LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್


Team Udayavani, Sep 22, 2024, 3:50 PM IST

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

ಬಳ್ಳಾರಿ: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ವಿಚಾರ ಹೊರಬಂದ ಬಳಿಕ ಇದೀಗ ಮತ್ತೆ ಕರ್ನಾಟಕದ ನಂದಿನಿ ತುಪ್ಪಕ್ಕೆ ಆಂಧ್ರ ಪ್ರದೇಶದಿಂದ ಭಾರೀ ಬೇಡಿಕೆ ಬರುತ್ತಿದೆ. ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ ಬಂದಿದೆ ಎಂದು ಹೊಸಪೇಟೆಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.

ತಿರುಪತಿಯಿಂದ ನಂದಿನಿ ತುಪ್ಪ ಕಳಿಸುವಂತೆ ಇ-ಮೇಲ್ ಮೂಲಕ ಬೇಡಿಕೆ ಬಂದಿದೆ. ಹೀಗಾಗಿ ನಾವು ನಂದಿನಿ ತುಪ್ಪ ಕಳುಹಿಸುತ್ತಿದ್ದೇವೆ. ಈಗಾಗಲೇ 15 ದಿನಗಳಿಂದ 350 ಟನ್ ನಂದಿನಿ ತುಪ್ಪ ಈಗಾಗಲೇ ಕಳುಹಿಸಲಾಗಿದೆ. ಎರಡು ಸಾವಿರ ಟನ್ ಗೂ ಹೆಚ್ಚು ಬೇಡಿಕೆ ಬಂದಿದೆ. ಬೇಡಿಕೆ ಪೂರೈಕೆಗೆ ನಾವು ಸನ್ನದ್ದ ಎಂದು ಭೀಮಾನಾಯ್ಕ ಹೇಳಿದರು.

ತುಪ್ಪ ಟ್ಯಾಂಕರ್‌ಗೆ ಜಿಪಿಎಸ್ ಅಳವಡಿಕೆ ವಿಚಾರವಾಗಿ ಮಾತನಾಡಿದ ಅವರು, ಯಾವುದೇ ಅನಾನುಕೂಲವಾಗದೆ ಇರಲಿ ಎಂದು ಜಿಪಿಎಸ್ ಅಳವಡಿಕೆ ಮಾಡಲಾಗಿದೆ. ಟ್ಯಾಂಕರ್‌ನಲ್ಲಿ ತುಪ್ಪ ತುಂಬಿ ಹೊರಟಾಗ ಯಾವುದೇ ರೀತಿಯ ಕಲಬರಕೆಯಾಗದಂತೆ ಜಾಗ್ರತೆ ವಹಿಸಲಾಗಿದೆ. ರಾಜ್ಯದಿಂದ ತಿರುಪತಿಗೆ ಹೋಗುವವರಿಗೂ ಲಾರಿ ಕಾವಲು ಕಾಯಲಾಗುತ್ತದೆ. ತಿರುಪತಿ ಮುಟ್ಟಿದ ಕೂಡಲೇ ಒಟಿಪಿ ನೀಡಿದ ಬಳಿಕ ಟ್ಯಾಂಕರ್ ಓಪನ್ ಮಾಡಲಾಗುತ್ತದೆ ಎಂದರು.

ನಾವು ಟೆಂಡರ್ ಪ್ರಕ್ರಿಯೆಯಲ್ಲಿ ಎಲ್-1 ಇರುವುದರಿಂದ ಈ ಒಪ್ಪಂದ ಅವಧಿ ಇರುವವರೆಗೂ ಮುಂದುವರೆಯುತ್ತದೆ. ನಮ್ಮಲ್ಲಿ ಸಾಕಷ್ಟು ಪ್ರಮಾಣದಲ್ಲಿ ತುಪ್ಪ ಸೇರಿದಂತೆ ಎಲ್ಲಾ ಪ್ರಾಡಕ್ಟ್ ಹೆಚ್ಚು ಪ್ರಮಾಣದಲ್ಲಿ ದಾಸ್ತಾನಿದೆ. ಕೆಎಂಎಫ್ ಬ್ರಾಂಡ್ ವಿಚಾರದಲ್ಲಿ ಸಾಕಷ್ಟು ಹೆಮ್ಮೆಯಿದೆ. ದೇಶದಲ್ಲಿ ನಂದಿನ ಬ್ರಾಂಡ್ ನ ವಿಶ್ವಾಸಕ್ಕೆ ಸಮಸ್ತ ಕನ್ನಡಿಗರು ಹೆಮ್ಮೆ ಪಡಬೇಕು. ರಾಜ್ಯದಿಂದ 2020 ರಿಂದ 2024ರ ವರಗೆ ರಾಜ್ಯದಿಂದ ತುಪ್ಪ ಸೇರಿದಂತೆ ಯಾವುದೇ ಉತ್ಪನ್ನ ಕಳಿಸಲಾಗಿಲ್ಲ. ಇದೀಗ ಮತ್ತೆ ತಿರುಪತಿಗೆ ತುಪ್ಪ ಕಳುಹಿಸುತ್ತಿರುವುದು ಹೆಮ್ಮೆ ವಿಚಾರ ಎಂದು ಭೀಮಾನಾಯ್ಕ್ ಹೇಳಿದರು.

ಟಾಪ್ ನ್ಯೂಸ್

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

9

Karkala: ವಿದ್ಯಾರ್ಥಿನಿ ರೂಪಿಸಿದ ವಿಜ್ಞಾನ ಮಾದರಿಗೆ  ರಾಷ್ಟ್ರ ಪ್ರಶಸ್ತಿ ಗರಿ

8

Kundapura-ಬೈಂದೂರು ಹೆದ್ದಾರಿ: ಬೆಳಗದ ಬೀದಿ ದೀಪಗಳು

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

puttige

Puthige Swamiji; ಗೀತಾರ್ಥ ಚಿಂತನೆ 42: ಆನಂದಕ್ಕಾಗಿ ಕೆಲಸ, ಕೆಲಸದಲ್ಲಿ ಆನಂದ

7(1)

Health: ಆಹಾರ ಚೆನ್ನಾಗಿ ಜಗಿದು ನುಂಗಿ ನೆತ್ತಿಗೆ ಹತ್ತದಿರಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.