Channapatna By Poll; ಮತ್ತೆ ಬಿಜೆಪಿ ನಾಯಕರಿಗೆ ಟಾಂಗ್‌ ಕೊಟ್ಟ ನಿಖಿಲ್ ಕುಮಾರಸ್ವಾಮಿ


Team Udayavani, Oct 19, 2024, 6:09 PM IST

Channapatna By Poll; Nikhil Kumaraswamy again gave a taunt to the BJP leaders

ಬಳ್ಳಾರಿ: ಚನ್ನಪಟ್ಟಣದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರ ರಕ್ಷಣೆ ಮಾಡಬೇಕು ಎನ್ನುತ್ತಲೇ ಜೆಡಿಎಸ್‌ ಯುವ ನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.

ಸಂಡೂರಿನಲ್ಲಿ ಶನಿವಾರ (ಅ.19) ಮಾತನಾಡಿದ ಅವರು ಪರೋಕ್ಷವಾಗಿ ಚನ್ನಪಟ್ಟಣ ಟಿಕೆಟ್ ಜೆಡಿಎಸ್ ಗೆ ಎಂದರು.

ಚನ್ನಪಟ್ಟಣದಲ್ಲಿ ನಮ್ಮ ಕಾರ್ಯ ಕರ್ತರ ರಕ್ಷಣೆ ಮಾಡಬೇಕಿದೆ. ನಾನು ಎಲ್ಲೂ ಆಕಾಂಕ್ಷಿ ಎಂದು ಹೇಳಿಲ್ಲ. 1994 ರಿಂದ ದೇವೇಗೌಡರಿಂದ ಕುಮಾರಸ್ವಾಮಿವರೆಗೂ ಚನ್ನಪಟ್ಟಣದಲ್ಲಿ ಗೆಲುವು ಸಾಧಿಸಿದ್ದೇವೆ. ನಾನು ಸ್ಪರ್ಧೆ ಮಾಡುತ್ತೇನೆಂದರೂ ಒಂದು ರೀತಿ, ಸ್ಪರ್ಧೆ ಮಾಡಲ್ಲ ಎಂದರೂ ಒಂದು ರೀತಿಯಲ್ಲಿ ಚರ್ಚೆಯಾಗುತ್ತದೆ. ಹೀಗಾಗಿ ಅಭ್ಯರ್ಥಿ ಆಯ್ಕೆ ಬಗ್ಗೆ ಎನ್‌ಡಿಎ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು.

ಈಗಾಗಲೇ ಕುಮಾರಣ್ಣ ಕಾರ್ಯಕರ್ತರೊಂದಿಗೆ ಸಭೆ ಮಾಡಿದ್ದಾರೆ. ಅತ್ತ ಸಿ.ಪಿ.ಯೋಗೇಶ್ವರ್ ಕೂಡಾ ಸಭೆ ಮಾಡಿದ್ದಾರೆ. ನಾನೂ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡಿದ್ದೇನೆ. ಎರಡು ಮೂರು ತಿಂಗಳಿಂದ ನಾನೂ ಕಾರ್ಯಕರ್ತರ ಜೊತೆ ಸೇರಿ ಚನ್ನಪಟ್ಟಣದಲ್ಲಿ ಕೆಲಸ ಮಾಡಿದ್ದೇನೆ. ಚುನಾವಣೆ ಕೆಲಸ ಕೂಡ ಚನ್ನಪಟ್ಟಣದಲ್ಲಿ ನಿರಂತರವಾಗಿ ನಡೆಯುತ್ತಿದೆ ಎಂದು ನಿಖಿಲ್‌ ಹೇಳಿದರು.

ಕುಮಾರಸ್ವಾಮಿ ಮತ್ತೊಮ್ಮೆ ಸಿಎಂ ಆಗುತ್ತೇನೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಸಿಎಂ ವಿಚಾರ ಸದ್ಯಕ್ಕೆ ಅಪ್ರಸ್ತುತ. ಸದ್ಯ ಇರುವ ಸರ್ಕಾರ ಮೂರುವರೆ ವರ್ಷ ಇರುತ್ತದೆಯೋ ಇಲ್ಲವೋ ನೋಡೋಣ ಎಂದ ನಿಖಿಲ್, ಯತ್ನಾಳ್ ಹೇಳಿಕೆ ಕೇಳಿದ್ದೇನೆ. ಯಾವುದೇ ರೀತಿಯಲ್ಲಿ ತಪ್ಪಾಗಿ ಮಾತನಾಡಿಲ್ಲ ಎಂದರು.

ಟಾಪ್ ನ್ಯೂಸ್

BJP 2

By-Election; ಶಿಗ್ಗಾವಿಗೆ ಭರತ್, ಸಂಡೂರಿಗೆ ಬಂಗಾರು ಹನುಮಂತು: ಬಿಜೆಪಿ ಘೋಷಣೆ

JMM-Congress

Jharkhand Polls: ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್‌ 70 ಸ್ಥಾನಗಳಲ್ಲಿ ಮೈತ್ರಿ ಅಂತಿಮ

1-a-vasu

Vasundhra Oswal; ಭಾರತೀಯ ಬಿಲಿಯನೇರ್ ನ ಪುತ್ರಿ ಉಗಾಂಡಾದಲ್ಲಿ ವಶಕ್ಕೆ!

CHampai Soren

BJP; ಜಾರ್ಖಂಡ್ ಮೊದಲ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಚಂಪೈ ಸೊರೇನ್ ಗೆ ಟಿಕೆಟ್

1-a-raut

Maharashtra; ಪ್ರತೀ ಕ್ಷೇತ್ರದಲ್ಲೂ 10 ಸಾವಿರ ಬೋಗಸ್ ಮತದಾರರು: MVA ಆರೋಪ

Toxic To Coolie.. ಇಲ್ಲಿದೆ 2025ರ ಬಹು ನಿರೀಕ್ಷಿತ ಸೌತ್‌ ಇಂಡಿಯಾ ಸಿನಿಮಾಗಳ ಪಟ್ಟಿ

Toxic To Coolie.. ಇಲ್ಲಿದೆ 2025ರ ಬಹು ನಿರೀಕ್ಷಿತ ಸೌತ್‌ ಇಂಡಿಯಾ ಸಿನಿಮಾಗಳ ಪಟ್ಟಿ

Eshwar1

Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

By-Election; ಶಿಗ್ಗಾವಿಗೆ ಭರತ್, ಸಂಡೂರಿಗೆ ಬಂಗಾರು ಹನುಮಂತು: ಬಿಜೆಪಿ ಘೋಷಣೆ

S M KRISHNA

S.M.Krishna; ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್‌ ಜಾರಕಿಹೊಳಿ

MUDA Case; ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್‌ ಜಾರಕಿಹೊಳಿ

Chikkamagaluru: ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಎತ್ತು ಬಲಿ

Chikkamagaluru: ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಎತ್ತು ಬಲಿ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Fraud: ಉದ್ಯೋಗ ಭರವಸೆ ನೀಡಿ ವಂಚನೆ; ಶಿಕ್ಷಕಿ ವಿರುದ್ಧ ಇನ್ನೆರಡು ದೂರು

Fraud: ಉದ್ಯೋಗ ಭರವಸೆ ನೀಡಿ ವಂಚನೆ; ಶಿಕ್ಷಕಿ ವಿರುದ್ಧ ಇನ್ನೆರಡು ದೂರು

BJP 2

By-Election; ಶಿಗ್ಗಾವಿಗೆ ಭರತ್, ಸಂಡೂರಿಗೆ ಬಂಗಾರು ಹನುಮಂತು: ಬಿಜೆಪಿ ಘೋಷಣೆ

JMM-Congress

Jharkhand Polls: ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್‌ 70 ಸ್ಥಾನಗಳಲ್ಲಿ ಮೈತ್ರಿ ಅಂತಿಮ

2

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ; ಸೆರೆ

1-a-vasu

Vasundhra Oswal; ಭಾರತೀಯ ಬಿಲಿಯನೇರ್ ನ ಪುತ್ರಿ ಉಗಾಂಡಾದಲ್ಲಿ ವಶಕ್ಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.