Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ


Team Udayavani, Jun 29, 2024, 9:37 AM IST

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

ಬಳ್ಳಾರಿ: ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಡಿಸಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಕೈಗೊಂಡಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಬಿಜೆಪಿ ಕಾರ್ಯಕರ್ತರು ಎರಡನೇ ದಿನವಾದ ಶನಿವಾರವೂ ಮುಂದುವರೆಸಿದರು.

ಮೊದಲ ದಿನ ಶುಕ್ರವಾರ ನಗರದ ಕನಕದುರ್ಗಮ್ಮ ದೇವಸ್ಥಾನದ ಆವರದಿಂದ ಬೃಹತ್ ಮೆರವಣಿಗೆ ಮೂಲಕ ಡಿಸಿ ಕಚೇರಿಗೆ ಆಗಮಿಸಿದ್ದ ಮಾಜಿ ಸಚಿವ ಬಿ.ಶ್ರೀರಾಮುಲು ಮತ್ತವರ ಬಿಜೆಪಿ ಕಾರ್ಯಕರ್ತರು, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಬಳಿಕ ಡಿಸಿ ಕಚೇರಿ ಎದುರುಗಡೆಯೇ ಧರಣಿ ಕುಳಿತು ಧರಣಿಯನ್ನು ಮುಂದುವರೆಸಿದರು. ಬಳಿಕ ಸ್ಥಳದಲ್ಲೇ ಶುಕ್ರವಾರ ರಾತ್ರಿ 12 ಗಂಟೆವರೆಗೆ ಅಹೋರಾತ್ರಿ ಧರಣಿ ನಡೆಸಿದ ಪ್ರತಿಭಟನಾ ನಿರತ ಮಾಜಿ ಸಚಿವ ರಾಮುಲು ಮತ್ತವರ ಕಾರ್ಯಕರ್ತರು, ನಂತರ ಸ್ಥಗಿತಗೊಳಿಸಿ, ಮರುದಿನ ಶನಿವಾರ ಬೆಳಗ್ಗೆ 8 ಗಂಟೆಯಿಂದ ಪ್ರತಿಭಟನಾ ಧರಣಿ ಸ್ಥಳಕ್ಕೆ ಆಗಮಿಸಿ ಪುನಃ ಮುಂದುವರೆಸಿದರು. ಪ್ರಕರಣದಲ್ಲಿ ಪ್ರಮುಖ ಕಿಂಗ್ ಪಿನ್ ಯಾರು ಎಂಬುದು ಪತ್ತೆಯಾಗಬೇಕು. ಮಾಜಿ ಸಚಿವ ನಾಗೇಂದ್ರ ರಾಜೀನಾಮೆ ಮಾತ್ರವಲ್ಲ. ಅವರ ಬಂಧನವಾಗಬೇಕು ಎಂದು ಪ್ರತಿಭಟನಾನಿರತ ರಾಮುಲು ಪಟ್ಟುಹಿಡಿದಿದ್ದು, ಶನಿವಾರ ಸಂಜೆವರೆಗೆ ಧರಣಿ ಮುಂದುವರೆಸಿ, ಮುಂದಿನ ಹೋರಾಟದ ಬಗ್ಗೆ ನಿರ್ಣಯ ಕೈಗೊಳ್ಳುವುದಾಗಿ ಪ್ರತಿಭಟನಾನಿರತ ರಾಮುಲು ತಿಳಿಸಿದ್ದಾರೆ. ಅಗತ್ಯಬಿದ್ದರೆ ಬಳ್ಳಾರಿಯಿಂದ ರಾಜ್ಯ ರಾಜಧಾನಿ ಬೆಂಗಳೂರಿಗೂ ಪಾದಯಾತ್ರೆ ಹಮ್ಮಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಧರಣಿಯಲ್ಲಿ ಹಿರಿಯ ಮುಖಂಡ ಮಹಿಪಾಲ್, ಉಜ್ವಲಾ ಶ್ರೀಧರ್, ಪಾಲಿಕೆ ಮಾಜಿ ಸದಸ್ಯ ಮಲ್ಲನಗೌಡ, ಅಡವಿಸ್ವಾಮಿ ಸೇರಿದಂತೆ ಹಲವಾರು ಕಾರ್ಯಕರ್ತರು ಇದ್ದರು.

ಇದನ್ನೂ ಓದಿ: Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಟಾಪ್ ನ್ಯೂಸ್

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.