Bellary; ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ
Team Udayavani, Jul 25, 2024, 12:00 PM IST
ಬಳ್ಳಾರಿ: ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಲಾಗಿದೆ. ಸರಕು ಸಾಗಾಣಿಕಾ ದರ ಹೆಚ್ವಿಸುವಂತೆ ಆಗ್ರಹಿಸಿ, ನಗರ ಹೊರವಲಯದ ಹಲಕುಂದಿ ಮಠ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಮುಷ್ಕರ ಕೈಗೊಳ್ಳಲಾಗಿದೆ.
ಹೊರಗಿನಿಂದ ಬರುವ ಲಾರಿಗಳಿಗೆ ಟನ್ ಸರಕು ಸಾಗಾಣಿಕಾ ದರವನ್ನು ಕಡಿತಗೊಳಿಸುವ ಸ್ಥಳೀಯ ಕೈಗಾರಿಕೋದ್ಯಮಿಗಳು, ಅದೇ ದರಕ್ಕೆ ಸ್ಥಳೀಯ ಲಾರಿಗಳಿಗೂ ನೀಡುತ್ತಿದ್ದಾರೆ. ಹೊರ ರಾಜ್ಯಗಳಿಂದ ಅಧಿಕ ಬೆಲೆಗೆ ಸರಕು ಹೊತ್ತು ಬರುವ ಲಾರಿಗಳು, ವಾಪಸ್ ತೆರಳುವಾಗ ಕಡಿಮೆ ಬೆಲೆಗೆ ಸರಕು ಹೊತ್ತು ತೆರಳುತ್ತಿವೆ. ಇದು ಸ್ಥಳೀಯ ಲಾರಿಗಳಿಗೆ ತೊಂದರೆಯಾಗುತ್ತಿದೆ. ಸರ್ಕಾರ ನಿಗದಿಪಡಿಸಿರುವ ಬೆಲೆಯನ್ನು ಸಹ ನೀಡದೆ ನಿಯಮ ಉಲ್ಲಂಘನೆಯಾಗುತ್ತಿದೆ. ಹಾಗಾಗಿ ಕೈಗಾರಿಕೋದ್ಯಮಿಗಳು ಈ ಸಮಸ್ಯೆ ಇತ್ಯರ್ಥ ಪಡಿಸುವವರಿಗೂ ಧರಣಿ ಮುಂದುವರೆಸುವುದಾಗಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಶ್ರೀನಿವಾಸ್ ಮಿಂಚು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ
Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ
Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್
Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ
Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ
MUST WATCH
ಹೊಸ ಸೇರ್ಪಡೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.