ಬಿಜೆಪಿ ವಶಕ್ಕೆ ರಾಮಸಾಗರ ಗ್ರಾಪಂ

ರಾಮಸಾಗರ ಗ್ರಾಪಂ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಸದಸ್ಯರು ಅಭಿನಂದಿಸಿದರು

Team Udayavani, Feb 5, 2021, 6:12 PM IST

5-16

ಕಂಪ್ಲಿ: ತೀವ್ರ ಕುತೂಹಲ ಕೆರಳಿಸಿದ್ದ ತಾಲೂಕಿನ ರಾಮಸಾಗರ ಗ್ರಾಮ ಪಂಚಾಯತಿಯು ಭಾಜಪ ಬೆಂಬಲಿತರ ಪಾಲಾಗಿದ್ದು, ಅಧ್ಯಕ್ಷರಾಗಿ ಶರಣಪ್ಪ ಬೊಮ್ಮಗಂಡಿ ಹಾಗೂ ಉಪಾಧ್ಯಕ್ಷರಾಗಿ ಕೆ.ಯಲ್ಲಮ್ಮ ಆಯ್ಕೆಯಾಗಿದ್ದಾರೆ. 17 ಸದಸ್ಯರನ್ನೊಳಗೊಂಡ ರಾಮಸಾಗರ ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೆ ಶರಣಪ್ಪ ಬೊಮ್ಮಗಂಡಿ ಮತ್ತು ಪಾರ್ವತಿ ನಾಮಪತ್ರ ಸಲ್ಲಿಸಿದ್ದು, ಶರಣಪ್ಪ ಬೊಮ್ಮಗಂಡಿ 11 ಮತ ಹಾಗೂ ಪಾರ್ವತಿ ಕೆ. 6 ಮತ ಪಡೆದರು. ಉಪಾದ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಯಲ್ಲಮ್ಮ ಕೆ.10 ಮತ ಪಡೆದರೆ ಎ.ಕೆ.ಚೆ„ತ್ರ 7 ಮತ ಪಡೆದರು ಎಂದು ಚುನಾವಣಾಧಿ ಕಾರಿ ಎಂ.ಕಿಶೋರಕುಮಾರ್‌ ಘೋಷಿದರು.
ಶಿರಸ್ತೆದಾರ ರಾಘವೇಂದ್ರ, ಪಿಡಿಒ ಕೆ.ಹನುಮಂತಪ್ಪ, ಕಾರ್ಯದರ್ಶಿ ನಾಗರಾಜರಾವ್‌ ವಿ.ಕೆ. ಸಹಕಾರ ನೀಡಿದರು. ಸದಸ್ಯರಾದ ಸಿಕ್ಲಿ ಸೋಮಪ್ಪ, ಎಸ್‌.ಎಂ.ಸ್ವಪ್ನ, ಬಿ.ಮೌಲಾಸಾಬ್‌, ಸಿ.ವಿರೂಪಾಕ್ಷ, ದುರುಗಮ್ಮ, ಪಾರ್ವತಮ್ಮ ಆನೆ, ಹನುಮಂತಪ್ಪ, ರಾಮಕ್ಕ, ದಾನಶೆಟ್ಟಿ ವಿರೂಪಾಕ್ಷಪ್ಪ, ಬಿ.ಎಂ. ಶಿವಲೀಲಮ್ಮ, ಆಶಾ.ಎಂ., ಆರ್‌.ಎಂ.ರಾಮಯ್ಯ ಮತ್ತು ಯಲ್ಲಮ್ಮ.ಕೆ.ಭಾಗವಹಿಸಿದ್ದರು.

ಓದಿ :ದಮ್ಮೂರು ಗ್ರಾಪಂಗೆ ಪ್ರಕಾಶರೆಡ್ಡಿ ಅಧ್ಯಕ್ಷ

 

ಟಾಪ್ ನ್ಯೂಸ್

Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqewqe

Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

Siraguppa: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶ

Siraguppa: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Bellary; ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆಯನ್ನು ಸಿಬಿಐಗೆ ವಹಿಸಲಿ: ಶ್ರೀರಾಮುಲು

Bellary; ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆಯನ್ನು ಸಿಬಿಐಗೆ ವಹಿಸಲಿ: ಶ್ರೀರಾಮುಲು

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.