ಕಾಂಗ್ರೆಸ್‌ ಘಟಬಂಧನ್‌ ಒಡೆದಿಲ್ಲ, ರಾಮುಲುಗೆ ಹತಾಶೆ


Team Udayavani, Oct 26, 2018, 6:00 AM IST

181025kpn56.jpg

ಬಳ್ಳಾರಿ: ಶಾಸಕ ಶ್ರೀರಾಮುಲು ಉದ್ವೇಗದಿಂದ ಮಾತನಾಡುತ್ತಿರುವುದನ್ನು ಗಮನಿಸಿದರೆ ಅವರು ಸಂಪೂರ್ಣ ಹತಾಶರಾಗಿದ್ದಾರೆ ಎಂಬುದು ತಿಳಿಯುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್‌ ಟಾಂಗ್‌ ನೀಡಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶ್ರೀರಾಮುಲು ಹಾಗೂ ನನ್ನ ನಡುವೆ ಯಾವ ವೈಮನಸ್ಸೂ ಇಲ್ಲ ಎಂದರು.
ಕಾಂಗ್ರೆಸ್‌ ಘಟಬಂಧನ್‌ ಒಡೆದಿದೆ ಅಂತ ಯಾರು ಹೇಳಿದರು ಎಂದು ಪ್ರಶ್ನಿಸಿದ ಸಚಿವರು,ಸಮಯ ಬಂದಾಗ ಎಲ್ಲರೂ ಒಂದಾಗುತ್ತೇವೆ.ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದೊಂದಿಗೆ ಸಿಪಿಎಂ, ಜೆಡಿಎಸ್‌, ರೈತ ಸಂಘಗಳ ಮುಖಂಡರು ಸಹ ನಮಗೆ ಸಹಕಾರ ನೀಡುತ್ತಿದ್ದಾರೆ ಎಂದರು.

ಅಭಿವೃದ್ಧಿ ವಿಚಾರದಲ್ಲಿ ಶ್ರೀರಾಮುಲು ಸವಾಲಿಗೆ ಉತ್ತರಿಸಲು ನಾನು ಈಗಲೂ ಬದ್ಧ. ಬೇಕಾದ್ರೆ ಅವರೇ ದಿನ ನಿಗದಿ ಮಾಡಿ ವೇದಿಕೆ ಸಿದ್ಧಪಡಿಸಲಿ. 24 ಗಂಟೆ ಮುಂಚೆ ತಿಳಿಸಿದರೆ ಸಾಕು. ನಾನು ಚರ್ಚೆಗೆ ಬರಲು ಸಿದ್ಧ ಎಂದ ಡಿಕೆಶಿ, ತಮ್ಮದೇ ಶೈಲಿಯಲ್ಲಿ ಶ್ರೀರಾಮುಲು ಅಣ್ಣ, ಟೆನÒನ್‌ ಮಾಡ್ಕೊಬೇಡ. ಚುನಾವಣೆ ಈಜಿಯಾಗಿ ಮಾಡೋಣ ಎಂದರು.

ಕಾಫಿ ಕುಡಿದು, ಜೀನ್ಸ್‌ ಪ್ಯಾಂಟ್‌ ಖರೀದಿಸಿದ ಡಿಕೆಶಿ: ಮಿಲ್ಲರ್‌ ಪೇಟೆ ಮುಖ್ಯರಸ್ತೆಯಲ್ಲಿನ ಕಿರಾಣಿ ಅಂಗಡಿಯೊಂದರಲ್ಲಿ ಕಾಫಿ ಕುಡಿಯಲೆಂದು ತೆರಳಿದ ಸಚಿವರು, ಹೋಟೆಲ್‌ ನವ ಕಾಫಿ ಕೈಯಲ್ಲಿಡುತ್ತಿದ್ದಂತೆಯೇ ಇದರ ಬೆಲೆ ಎಷ್ಟೆಂದರು. ಐದು ರೂಪಾಯಿ ಎನ್ನುತ್ತಿದ್ದಂತೆ ಬಡವರ ಕಾಫಿ ಇದು. ಇಂದಿರಾಗಾಂಧಿ ಕ್ಯಾಂಟೀನ್‌ ಥರ ಎಂದರು. ಚೆನ್ನಾಗಿದೆಯಾ ಟೀ ಎಂದು ಮಾಧ್ಯಮದವರು ಕೇಳಿದಾಗ, ಟೀ ಅಲ್ಲ. ಕಾಫಿ  ಇದು. ನಾನು ಕಾಫಿ ಮಾತ್ರ ಕುಡಿಯೋದು ಎಂದರು. ಬಳಿಕ, ಅಲ್ಲೇ ಇದ್ದ ಜೀನ್ಸ್‌ ಬಟ್ಟೆ ತಯಾರಿಕಾ ಘಟಕಕ್ಕೆ ತೆರಳಿ,ಪ್ಯಾಂಟ್‌ ಧರಿಸಿ ಟ್ರಯಲ್‌ ನೋಡಿದರು. ಅದೇ ಮಾದರಿಯ ಮೂರ್‍ನಾಲ್ಕು ಜೀನ್ಸ್‌ ಪ್ಯಾಂಟ್‌ ಹೊಲಿದು ಕೊಡು ಎಂದು,ಮುಂಗಡವಾಗಿ 5 ಸಾವಿರ ರೂ. ಹಣವನ್ನು ಮಾಲೀಕರಿಗೆ ನೀಡಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.