16 ಗ್ರಾಪಂಗಳಲ್ಲಿ ಕಾಂಗ್ರೆಸ್‌ಗೆ ಜಯ: ನಾಗರಾಜ

ಕಾಂಗೆಸ್‌ ಬೆಂಬಲಿತ ವಿಜೇತ ಗ್ರಾಪಂ ಸದಸ್ಯರಿಗೆ ಸನ್ಮಾನ

Team Udayavani, Jan 12, 2021, 4:54 PM IST

Congress wins 16 constituencies: Nagaraja

ಸಿರುಗುಪ್ಪ: ತಾಲೂಕಿನಲ್ಲಿ ಕಾಂಗ್ರೇಸ್‌ ಪಕ್ಷದ ಬೆಂಬಲಿತ ಸದಸ್ಯರು 26 ಗ್ರಾಪಂಗಳಲ್ಲಿ 16 ಪಂಚಾಯಿತಿಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿ ಅಧಿ ಕಾರದ ಚುಕ್ಕಾಣಿ ಹಿಡಿಯುವ ಮೂಲಕ ಪಕ್ಷ ಮತ್ತಷ್ಟು ಬಲಿಷ್ಠವಾದಂತಾಗಿದೆ ಎಂದು ಮಾಜಿ ಶಾಸಕ ಬಿ.ಎಂ. ನಾಗರಾಜ ತಿಳಿಸಿದರು.

ನಗರದ ಲಕ್ಷ್ಮಿವೆಂಕಟೇಶ್ವರ ಕಲ್ಯಾಣಮಂಟಪದಲ್ಲಿ ಕಾಂಗ್ರೆಸ್‌ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ರೈತ ವಿರೋಧಿ ಧೋರಣೆ ಮೂಲಕ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲದೆ ರೈತರನ್ನು ಸಂಕಷ್ಟಕ್ಕೆ ಗುರಿ ಮಾಡಿದೆ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ರೈತರ ಹೋರಾಟಕ್ಕೆ ಮನ್ನಣೆ ನೀಡದೆ ಶ್ರೀಮಂತರ ಹಾಗೂ ಉದ್ದಿಮೆಗಳ ಪರ ಕಾನೂನುಗಳನ್ನು ಜಾರಿಗೊಳಿಸುವ ಮೂಲಕ ದುರಾಡಳಿತಕ್ಕೆ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಘೋಷಣೆಗೆ ಸೀಮಿತವಾಯ್ತೇ ಆಸರೆ?ಉಪಚುನಾವಣೆ ಹೊತ್ತಲ್ಲಿ ಮತ್ತೆ ಮುನ್ನೆಲೆಗೆ

ಮಾಜಿ ಶಾಸಕ ಟಿ.ಎಂ. ಚಂದ್ರಶೇಖರಯ್ಯಸ್ವಾಮಿ, ಯುವ ಮುಖಂಡ ಮುರಳಿಕೃಷ್ಣ, ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎನ್‌.ಕರಿಬಸಪ್ಪ, ನಗರಸಭೆ ಅಧ್ಯಕ್ಷ ಡಿ. ನಾಗರಾಜ, ಮುಖಂಡರಾದ ಎಚ್‌.ಕೆ. ಮಲ್ಲಿಕಾರ್ಜುನಯ್ಯಸ್ವಾಮಿ ಎಂ. ಶಿವಶಂಕರಗೌಡ, ಬಿ.ಕೆ. ರಘು ಮಾತನಾಡಿದರು. ಟಿ.ಎಂ. ಸಿದ್ದರಾಮಯ್ಯ ಸ್ವಾಮಿ, ಮಲ್ಲಿಕಾರ್ಜುನ ಬಾಲಪ್ಪ, ವೀರೇಶಗೌಡ, ಬಿ.ಎಂ.ಸತೀಶ್‌, ವೆಂಕಟರಾಮರೆಡ್ಡಿ, ಲಕ್ಷ್ಮೀದೇವಿ, ನಾಗರುದ್ರಗೌಡ, ಶೈಲಜಾ, ಮಹಮ್ಮದ್‌ ನೂರುಲ್ಲಾ, ಹರಿವರ್ಧನರೆಡ್ಡಿ, ಕುಮಾರ ರಾಜಗೌಡ, ಟಿ.ಎಂ. ಸಿದ್ದಲಿಂಗಯ್ಯಸ್ವಾಮಿ, ಗೋವಿಂದರೆಡ್ಡಿ ಹಾಗೂ ಗ್ರಾಪಂ ಸದಸ್ಯರು, ಕಾರ್ಯಕರ್ತರು ಇದ್ದರು.

 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Election: ಫ‌ಲಿತಾಂಶದ ಬಳಿಕ ಯೋಗಿಗೆ ಅರಿವು: ಬಿ.ವೈ. ವಿಜಯೇಂದ್ರBY-Election: ಫ‌ಲಿತಾಂಶದ ಬಳಿಕ ಯೋಗಿಗೆ ಅರಿವು: ಬಿ.ವೈ. ವಿಜಯೇಂದ್ರ

BY-Election: ಫ‌ಲಿತಾಂಶದ ಬಳಿಕ ಯೋಗಿಗೆ ಅರಿವು: ಬಿ.ವೈ. ವಿಜಯೇಂದ್ರ

By ElectioN; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು

By Election; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.