Bellary; ಕಳಪೆ ಆಹಾರ ಪೂರೈಕೆ; ಎಸ್ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ
Team Udayavani, Sep 20, 2024, 2:51 PM IST
ಬಳ್ಳಾರಿ: ಕಳಪೆ ಆಹಾರ, ಹುಳಯುಕ್ತ ಆಹಾರ ವಿತರಣೆ ಆರೋಪ ಹಿನ್ನೆಲೆಯಲ್ಲಿ ಎಸ್ಸಿ, ಎಸ್ಟಿ ವಸತಿ ನಿಲಯದ ವಿದ್ಯಾರ್ಥಿಗಳು ಶುಕ್ರವಾರ (ಸೆ.20) ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.
ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಸತಿ ನಿಲಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಗುಣಮಟ್ಟದ ಆಹಾರ ನೀಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು. ವಿಎಸ್ಕೆವಿವಿ ಕುಲ ಸಚಿವರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಬೆಳಗಿನ ಉಪಹಾರಕ್ಕೆ ವಸತಿ ನಿಲಯದ ವಿದ್ಯಾರ್ಥಿಗಳಿಗೆ ವಗ್ಗರಣೆ ಮಿರ್ಚಿ ನೀಡಿದ್ದಾರೆ. ವಗ್ಗರಣೆಯಲ್ಲಿ ಕ್ರಿಮಿ ಕೀಟ ಹಾಗೂ ಕೂದಲು ಕಂಡು ಬಂದಿವೆ. ಕಳಪೆ ಆಹಾರ ಪೂರೈಕೆ ಹಿನ್ನೆಲೆಯಲ್ಲಿ ಕೋಪಗೊಂಡು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಈ ಹಿಂದೆಯೂ ಹಲವು ಸಲ ವಸತಿ ನಿಲಯದಲ್ಲಿ ಕಳಪೆ ಆಹಾರ ನೀಡಿದ್ದ ಆರೋಪವಿದೆ. ಈ ಬಗ್ಗೆ ವಸತಿ ನಿಲಯದ ವಾರ್ಡನ್ ಹಾಗೂ ಕುಲಸಚಿವರ ಗಮನಕ್ಕೆ ತಂದರು ಸಮಸ್ಯೆ ಪರಿಹರಿಹಾರವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಸ್ಥಳಕ್ಕೆ ವಿವಿ ಕುಲಸಚಿವ ಎಸ್.ಎನ್ ರುದ್ರೇಶ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.