Ballari: ಮಕ್ಕಳ ತಜ್ಞನ ಕಿಡ್ನಾಪ್ ಮಾಡಿದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್


Team Udayavani, Jan 29, 2025, 1:19 PM IST

1-poll

ಬಳ್ಳಾರಿ: ಜನವರಿ 25 ರಂದು ಜಿಲ್ಲಾಸ್ಪತ್ರೆ ಮಕ್ಕಳ ತಜ್ಞ ಡಾ. ಸುನೀಲ್‌ ರನ್ನು ಕಿಡ್ನಾಪ್ ಮಾಡಿದ್ದ ಆರೋಪಿ ಮೇಲೆ ಬಳ್ಳಾರಿ ಪೊಲೀಸರು ಬುಧವಾರ(ಜ29)ಫೈರಿಂಗ್ ಮಾಡಿದ್ದಾರೆ.

ಬಳ್ಳಾರಿ ತಾಲೂಕಿನ ಮೋಕಾ ರಸ್ತೆಯ ಬಳಿ ಆರೋಪಿಗಳನ್ನು ಬಂಧಿಸುತ್ತಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಲು‌ ಆರೋಪಿಗಳು ಮುಂದಾಗಿದ್ದು , ಈ ವೇಳೆ ಸಿಪಿಐ ಮಲ್ಲಿಕಾರ್ಜುನ‌ ಸಿಂಧೂರ ಅವರು ಆರೋಪಿ ಶ್ರೀಕಾಂತ್ ಬಲಗಾಲಿಗೆ ಕಾಲಿಗೆ ಗುಂಡೇಟು ಹಾಕಿದ್ದಾರೆ.

ಗುಂಡೇಟಿನಿಂದ ಗಾಯವಾದ ಆರೋಪಿ ಶ್ರೀಕಾಂತ್ ಗೆ ಬಳ್ಳಾರಿಯ ಟ್ರಾಮಾ ಕೇರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಪಿಗಳಿಂದ ಹಲ್ಲೆಗೆ ಒಳಗಾದ ಪೊಲೀಸ್ ಪೇದೆ ಕಾಳಿಂಗ ಅವರಿಗೆ ವಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಳ್ಳಾರಿಯ ಆರು ಮಂದಿ, ಓರ್ವ ಆಂಧ್ರ ಮೂಲದ ಆರೋಪಿ ಸೇರಿ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್, ರಾಕೇಶ್,  ತರುಣ್, ಅರುಣ್, ಭೋಜರಾಜ್, ಸಾಯಿಕುಮಾರ್ ಮತ್ತು ಇನ್ನೊಬ್ಬ ಆಂಧ್ರ ಮೂಲದ ಆರೋಪಿ ಬಂಧಿತರು.

ಟಾಪ್ ನ್ಯೂಸ್

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ

Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ

Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-188: ವೇದಾಂತ-ವ್ಯವಹಾರ ಮಿಶ್ರಣವಾದರೆ ಗೊಂದಲ

Udupi: ಗೀತಾರ್ಥ ಚಿಂತನೆ-188: ವೇದಾಂತ-ವ್ಯವಹಾರ ಮಿಶ್ರಣವಾದರೆ ಗೊಂದಲ

7

Katapadi: ಮುಕ್ಕಾಲು ಎಕರೆಯಲ್ಲಿ 8 ಟನ್‌ ಸೌತೆ, ಅಂಗಳದಿಂದಲೇ ಮಾರಾಟ!

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

3

Mangaluru: ನದಿ-ಕಡಲು ಸಂಗಮದ ಸನಿಹದಲ್ಲೇ ಪ್ರವಾಸಿ ಸೇತುವೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.