Bellary; ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರೋಧಿಸಿ ಶೋಷಿತ ಸಮುದಾಯಗಳ ಒಕ್ಕೂಟದಿಂದ ಪ್ರತಿಭಟನೆ
Team Udayavani, Aug 5, 2024, 1:13 PM IST
ಬಳ್ಳಾರಿ: ರಾಜ್ಯದ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ, ಜೆಡಿಎಸ್ ಪಾದಯಾತ್ರೆ, ಹೋರಾಟ ಮಾಡುವುದನ್ನು ವಿರೋಧಿಸಿ ನಗರದಲ್ಲಿ ಶೋಷಿತ ಸಮುದಾಯಗಳ ಒಕ್ಕೂಟದಿಂದ ಸೋಮವಾರ (ಆ.05) ಪ್ರತಿಭಟನೆ ನಡೆಸಲಾಯಿತು.
ನಗರದ ಗಾಂಧಿಭವನದಲ್ಲಿ ಜಮಾಯಿಸಿದ ವಿವಿಧ ಸಂಘಟನೆಗಳ ಒಕ್ಕೂಟದ ನೂರಾರು ಸದಸ್ಯರು, ಅಲ್ಲಿಂದ ಗಡಗಿ ಚನ್ನಪ್ಪ ವೃತ್ತದ ಮೂಲಕ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿದರು. ಬಳಿಕ ಡಿಸಿ ಕಚೇರಿ ಆವರಣಕ್ಕೆ ತಲುಪಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿ, ರಾಜ್ಯಪಾಲ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಚಂದ್ರಚೂಡ್ ಅವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಸಂಸದ ಈ.ತುಕಾರಾಂ, ಶಾಸಕರಾದ ನಾರಾ ಭರತ್ ರೆಡ್ಡಿ, ಜೆ.ಎನ್ಗಣೇಶ್, ಮೇಯರ್ ನಂದೀಶ್, ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್, ಬುಡಾ ಅಧ್ಯಕ್ಷ ಆಂಜನೇಯಲು ಸೇರಿ ಹಲವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari: ಕೊನೆಗೂ ನಟ ದರ್ಶನ್ ಸೆಲ್ಗೆ ಟಿವಿ; ಡಿಡಿ ಚಾನೆಲ್ ಮಾತ್ರ
Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ
Bellary; ಜೈಲಿನಲ್ಲಿ ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್, ಹೇಮಂತ್
Renukaswamy Case ಅನಾಮಿಕ ವಕೀಲನಿಂದ ನಟ ದರ್ಶನ್ಗೆ “ಕಾನೂನು ಸಲಹೆ’
Bellary: ದರ್ಶನ್ ಭೇಟಿಗೆ ಬಂದ ವಿಜಯಲಕ್ಷ್ಮಿ-ದಿನಕರ್: ಪ್ರಸಾದ,ಡ್ರೈಫ್ರೂಟ್ಸ್ ತಂದ ಪತ್ನಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.