ಸಾವಿತ್ರಿಬಾಯಿ ಫುಲೆ ಜೀವನ ಮಾದರಿ


Team Udayavani, Jan 4, 2022, 3:15 PM IST

ballari news

ಹೊಸಪೇಟೆ: ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆಜೀವನ ನಮಗೆಲ್ಲರಿಗೂ ಮಾದರಿಯಾಗಲಿ ಎಂದು ಶಿಕ್ಷಕಿ ಎಂ.ಗಾಯಿತ್ರಿ ತಿಳಿಸಿದರು.ನಗರದ ಗೌತಮ ಬುದ್ಧ ಫಂಕ್ಷನ್‌ ಹಾಲ್‌ನಲ್ಲಿ ಜನನಿ ಮಹಿಳಾಸಬಲೀಕರಣ ಸಮಿತಿ ಹೊಸಪೇಟೆ ವತಿಯಿಂದ ಹಮ್ಮಿಕೊಂಡಿದ್ದಭಾರತದ ಮೊದಲ ಶಿಕ್ಷಕಿ ಅಕ್ಷರದ ಅವ್ವ ಮಾತೆ ಸಾವಿತ್ರಿಬಾಯಿಫುಲೆ ಅವರ ಜಯಂತಿ ಆಚರಣೆ ಕಾರ್ಯಕ್ರಮವನ್ನುಉದ್ಘಾಟಿಸಿ ಮಾತನಾಡಿ, ಹತ್ತು ಹಲವು ಅವಮಾನಗಳನ್ನುಅನುಭವಿಸಿ 18ನೇ ಶತಮಾನದ ವೇಳೆಯೇ ಅಕ್ಷರ ಕ್ರಾಂತಿಯನ್ನುಮಾಡಿದವರು ಸಾವಿತ್ರಿಬಾಯಿ ಫುಲೆ. ಅವರ ಜೀವನ ನಮಗೆಲ್ಲಮಾದರಿಯಾಗಬೇಕು.

ಜನನಿ ಸಮಿತಿಯವರು ಉತ್ತಮಸಮಾಜಸೇವೆ ಕಾರ್ಯಗಳನ್ನು ಮಾಡುತ್ತಿದ್ದು ಇವರ ಸೇವೆಹೀಗೆಯೇ ಮುಂದುವರೆಯಲಿ ಎಂದರು.ಶಿಕ್ಷಕ ಬಿ.ಎಂ. ರಾಜಶೇಖರ್‌ ಮಾತನಾಡಿ, ಸಾವಿತ್ರಿಬಾಯಿಫುಲೆಯವರು ತಮ್ಮ ಎಳೆ ವಯಸ್ಸಿನಲ್ಲೇ ಸಮಾಜದಲ್ಲಿಮಹಿಳೆಯರಿಗೆ ಆಗುತ್ತಿದ್ದ ಅಸಮಾನತೆ ಶೋಷಣೆ ವಿರುದ್ಧಧ್ವನಿ ಎತ್ತಿ ಸಮಾಜದ ವಿರೋಧದ ನಡುವೆಯೂ ಅಕ್ಷರ ಕಲಿತುಇತರೆ ಹೆಣ್ಣು ಮಕ್ಕಳಿಗೂ ಶಾಲಾ, ಕಾಲೇಜುಗಳನ್ನು ಆರಂಭಿಸಿಶಿಕ್ಷಣ ನೀಡಿದರು.

ತಮ್ಮ ಜೀವನದುದ್ದಕ್ಕೂ ದಮನಿತರು,ಮಹಿಳೆಯರು, ವಿಧವೆಯರು, ಗರ್ಭಿಣಿಯರು ಹಾಗೂಅನಾಥರ ಸೇವೆ ಮಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮನ್ವಂತರಬರೆದವರು ಸಾವಿತ್ರಿಬಾಯಿ ಫುಲೆ ಎಂದರು. ಇದೇ ವೇಳೆ ಇವರುಸ್ವತಃ ತಾವೇ ಬರೆದ ಸಾವಿತ್ರಿಬಾಯಿ ಫುಲೆ ಭಾರತದ ಮೊದಲಶಿಕ್ಷಕಿ ಪುಸ್ತಕಗಳನ್ನು ಸಭಿಕರೆಲ್ಲರಿಗೂ ನೀಡಿದರು.ಡಾ| ದೀಪಾ ಗರ್ಭಿಣಿಯರ ಆರೋಗ್ಯ ಮತ್ತು ನವಜಾತಶಿಶುಗಳ ಮರಣ ತಡೆಯುವ ಬಗ್ಗೆ ಮಾಹಿತಿ ನೀಡಿದರು.

ಪ್ರಸವ ಪೂರ್ವ ಹಾಗೂ ನಂತರದಲ್ಲಿ ಸಂಭವಿಸಬಹುದಾದಸಾವುಗಳು ಮತ್ತು ಅವುಗಳನ್ನು ತಡೆಯುವ ಕ್ರಮಗಳ ಬಗ್ಗೆಮಹತ್ವದ ಮಾಹಿತಿ ನೀಡಿ ತಾಯಿ ಎದೆ ಹಾಲಿನ ಮಹತ್ವ, ಹೆಣ್ಣುಮಕ್ಕಳ ಸ್ವತ್ಛತೆ, ಪೌಷ್ಟಿಕ ಆಹಾರದ ಪ್ರಾಮುಖ್ಯತೆ ಸರ್ಕಾರದಿಂದಲಭ್ಯವಿರುವ ಸೌಕರ್ಯಗಳ ಬಗ್ಗೆ ಮಾಹಿತಿ ನೀಡಿದರು. ಇದೇವೇಳೆ ಅತಿಥಿಗಳನ್ನು ಸನ್ಮಾನಿಸಲಾಯಿತು.ಸಮಿತಿ ಅಧ್ಯಕ್ಷೆ ಗೀತಾಶಂಕರ್‌ ಅಧ್ಯಕ್ಷತೆ ವಹಿಸಿದ್ದರು.

ಸದಸ್ಯರಾದ ಶೈಲಜಾ ಹಾಗೂ ರೇಖಾ, ಗೌರವಾಧ್ಯಕ್ಷೆ ರೇಖಾರಾಣಿಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿಎನ್‌. ಹುಲಿಗೆಮ್ಮ ಸಮಿತಿಯ 3 ತಿಂಗಳ ಕಾರ್ಯಚಟುವಟಿಕೆವರದಿ ಮಂಡಿಸಿದರು. ಖಜಾಂಚಿ ಶಾರದಾ ಕುಲಕರ್ಣಿ,ನಾಗವೇಣಿ ಹಂಪಿ, ರೇಣುಕಾಬಾಯಿ ನಿರ್ವಹಿಸಿದರು. ಶ್ರೀದೇವಿ,ಸ್ವಾತಿಸಿಂಗ್‌, ರಾಜೇಶ್ವರಿ, ಸಮಿತಿಯ ಸದಸ್ಯರು ಸೇರಿದಂತೆ 60ಕ್ಕೂಹೆಚ್ಚು ಜನ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.