Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ


Team Udayavani, Oct 28, 2024, 11:27 AM IST

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

ಬಳ್ಳಾರಿ: ಕನ್ನಡಕ್ಕೆ, ಕನ್ನಡಿಗರಿಗೆ, ಯಶ್ ಅಭಿಮಾನಿಗಳಿಗೆ ಯಾವುದೇ ರೀತಿಯಲ್ಲಿ ಅವಮಾನ ಮಾಡಿಲ್ಲ ಎಂದು ಬಳ್ಳಾರಿಯಲ್ಲಿ ಪುಷ್ಪ – 2 ವಿತರಕ, ನಟರಾಜ್ ಚಿತ್ರಮಂದಿರ ಮಾಲೀಕ ಲಕ್ಷ್ಮೀಕಾಂತ ರೆಡ್ಡಿ ಸ್ಪಷ್ಟನೆ ನೀಡಿದರು.

ನನ್ನ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ. ಇದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.

ಹೈದರಾಬಾದ್ ನಲ್ಲಿ ನಡೆದ ಪುಷ್ಟ- 2 (Pushpa -2) ಸಿನಿಮಾ ವಿತರಕರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದ ಲಕ್ಷ್ಮೀಕಾಂತ ರೆಡ್ಡಿ ಅವರು, ಪುಷ್ಪ – 2 ಚಿತ್ರವು ಕೆಜಿಎಫ್ ಚಿತ್ರವನ್ನು ಮೀರಲಿದೆ ಎಂದಿದ್ದರು. ಇದು ವಿವಾದಕ್ಕೆ ಕಾರಣವಾಗಿದೆ.

ಓರ್ವ ವಿತರಕನಾಗಿ ಪುಷ್ಪ – 2 ಸಿನಿಮಾ ಹೆಚ್ಚು ಹೆಚ್ಚು ಪ್ರದರ್ಶನ ಕಾಣಲಿ ಎಂದು ಹೇಳಿದ್ದೇನೆ. ಬಾಹುಬಲಿ ಸಿನಿಮಾ ರಿಕಾರ್ಡ್ ಯಾರು ಬ್ರೇಕ್ ಮಾಡಲ್ಲ ಎಂದಿದ್ದಾಗ ಕೆಜಿಎಫ್ ಸಿನಿಮಾ ಆ ದಾಖಲೆ ಮುರಿದಿತ್ತು. ಒಂದು ಸಿನಿಮಾ ಮತ್ತೊಂದು ಸಿನಿಮಾ ದಾಖಲೆ ಮುರಿಯಬೇಕು. ಇದು ಸಿನಿಮಾ ಇಂಡಸ್ಟ್ರಿ ಯಲ್ಲಿ ಸಾಮಾನ್ಯವಾಗಿ ಹೇಳುವ ಮಾತು. ಮುಂದೆ ಪುಷ್ಪ 2 ದಾಖಲೆಯನ್ನು ಟಾಕ್ಸಿಕ್ ಸಿನಿಮಾ ಮತ್ತು ಕಾಂತಾರ 2 ಮುರಿಯಲಿ ಎಂದು ಬಯಸುವೆ ಎಂದರು.

ಕನ್ನಡದ ಅದೆಷ್ಟೋ ಸಿನಿಮಾಗಳನ್ನು ತೆಲುಗಿನಲ್ಲಿ ನಾನೇ ವಿತರಣೆ ಮಾಡಿದ್ದೇನೆ. ಬಳ್ಳಾರಿಯಲ್ಲಿರುವ ನಮ್ಮ ಬಹುತೇಕ ಚಿತ್ರ ಮಂದಿರಗಳಲ್ಲಿ ಕನ್ನಡ ಸಿನಿಮಾ ಪ್ರದರ್ಶನ ಮಾಡುತ್ತೇನೆ. ಸದ್ಯ ಇಡೀ ಭಾರತದ ಸಿನಿಮಾ ಇಂಡಸ್ಟ್ರಿ ಆಳುತ್ತಿರುವುದು ಸೌತ್ ಸಿನಿಮಾಗಳು. ಒಂದೊಂದು ಸಿನಿಮಾ ಒಂದೊಂದು ರೀತಿಯಲ್ಲಿ ಬಿಗ್ ಹಿಟ್ ಅಗಲಿ ಎಂದು ಬಯಸುವೆ. ಯಾರಿಗೂ ನೋವಾಗುವ ಉದ್ದೇಶದಿಂದ ಹೇಳಿರುವ ಮಾತಲ್ಲ. ಕನ್ನಡ ಚಿತ್ರೋದ್ಯಮ ನಂ1 ಸ್ಥಾನದಲ್ಲಿ ಇರಬೇಕೆಂದು ಬಯಸುವೆ ಎಂದು ಲಕ್ಷ್ಮೀಕಾಂತ ರೆಡ್ಡಿ ಹೇಳಿದರು.

ಟಾಪ್ ನ್ಯೂಸ್

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

14

ಶೋಭಿತಾ ಜತೆ ಮದುವೆ ಹಿನ್ನೆಲೆ ಮಾಜಿ ಪತ್ನಿ ಜತೆಗಿನ ಕೊನೆಯ ಫೋಟೋ ಡಿಲೀಟ್‌ ಮಾಡಿದ ನಾಗಚೈತನ್ಯ

Allu Arjun: ʼಪುಷ್ಪ-2ʼಗಾಗಿ ಇದುವರೆಗೆ ಯಾರು ಕೇಳದ್ದಷ್ಟು ಸಂಭಾವನೆ ಕೇಳಿದ ಅಲ್ಲು ಅರ್ಜುನ್?

Allu Arjun: ʼಪುಷ್ಪ-2ʼಗಾಗಿ ಇದುವರೆಗೆ ಯಾರು ಕೇಳದ್ದಷ್ಟು ಸಂಭಾವನೆ ಕೇಳಿದ ಅಲ್ಲು ಅರ್ಜುನ್?

Jani Master: ಜೈಲಿನಿಂದ ಹೊರಬಂದು ʼಸತ್ಯʼ ಎಂದಿಗೂ ನಶಿಸುವುದಿಲ್ಲ ಎಂದ ಜಾನಿ ಮಾಸ್ಟರ್

Jani Master: ಜೈಲಿನಿಂದ ಹೊರಬಂದು ʼಸತ್ಯʼ ಎಂದಿಗೂ ನಶಿಸುವುದಿಲ್ಲ ಎಂದ ಜಾನಿ ಮಾಸ್ಟರ್

1-aa-teee

Telugu; ಪಾತ್ರದ ಕುರಿತು ಆಕ್ರೋಶ: ನಟನಿಗೆ ಮಹಿಳೆಯಿಂದ ಚಿತ್ರ ಮಂದಿರದಲ್ಲೇ ಹಲ್ಲೆ!!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

naa ninna bidalaare new kannada movie

Kannada Movie: ನ.29ಕ್ಕೆ ತೆರೆಗೆ ಬರಲಿದೆ ʼನಾ ನಿನ್ನ ಬಿಡಲಾರೆʼ

ʼಧೀರ ಭಗತ್‌ ರಾಯ್‌ʼಗೆ ಭೀಮ ಬಲ

Sandalwood: ʼಧೀರ ಭಗತ್‌ ರಾಯ್‌ʼಗೆ ಭೀಮ ಬಲ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.