Bellary: ದರ್ಶನ್ ಭೇಟಿಗೆ ಬಂದ ವಿಜಯಲಕ್ಷ್ಮಿ-ದಿನಕರ್: ಪ್ರಸಾದ,ಡ್ರೈಫ್ರೂಟ್ಸ್ ತಂದ ಪತ್ನಿ
Team Udayavani, Sep 12, 2024, 1:02 PM IST
ಬಳ್ಳಾರಿ: ಬಳ್ಳಾರಿ ಜೈಲಿನಲ್ಲಿರುವ ಆರೋಪಿ ದರ್ಶನ್ (Darshan) ಅವರನ್ನು ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ್, ಸಂಬಂಧಿ ಸುಶಾಂತ್ ನಾಯ್ಡು, ವಕೀಲ ಸುನೀಲ್ ಗುರುವಾರ (ಸೆ.12) ಭೇಟಿಯಾಗಿದ್ದಾರೆ.
ಒಂದು ಬ್ಯಾಗ್ ತಂದಿರುವ ವಿಜಯಲಕ್ಷ್ಮಿ (Vijayalakshmi) ದರ್ಶನ್ ಗೆ ಡ್ರೈ ಫ್ರೂಟ್ಸ್, ಬಿಸ್ಕಟ್, ದೇವರ ಪ್ರಸಾದ ತಂದಿದ್ದಾರೆ. ಎಲ್ಲವನ್ನೂ ತಪಾಸಣೆ ಬಳಿಕ ಒಳಗೆ ತೆಗೆದುಕೊಂಡು ಹೋಗಿದ್ದಾರೆ.
ವಿಜಯಲಕ್ಷ್ಮಿ ವಕೀಲರ ಸಮೇತ ಜೈಲಿಗೆ ಭೇಟಿ ನೀಡಿದ್ದಾರೆ. ವಕೀಲರು ಮತ್ತು ಸಹೋದರ ದಿನಕರ್ ಚಾರ್ಜ್ಶೀಟ್ ಸಮೇತ ಜೈಲಿಗೆ ಬಂದಿದ್ದಾರೆ. ವಿಜಯಲಕ್ಷ್ಮಿ ಇಬ್ಬರು ವಕೀಲರು ಸಹಿತ ಆಗಮಿಸಿದ್ದಾರೆ.
ಹೈ ಸೆಕ್ಯೂರಿಟಿ ಸೆಲ್ ನಿಂದ ಸಂದರ್ಶಕರ ಕೋಣೆಗೆ ದರ್ಶನ್ ನನ್ನು ಜೈಲು ಸಿಬ್ಬಂದಿಗಳು ಕರೆತಂದಿದ್ದಾರೆ. ಇದೇ ವೇಳೆ ದರ್ಶನ್ ಕೈಯಲ್ಲಿ ಎರಡು ಬ್ಯಾಗ್ ಹಿಡಿದು ಬಂದಿದ್ದಾರೆ. ಬಳ್ಳಾರಿ ಜೈಲಿನಲ್ಲಿ ಆರೋಪಿ ದರ್ಶನ್ ಬಳಲಿದ ರೀತಿ ಕಾಣುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಜೈಲಿನಲ್ಲಿ ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್, ಹೇಮಂತ್
Renukaswamy Case ಅನಾಮಿಕ ವಕೀಲನಿಂದ ನಟ ದರ್ಶನ್ಗೆ “ಕಾನೂನು ಸಲಹೆ’
Valmiki scam; ತುಕಾರಾಮ್ ಗೆಲುವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಶ್ರೀರಾಮುಲು ದಾವೆ
Renukaswamy Case ಚಾರ್ಜ್ಶೀಟ್ನಲ್ಲಿ ಸಾಕ್ಷಿಗಳ ಹೇಳಿಕೆ ಕೇಳಿ ದಂಗಾದ ದರ್ಶನ್
Bellary: ಬಳ್ಳಾರಿ ಜೈಲಿಗೆ ಬಂದ ಶಿಗ್ಲಿ ಬಸ್ಯಾ; ದರ್ಶನ್ ಪರ ವಾದ ಮಾಡಲು ಸಿದ್ದ ಎಂದ ಬಸ್ಯಾ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.