![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 31, 2024, 3:30 PM IST
ಬಳ್ಳಾರಿ: ದರ್ಶನ್ (Darshan) ಅವರಿಗೆ ಜೈಲಿನಲ್ಲಿ ಯಾವುದೇ ವಿಶೇಷ ಸೌಲಭ್ಯ ಕೊಟ್ಟಿಲ್ಲ. ಜೈಲಿನ ನಿಯಮಗಳ ಪ್ರಕಾರ ಸೌಲಭ್ಯ ಕೊಡಲಾಗಿದೆ ಎಂದು ಡಿಐಜಿ ಶೇಷಾ ಹೇಳಿದರು.
ಬಳ್ಳಾರಿ ಜೈಲು ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈ ಸೆಕ್ಯೂರಿಟಿ ಸೆಲ್ ನಲ್ಲೇ ದರ್ಶನ್ ರನ್ನು ಇಡಲಾಗಿದೆ. ಹೈ ಸೆಕ್ಯೂರಿಟಿ ಸೆಲ್ ನಲ್ಲಿರುವ 16 ಸಾಲಿನಲ್ಲಿ 15ನೇ ಸಾಲಿನಲ್ಲಿ ದರ್ಶನ್ ಇದ್ದಾರೆ. ಇತರೆ ನಾಲ್ಕು ಖೈದಿಗಳಿದ್ದಾರೆ. ಅವರು ವಿವಾದಾತ್ಮಕ ಕೈದಿ ಹಿನ್ನೆಲೆಯಲ್ಲಿ ಅಲ್ಲೇ ಇದ್ದಾರೆ. ಒಂದೊಂದು ಸೆಲ್ ನಲ್ಲಿ ಒಬ್ಬೊಬ್ಬರೇ ಇರುವುದು. ಭದ್ರತೆ ದೃಷ್ಟಿಯಿಂದ ಈ ಹೈಸೆಕ್ಯೂರಿಟಿ ಸೆಲ್ ಗಳನ್ನು ಬಳಕೆ ಮಾಡುತ್ತೇವೆ ಎಂದರು.
ಇಲ್ಲಿರುವುದು ಇಂಡಿಯನ್ ಟಾಯ್ಲಟ್. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಸರ್ಜಿಕಲ್ ಚೇರ್ ಕೇಳಿದ್ದಾರೆ. ಬೆನ್ನು ನೋವಿನ ಕಾರಣದಿಂದ ಟಾಯ್ಲಟ್ ಗೆ ಹೋಗಲಾಗುತ್ತಿಲ್ಲ. ವೈದ್ಯರ ವರದಿಯ ಬಳಿಕ ಸರ್ಜಿಕಲ್ ಚೇರ್ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಕೈ ನೋವಿನ ಬಗ್ಗೆ ಹೇಳಿದ್ದಾರೆ. ಟಿವಿ ಬೇಕು ಎಂದು ಕೇಳಿಲ್ಲ, ಕೇಳಿದರೆ ನಮ್ಮ ಪರಮಾಧಿಕಾರ ಬಳಕೆ ಮಾಡಿಕೊಂಡು ಕೊಡುತ್ತೇವೆ ಎಂದಿ ಡಿಐಜಿ ಹೇಳಿದರು.
ಕುಟುಂಬದ ಸದಸ್ಯರು ಮತ್ತು ವಕೀಲರಿಗೆ ಬಿಟ್ಟರೆ ಯಾರಿಗೂ ಭೇಟಿಗೆ ಅವಕಾಶ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.