ರಾಜ್ಯದಲ್ಲಿ ಮೂರು ಹಂತದ ಶಿಕ್ಷ ಣ ಪದ್ಧತಿ

ಶೈಕ್ಷಣಿಕ ಕಾರ್ಯಾಗಾರ ಹಾಗೂ ಶಿಕ್ಷಕರ ಸಂಘದ ನೂತನ ಪದಾ ಧಿಕಾರಿಗಳ ಅಭಿನಂದನಾ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು.

Team Udayavani, Feb 5, 2021, 6:04 PM IST

5-14

ಹರಪನಹಳ್ಳಿ: ರಾಷ್ಟ್ರದಲ್ಲಿ ನಾಲ್ಕು ಹೊಸ ಶಿಕ್ಷಣ ನೀತಿಗಳನ್ನು ನೋಡಿದ್ದು, ಕೇಂದ್ರ ಸರ್ಕಾರ 1986 ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ
ತಂದಿತು. 1992ರಲ್ಲಿ ಪರಿಷ್ಕೃತ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂತು. ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸಿತ್ತು. ಪ್ರಸುತ್ತ ಕರ್ನಾಟಕದಲ್ಲಿ ಶಾಲಾ ಶಿಕ್ಷಣವನ್ನ ಮೂರು ಹಂತದ ಶಿಕ್ಷಣ ಪದ್ಧತಿಯನ್ನ ನಾವು ನೋಡುತ್ತಿದ್ದೇವೆ ಎಂದು ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಚಂದ್ರಶೇಖರ್‌ ನುಗ್ಲಿ ತಿಳಿಸಿದರು.

ಪಟ್ಟಣದ ತರಳಬಾಳು ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಕಾರ್ಯಾಲಯ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಶೈಕ್ಷಣಿಕ ಕಾರ್ಯಾಗಾರ ಹಾಗೂ ಶಿಕ್ಷಕರ ಸಂಘದ ನೂತನ ಪದಾ ಧಿಕಾರಿಗಳ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿರು.

ಪ್ರಾಥಮಿಕ ಶಿಕ್ಷಣ ನಂತರ ಪ್ರೌಢ ಶಿಕ್ಷಣ ನಂತರ ಪದವಿ ಪೂರ್ವ ಶಿಕ್ಷಣವಿದ್ದು, ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನಾಲ್ಕು ಶೈಕ್ಷಣಿಕ ಪದ್ಧತಿಯನ್ನ ಜಾರಿಗೊಳಿಸುತ್ತಿದೆ. ಮೂರು ವರ್ಷದಿಂದ ಎಂಟು ವರ್ಷದ ಮಕ್ಕಳಿಗೆ ಬುನಾದಿ ಶಿಕ್ಷಣ ಕೊಡುತ್ತಿದ್ದೇವೆ. ಪೂರ್ವ ಸಿದ್ಧತಾ ಹಂತ ಎಂಟರಿಂದ ಹನ್ನೊಂದು ವರ್ಷದ ಮಕ್ಕಳಿಗೆ ಶಿಕ್ಷಣ ಪದ್ದತಿಯನ್ನು ರಚನಾತ್ಮಕ, ಹನ್ನೊದರಿಂದ ಹದಿನಾಲ್ಕು ವರ್ಷದ ಮಕ್ಕಳಿಗೆ ಪರಿಕಲ್ಪನಾತ್ಮಕ ಹಂತ ಕಲಿಕಾ, ಪ್ರೌಢ ಹಂತ ಹದಿನಾಲ್ಕು ವರ್ಷದಿಂದ ಹದಿನೆಂಟು ವರ್ಷದ ಮಕ್ಕಳಿಗೆ ಜೀವನೋಪಾಯ ಕಲಿಕಾ ಎಂದು ಕರೆಯುತ್ತೇವೆ. ಸರ್ಕಾರ ಈ ರೀತಿ ಶಿಕ್ಷಣ ಪದ್ಧತಿಯನ್ನ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದೆ ಎಂದರು.

ಜಿ.ಪಂ ಸದಸ್ಯೆ ಸುವರ್ಣ ಆರುಂಡಿ ನಾಗರಾಜ್‌ ಮಾತನಾಡಿದರು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಧ್ಯಕ್ಷ ಶಂಭುಲಿಂಗನಗೌಡ, ಜಿಲ್ಲಾ ಉಪನಿರ್ದೇಶಕ ಸಿ.ರಾಮಪ್ಪ, ಕ್ಷೇತ್ರ ಶಿಕ್ಷಣಾ ಧಿಕಾರಿ ಎಸ್‌. ಎಂ.ವೀರಭದ್ರಯ್ಯ, ಬಸವರಾಜ ಸಂಗಪ್ಪನವರ್‌, ಜಿ.ಪದ್ಮಲತಾ, ಸಿ.ನಿಂಗಪ್ಪ, ಬಿ.ಬಿ.ಶಿವಾನಂದ, ಕೆ.ಸಿದ್ದಲಿಂಗನಗೌಡ, ಕೆ.ಅಂಜಿನಪ್ಪ ಆರ್‌.ಪದ್ಮರಾಜ್‌, ಹೆಚ್‌ .ದೇವೇಂದ್ರಗೌಡ, ಅರ್ಜುನ್‌ ಪರಸಪ್ಪ ಮತ್ತಿತರರಿದ್ದರು.

ಓದಿ : ಯಾದಗಿರಿ:ವಸತಿ ನಿಲಯ ಕಾರ್ಮಿಕರಿಗೆ ಇಪಿಎಫ್‌ ಸೌಲಭ್ಯ ನೀಡಿ

 

ಟಾಪ್ ನ್ಯೂಸ್

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sp

Ballari: ನೂತನ ಎಸ್ ಪಿಯಾಗಿ ಶೋಭಾ ರಾಣಿ ನೇಮಕ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

1-qeqewqe

Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.