತಿಳಿಸಿದರು.ಅರೆ ಸೈನಿಕರ ಸಾಮಾಜಿಕ, ನಾಗರಿಕ ಶೈಕÒ‌ಣಿಕಮತ್ತು ಆರ್ಥಿಕದ ಹಿತರಕÒ‌ಣೆ ಮತ್ತು ಸರ್ವಾಂಗೀಣಪ್ರಗತಿಗೆ ಪ್ರಯತ್ನಿಸಲಾಗುವುದು. ಇಂತಹ ಗಂಭೀರಸಮಸ್ಯೆಗಳು ಪರಿಹಾರವಾಗುವ ನಿಟ್ಟಿನಲ್ಲಿ ಸಂಘವನ್ನುಸ್ಥಾಪನೆ ಮಾಡಿದ್ದೇವೆ ಎಂದು ತಿಳಿಸಿದರು.

ಕಲ್ಯಾಣಕರ್ನಾಟಕ ಭಾಗದ ಬಳ್ಳಾರಿ, ವಿಜಯನಗರ,ರಾಯಚೂರು, ಕೊಪ್ಪಳ, ಯಾದಗಿರಿ, ಕಲುಬುರಿಗಿ,ಬೀದರ್‌ ಜಿಲ್ಲೆಯಲ್ಲಿನ ಸಿಆರ್‌ಎಫ್‌, ಬಿಎಸ್‌ಎಫ್‌,ಸಿಐಎಸ್‌ಎಫ್‌, ಐಟಿಬಿಪಿ, ಎಸ್‌ಎಸ್‌ಬಿ, ಎಎಸ್‌ಎಸ್‌ಎಂ, ಆರ್‌ಐಎಫ್‌ಎಲ್‌ಇನ ಮಾಜಿ ಅರೇ ಯೋಧರುಸದಸ್ಯತ್ವ ಪಡೆದುಕೊಳ್ಳಬೇಕು. ಸದಸ್ಯತ್ವ ಪಡೆಯಲು8722994467, 7044791395, 9483220888,9462173526ಗೆ ಕರೆ ಮಾಡಬಹುದು ಎಂದುಅವರು ಕೋರಿದರು.ಕೈಗಾರಿಕೆಗಳಿಗೆ ಭದ್ರತಾ ಸಿಬ್ಬಂದಿಗಳಾಗಿ ಅರೆ ಮಾಜಿಸೈನಿಕರನ್ನು ನೇಮಿಸಿಕೊಳ್ಳಬೇಕು.

ವಿದ್ಯಾರ್ಥಿಗಳಲ್ಲಿದೇಶ ಪ್ರೇಮ, ರಾಷ್ಟ್ರಗೀತೆ, ರಾಷ್ಟ್ರಲಾಂಛನ ಇನ್ನಿತರೆವಿಷಯಗಳ ಕುರಿತು ಉಚಿತವಾಗಿ ಅರಿವು, ಜಾಗೃತಿಮೂಡಿಸಲು ಅರೆ ಮಾಜಿ ಸೈನಿಕರು ಸಿದ್ಧವಾಗಿದ್ದು,ಪ್ರತಿ ಶಾಲಾ-ಕಾಲೇಜುಗಳಲ್ಲಿ ವಾರಕ್ಕೊಂದುಅಥವಾ ತಿಂಗಳಿಗೊಮ್ಮೆ ಒಂದು ತರಗತಿ ನೀಡಿಅವಕಾಶ ಕಲ್ಪಿಸಬೇಕು ಎಂದ ಅವರು, ಪ್ರಸ್ತುತಆಧುನಿಕ ದಿನಗಳಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕಪರೀಕ್ಷೆ ಬರೆಯಲು ಶಕ್ತರಿದ್ದಾರೆ. ಆದರೆ ಸೈನ್ಯಕ್ಕೆಸೇರಲು ಮುಖ್ಯವಾಗಿ ಬೇಕಾದ ದೈಹಿಕ ಸಾಮರ್ಥ್ಯಹೊಂದುವಲ್ಲಿ ವಿಫಲರಾಗಿದ್ದಾರೆ. ಹಾಗಾಗಿಉಚಿತವಾಗಿ ತರಬೇತಿ ನೀಡಿ, ಸೈನ್ಯಕ್ಕೆ ಸೇರಲು ಆಸಕ್ತಯುವಕರ ಪಡೆಯನ್ನು ಸಿದ್ಧಪಡಿಸಲಾಗುವುದುಎಂದು ವಿವರಿಸಿದರು.ಇದೇ ವೇಳೆ ಈಚೆಗೆ ಕರ್ನಾಟಕ ಪ್ರಸ್‌ ಕೌನ್ಸೆಲಿಂಗ್‌ನಿಂದ ಪ್ರಶಸ್ತಿ ಪಡೆದ ಹಿರಿಯ ಜಿಲ್ಲಾ ವರದಿಗಾರಸಿದ್ದರಾಮಪ್ಪ ಸಿರಿಗೇರಿ ಅವರನ್ನು ಸಂಘದಿಂದಸನ್ಮಾನಿಸಲಾಯಿತು. ಸುದ್ದಿಗೋಷ್ಠಿಯಲ್ಲಿ ಸಂಘದಗೌರವಾಧ್ಯಕ್ಷ ವಿರೂಪಾಕ್ಷಯ್ಯ, ಬಸವರಾಜಸ್ವಾಮಿ,ಈಶಾರೆಡ್ಡಿ, ಮುತ್ತಯ್ಯಸ್ವಾಮಿ, ಪ್ರಹ್ಲಾದರೆಡ್ಡಿ ಸೇರಿಹಲವರು ಇದ್ದರು.

ಟಾಪ್ ನ್ಯೂಸ್

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ: ಡಿಡಿ ಚಾನೆಲ್‌ ಮಾತ್ರ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ; ಡಿಡಿ ಚಾನೆಲ್‌ ಮಾತ್ರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.