ರಾತ್ರೋರಾತ್ರಿ ಗಡಿಯಾರ ಕಂಬ ತೆರವುಗೊಳಿಸಿದ ಜಿಲ್ಲಾಡಳಿತ : ಪಾಲಿಕೆ ಕಾಂಗ್ರೆಸ್ ಸದಸ್ಯರ ವಿರೋಧ


Team Udayavani, Aug 24, 2022, 7:48 AM IST

ರಾತ್ರೋರಾತ್ರಿ ಗಡಿಯಾರ ಕಂಬ ತೆರವುಗೊಳಿಸಿದ ಜಿಲ್ಲಾಡಳಿತ : ಪಾಲಿಕೆ ಕಾಂಗ್ರೆಸ್ ಸದಸ್ಯರ ವಿರೋಧ

ಬಳ್ಳಾರಿ: ನಗರದ ಹೃದಯಭಾಗದ ಪ್ರಮುಖ ಗಡಗಿ ಚನ್ನಪ್ಪ ವೃತ್ತದಲ್ಲಿನ ಗಡಿಯಾರ ಕಂಬವನ್ನು ರಾತ್ರೋರಾತ್ರಿ ತೆರವುಗೊಳಿಸಿರುವ ಜಿಲ್ಲಾಡಳಿತ, ಜನಪ್ರತಿನಿಧಿಗಳ ಧೋರಣೆತನ್ನು ಖಂಡಿಸಿ ಪಾಲಿಕೆ ಕಾಂಗ್ರೆಸ್ ಸದಸ್ಯರು ಸ್ಥಳದಲ್ಲೇ ಬುಧವಾರ ಬೆಳಗಿನ ಜಾವ ಧರಣಿ ನಡೆಸಿದರು.

ಗಡಗಿ ಚನ್ನಪ್ಪ ವೃತ್ತದಲ್ಲಿ ಈ ಹಿಂದೆ ಇದ್ದ ಹಳೆಯ ಗಡಿಯಾರ ಕಂಬವನ್ನು ಮಾಜಿ ರಾಷ್ಟ್ರಪತಿ ನೀಲಂ ಸಂಜೀವರೆಡ್ಡಿ ಅವಧಿಯಲ್ಲಿ ನಿರ್ಮಿಸಿದ್ದು. ತನ್ನದೇ ಆದ ಹಿನ್ನೆಲೆ ಹೊಂದಿದೆ. ಆದರೆ, ಅಂತಹ ಗಡಿಯಾರ ಕಂಬವನ್ನು ಕಳೆದ ಒಂದು ದಶಕದ ಹಿಂದೆ ರಾತ್ರೋರಾತ್ರಿ ತೆರವುಗೊಳಿಸಿ ಮಾಯ ಮಾಡಲಾಗಿತ್ತು. ಆ ಕುರಿತು ಆಗ ಪ್ರಕರಣವನ್ನು ದಾಖಲಿಸಲಾಗಿತ್ತು. ಅದನ್ನು ಒಡೆದವರು ಯಾರು? ಏಕೆ ಒಡೆದರು ? ಎಂಬುದು ತನಿಖೆಯಾಗಿಲ್ಲ. ಈ ಬಗ್ಗೆ ಎನ್ ಒ ಸಿ ಪಡೆದು ಗಡಿಯಾರ ಕಂಬವನ್ನು ಒಡೆಯುವಂತೆ ಪಾಲಿಕೆ ಸದಸ್ಯರು ಪ್ರೊಸಿಡಿಂಗ್ ಮಾಡಿದ್ದಾರೆ.

ಆದರೆ, ಇದನ್ನು ಗಣನೆಗೆ ತೆಗೆದುಕೊಳ್ಳದ ಶಾಸಕರು, ಸಚಿವರು, ಪಾಲಿಕೆ ಮೇಯರ್, ಉಪಮೇಯರ್, ಸದಸ್ಯರಿಗೆ ಮಾಹಿತಿ ನೀಡದೆ ರಾತ್ರೊ ರಾತ್ರಿ ಒಡೆದಿದ್ದಾರೆ. ಇದು ಸರಿಯಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್.ಮಹ್ಮದ್ ರಫೀಕ್, ಪ್ರಚಾರ ಸಮಿತಿ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಪಾಲಿಕೆ ಸಭಾ ಮುಖ್ಯಸ್ಥ ಗಾದೆಪ್ಪ ಆರೋಪಿಸಿದರು.

ವೃತ್ತದಲ್ಲಿ ಸದ್ಯ ಇದ್ದ ಗಡಿಯಾರ ಕಂಬವನ್ನು ಕಳೆದ ಐದಾರು ವರ್ಷಗಳ ಹಿಂದೆ ನಿರ್ಮಿಸಲಾಗಿತ್ತು. ಹೊಸದಾಗಿ ಗಡಿಯಾರ ಕಂಬ ನಿರ್ಮಿಸುವುದಾದರೆ ಪಾಲಿಕೆಯ ಸದಸ್ಯರು ಸೇರಿ ಎಲ್ಲರಿಗೂ ಮಾಹಿತಿ ನೀಡಿ ಅದನ್ನು ಬೇರೆ ವೃತ್ತಕ್ಕೆ ಸ್ಥಳಾಂತರ ಮಾಡಬಹುದಿತ್ತು. ಅದರಲ್ಲಿನ ಒಂದೊಂದು ಗಡಿಯಾರ ಕನಿಷ್ಟ ಮೂರು ಲಕ್ಷ ರೂ. ಮೌಲ್ಯದ್ದಾಗಿದೆ. ಅಭಿವೃದ್ಧಿಗೆ ಯಾರೂ ವಿರೋಧ ಮಾಡಲ್ಲ ಎಂದು ಮಹ್ಮದ್ ರಫೀಕ್ ತಿಳಿಸಿದರು.

ಧರಣಿಯಲ್ಲಿ ಪಾಲಿಕೆ ಸದಸ್ಯರಾದ ಎಂ.ಪ್ರಭಂಜನ್ ಕುಮಾರ್, ಮುಲ್ಲಂಗಿ ನಂದೀಶ್, ಮಿಂಚು ಶ್ರೀನಿವಾಸ್, ರಾಜಶೇಖರ್, ಮುಖಂಡರಾದ ಜಗನ್ನಾಥ, ಡಿ.ಸೂರಿ, ಶಿವರಾಜ್, ಮಾಜಿ ಸದಸ್ಯೆ ಪರ್ವಿನ್ ಬಾನು, ಕುಮಾರಮ್ಮ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ : 3.30 ಲಕ್ಷ ಅಕ್ರಮ ಬಿಪಿಎಲ್‌ ಕಾರ್ಡ್‌ ರದ್ದು: ಹೊಸದಾಗಿ 2.70 ಲಕ್ಷ ಕಾರ್ಡ್‌ ಹಂಚಿಕೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.