BY Election: ಸಂಡೂರು ಬಂಡಾಯ ಶಮನ ಮಾಡಿದ ಜನಾರ್ದನ ರೆಡ್ಡಿ
Team Udayavani, Oct 23, 2024, 12:57 AM IST
ಬಳ್ಳಾರಿ: ಸಂಡೂರು ಉಪಚುನಾವಣೆಯಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಕೆ.ಎಸ್.ದಿವಾಕರ್ಗೆ ಪಕ್ಷದ ರಾಜ್ಯ ಕಾರ್ಯದರ್ಶಿ ಹುದ್ದೆ ಕೊಡಿಸುವ ಮೂಲಕ ಮಾಜಿ ಸಚಿವ, ಶಾಸಕ ಜಿ. ಜನಾರ್ದನ ರೆಡ್ಡಿ ಪಕ್ಷಕ್ಕೆ ತಟ್ಟಿದ್ದ ಬಂಡಾಯದ ಬಿಸಿ ಶಮನಗೊಳಿಸಿದ್ದಾರೆ.
ನಗರದ ತಮ್ಮ ನಿವಾಸದ ಬಳಿಯ ಕಚೇರಿಯಲ್ಲಿ ಕೆ.ಎಸ್ .ದಿವಾಕರ್ ಮತ್ತವರ ಬೆಂಬಲಿಗರೊಂದಿಗೆ ಮಂಗಳವಾರ ಸಂಜೆ ನಡೆದ ಸಭೆಯಲ್ಲಿ ಕೆ.ಎಸ್.ದಿವಾಕರ್ ಅವರಿಗೆ ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿರುವ ಆದೇಶ ಪ್ರತಿ ನೀಡಿ ಸಮಾಧಾನಪಡಿಸಿದ ಜನಾರ್ದನ ರೆಡ್ಡಿ, ದಿವಾಕರ್ ಪಕ್ಷ ಬಿಟ್ಟು ಹೋಗಲ್ಲ. ಪಕ್ಷದ ಗೆಲುವಿಗೆ ಶ್ರಮಿಸಲಿದ್ದಾರೆ. ಜತೆಗೆ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆಯಲ್ಲೂ ಭಾಗವಹಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BY-Election: ಸಂಡೂರಿಲ್ಲಿ ಬಿಜೆಪಿಗೆ ಬಂಡಾಯದ ಬಿಸಿ
Channapatna By Poll; ಮತ್ತೆ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ನಿಖಿಲ್ ಕುಮಾರಸ್ವಾಮಿ
Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ
Siruguppa: ಆಸ್ತಿಗಾಗಿ ಮಗಳನ್ನು ಕೊಲೆ ಮಾಡಲು ಮುಂದಾದ ತಂದೆ
Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ
MUST WATCH
ಹೊಸ ಸೇರ್ಪಡೆ
Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್ ದಾಳಿ
Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ
Mangaladevi Temple: ಹೈಕೋರ್ಟ್ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ
Manipal: ಅನ್ನನಾಳ ರಂಧ್ರ ಸಮಸ್ಯೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ
Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.