Ballari: ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗಳು ಬಳ್ಳಾರಿಗೆ ಶಿಫ್ಟ್‌


Team Udayavani, Oct 28, 2024, 12:01 AM IST

Ballari: ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗಳು ಬಳ್ಳಾರಿಗೆ ಶಿಫ್ಟ್‌

ಬಳ್ಳಾರಿ: ನೆರೆಯ ಕೊಪ್ಪಳ ಜಿಲ್ಲೆಯ ಮರಕುಂಬಿ ಗಲಭೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 100 ಅಪರಾಧಿಗಳನ್ನು ಇಲ್ಲಿನ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.

ದಶಕದ ಹಿಂದೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರು, ಸವರ್ಣೀಯರ ನಡುವೆ ನಡೆದಿದ್ದ ಜಾತಿ ಸಂಘರ್ಷದಲ್ಲಿ 101 ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ಹಾಗೂ ಮೂವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಪ್ರಕರಣದ ಒಟ್ಟು 100 ಅಪರಾಧಿಗಳನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದ ಹಳೆಯ ಬ್ಯಾರಕ್‌ನಲ್ಲಿ 447 ಜನರನ್ನು ಬಂಧಿಸಿಡಲು ಅವಕಾಶವಿದೆ. ಹೊಸದಾಗಿ ನಿರ್ಮಿಸಿರುವ ಬ್ಯಾರಕ್‌ನಲ್ಲಿ 300 ಜನರು ಇರಬಹುದು. ಹೀಗಾಗಿ ಯಾವುದೇ ಸಮಸ್ಯೆಯಿಲ್ಲ ಎಂದು ಜೈಲು ಅ ಧಿಕಾರಿಗಳು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

salman-khan

Salman Khan; ದೇಗುಲಕ್ಕೆ ಹೋಗಿ ಕ್ಷಮೆ ಕೇಳಲಿ: ಟಿಕಾಯತ್‌

rajnath 2

China border; ಸೈನಿಕರ ಜತೆ ಸಚಿವ ರಾಜನಾಥ್‌ ದೀಪಾವಳಿ

Stalin Son

DMK;  ರಿವಾಜು ಮೀರಿ ದೀಪಾವಳಿ ಶುಭಕೋರಿದ ಡಿಸಿಎಂ ಉದಯನಿಧಿ!

VENKATESH-KUMAR1

Alvas Award: ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌ಗೆ 2024ರ ‘ಆಳ್ವಾಸ್‌ ವಿರಾಸತ್‌’ ಪ್ರಶಸ್ತಿ

vimana

Hoax;ಮತ್ತೆ 50 ವಿಮಾನ, ಲಕ್ನೋದ 10 ಹೊಟೇಲ್‌ಗಳಿಗೆ ಬೆದರಿಕೆ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

1-eewe

Guruvayur Shri Krishna Temple; ಇನ್ನು ಕೃಷ್ಣನಿಗೆ ತುಳಸಿ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Election: ಫ‌ಲಿತಾಂಶದ ಬಳಿಕ ಯೋಗಿಗೆ ಅರಿವು: ಬಿ.ವೈ. ವಿಜಯೇಂದ್ರBY-Election: ಫ‌ಲಿತಾಂಶದ ಬಳಿಕ ಯೋಗಿಗೆ ಅರಿವು: ಬಿ.ವೈ. ವಿಜಯೇಂದ್ರ

BY-Election: ಫ‌ಲಿತಾಂಶದ ಬಳಿಕ ಯೋಗಿಗೆ ಅರಿವು: ಬಿ.ವೈ. ವಿಜಯೇಂದ್ರ

By ElectioN; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು

By Election; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

salman-khan

Salman Khan; ದೇಗುಲಕ್ಕೆ ಹೋಗಿ ಕ್ಷಮೆ ಕೇಳಲಿ: ಟಿಕಾಯತ್‌

rajnath 2

China border; ಸೈನಿಕರ ಜತೆ ಸಚಿವ ರಾಜನಾಥ್‌ ದೀಪಾವಳಿ

Stalin Son

DMK;  ರಿವಾಜು ಮೀರಿ ದೀಪಾವಳಿ ಶುಭಕೋರಿದ ಡಿಸಿಎಂ ಉದಯನಿಧಿ!

VENKATESH-KUMAR1

Alvas Award: ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌ಗೆ 2024ರ ‘ಆಳ್ವಾಸ್‌ ವಿರಾಸತ್‌’ ಪ್ರಶಸ್ತಿ

vimana

Hoax;ಮತ್ತೆ 50 ವಿಮಾನ, ಲಕ್ನೋದ 10 ಹೊಟೇಲ್‌ಗಳಿಗೆ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.