Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


Team Udayavani, Apr 27, 2024, 5:46 PM IST

s suresh kumar

ಬಳ್ಳಾರಿ: ಕಾಂಗ್ರೆಸ್ ಪಕ್ಷ ತಮ್ಮ ಚಿಹ್ನೆ ಬದಲು ಮಾಡಿದ್ದಾರೆಯೇ? ಹಸ್ತದ ಬದಲು ಚೊಂಬು ಸಿಂಬಲ್ ಮಾಡಿಕೊಂಡಿದ್ದಾರೆ. ರಾಹುಲ್ ಭಾಷಣದಲ್ಲಿ ಹಸ್ತದ ಚಿಹ್ನೆ ಬದಲು ಚೊಂಬು ತೋರಿಸುತ್ತಿರುವ ಹಿನ್ನೆಲೆಯಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆಯೇ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಹೋದಲ್ಲಿ ಬಂದಲ್ಲಿ ಚೊಂಬು ಹಿಡಿದುಕೊಂಡಿದ್ದಾರೆ. ರಾಜ್ಯದಲ್ಲಿ ಚೊಂಬುಗಳ ಗುತ್ತಿಗೆ ಪಡೆದಿರುವ ಮತ್ತು ಇದೀಗ ಜನರಿಗೆ ಚೆಂಬು ನೀಡುವ ಪಕ್ಷವೆಂದರೆ ಅದು ಕಾಂಗ್ರೆಸ್. ಅಭಿವೃದ್ಧಿ ಕಾರ್ಯಕ್ಕೆ ಹಣ ನೀಡದೆ ರಾಜ್ಯದ ಜನರಿಗೆ ಚೊಂಬು ನೀಡಿದ್ದಾರೆ. ಹತ್ತು ತಿಂಗಳಿಂದ ಒಬ್ಬರಿಗೆ ನಿರುದ್ಯೋಗಿ ಭತ್ಯೆ ನೀಡಿಲ್ಲ. ಯುವಕರಿಗೆ ಕಾಂಗ್ರೆಸ್ ಚೊಂಬು‌ ನೀಡಿದೆ. ರೈತರಿಗೆ ನೀಡುವ ಹಣ ಕೂಡ ಸಂಪೂರ್ಣ ನಿಲ್ಲಿಸಿ ರೈತರಿಗೆ ಚೊಂಬು ನೀಡಿದೆ. ಮಹಿಳೆಯರಿಗೆ ಉಚಿತ ಬಸ್ ಎಂದು‌ ಕೆಂಪು ಬಸ್ ಸೀಮಿತ ಮಾಡಿದ್ರು ಬಸ್ ಕಡಿಮೆ ಮಾಡಿದ್ರು, ಸಾರಿಗೆ ದರ ಹೆಚ್ಚು ಮಾಡಿ ಚೊಂಬು ನೀಡಿದರು. ಕರೆಂಟ್ ಫ್ರೀ ಎಂದು ಅದಕ್ಕೆ ನೂರಾರು ಕಂಡಿಷನ್ ಹಾಕಿ ಯೂನಿಟ್ ದರ ಜಾಸ್ತಿ‌ ಮಾಡಿ ಚೊಂಬು ನೀಡಿದೆ. 5 ಕೆಜಿ ಅಕ್ಕಿ‌ ಫ್ರೀ ಎಂದ್ರು ಕೇಂದ್ರದ ಅಕ್ಕಿಗೆ ತಮ್ಮ ಲೇಬಲ್ ಹಾಕಿ ಕೊಟ್ಟು ಜನರಿಗೆ ಚೊಂಬು ನೀಡಿದರು. ಪರೀಕ್ಷೆ ವಿಚಾರದಲ್ಲಿ ಮಕ್ಕಳ ಜೊತೆಗೆ ಪೋಷಕರಿಗೆ ಗೊಂದಲ ನೀಡಿ ಚೊಂಬು ನೀಡಿದರು. ಸಿಎಂ ಡಿಸಿಎಂಗೆ ಜನರು ಹೇಗೆ ಚೊಂಬು ಕೊಡಬೇಕೆಂದು ಗೊತ್ತಿದೆ ಎಂದು ಸುರೇಶ್ ಕುಮಾರ್ ಟೀಕೆ ಮಾಡಿದರು.

ಗರೀಬಿ‌ ಹಠಾವೋ ಸ್ಲೋಗನ್ ನೀಡಿ ಇಂದಿರಾ ಗಾಂಧಿಯವರ ಕಾಂಗ್ರೆಸ್ ಪಕ್ಷ ಬಡತನವನ್ನೇ ಜನರಿಗೆ ಕೊಡುಗೆ ನೀಡಿದೆ. ಚೊಂಬುಗಳ ಸರದಾರ ಕಾಂಗ್ರೆಸ್ ಪಕ್ಷ. ಬಿಸಿಲಿನಿಂದ ಬಸವಳಿದಂತೆ ಕಾಂಗ್ರೆಸ್ ಆಡಳಿತದಿಂದ ಜನರು ಬಸವಳಿದಿದ್ದಾರೆ. ಧನ್ಯವಾದಗಳ ಮೂಲಕ ಜನರೇ ಜೂನ್ 4ರಂದು ಕಾಂಗ್ರೆಸ್ ಗೆ ಚೊಂಬು ನೀಡುತ್ತಾರೆ ಎಂದರು.

ಜೆಡಿಎಸ್ ಬಿಜೆಪಿ ಕಾರ್ಯಕರ್ತರು ‌ಜಂಟಿ ಕಾರ್ಯಚರಣೆ ಮಾಡಿದ್ದು ನಿನ್ನೆಯ 14 ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ಹಾಸನನದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಚಾರಿತ್ರ್ಯ ಹರಣ ಮಾಡುವುದು ಹೆಚ್ಚಾಗಿದೆ. ಮಾಧ್ಯಮಗಳು ವಿಶ್ಲೇಷಣೆ ಮಾಡಬೇಕು. ಯಾವುದೊ ಒಂದು ಚಾನೆಲ್ ಪ್ರಸಾರ ಮಾಡಿದ್ದಾರೆ. ಇದು ಚುನಾವಣೆ ಸಂದರ್ಭದಲ್ಲಿ ಪರಿಶೀಲಿಸಬೇಕು ಎಂದರು.

ಬೆಂಗಳೂರಿನಲ್ಲಿ ಮತದಾನ ಕಡಿಮೆಗೆ ಪರೋಕ್ಷವಾಗಿ ಜನರ ಜೊತೆ ಆಯೋಗ ಕೂಡ ಕಾರಣ ಎಂದು ಸುರೇಶ್ ಕುಮಾರ್ ಹೇಳಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.