Bellary; ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ..: ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು
Team Udayavani, Jul 20, 2024, 2:39 PM IST
ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಮುಖಂಡರಿಗೆ ಬೆದರಿಕೆ ಹಾಕ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸವಾಲು ಹಾಕುತ್ತೇವೆ. ಯಾವುದಕ್ಕೂ ಹೆದರಲ್ಲ. ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸವಾಲೆಸೆದರು.
ಸಂಡೂರಿನಲ್ಲಿ ನಡೆಯುತ್ತಿರುವ ಬಿಜೆಪಿ ವಿಶೇಷ ಬಳ್ಳಾರಿ ಜಿಲ್ಲಾ ಕಾರ್ಯಕರಿಣಿಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರು ಮತ್ತು ವೇದಿಕೆ ಮೇಲೆ ಇರುವ ನಾಯಕರ ಮಧ್ಯೆ ಬಿಜೆಪಿಯಲ್ಲಿ ವ್ಯತ್ಯಾಸವಿಲ್ಲ ಎಂದರು.
ವಾಲ್ಮೀಕಿ ನಿಗಮದ ಹಗರಣ ಕುರಿತು ಎರಡು ತಿಂಗಳಿಂದ ಹೊರಾಟ ನಡೆಯುತ್ತಿದೆ. ಆದರೆ ಅಹಿಂದ ಹೆಸರು ಹೇಳಿಕೊಂಡು ಸಿಎಂ ಆಗಿರುವ ಸಿದ್ದರಾಮಯ್ಯ ನಿನ್ನೆ ರಣಕಹಳೆ ಊದಿದ್ದಾರೆ. ಬಿಜೆಪಿ ಬೆದರಿಕೆಗೆ ಹೆದರುವುದಿಲ್ಲ ಎಂದಿದ್ದಾರೆ. ಬಿಜೆಪಿ ಮೇಲೆ ಗದಾಪ್ರಹಾರ ಮಾಡಿ ಧಮಕಿ ಹಾಕುವ ಕೆಲಸ ಮಾಡಿದ್ದಾರೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಬೀದಿಗೆ ತರುವೆ ಎಂದು ಅಹಂಕಾರ ಮಾತು ಹೇಳಿದ್ದಾರೆ. ಲೂಟಿ ಹೊಡೆದ ದುಡ್ಡು ತೆಲಂಗಾಣ ಚುನಾವಣೆಗಷ್ಟೇ ಅಲ್ಲದೆ ಬಳ್ಳಾರಿ ಲೋಕಸಭೆ ಚುನಾವಣೆ ಬಳಸಿದ್ದಾರೆ. ತಮ್ಮ ತಪ್ಪು ಮುಚ್ಚಿಕೊಳ್ಳಲು ಬಿಜೆಪಿಗೆ ಸವಾಲು ಹಾಕುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ
Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ
Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್
Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ
Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.