![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
Team Udayavani, Jun 8, 2022, 1:22 PM IST
ಹೊಸಪೇಟೆ: ಬುಧವಾರ ಮುಂಜಾನೆ ಬೀಸಿದ ಭಾರೀ ಗಾಳಿಗೆ ತಾಲ್ಲೂಕಿನ ಕಮಲಾಪುರ ಸಮೀಪದ ಸೀತಾರಂ ತಾಂಡದಲ್ಲಿ ಆರು ವಿದ್ಯುತ್ ಕಂಬಗಳು ನೆಲಕ್ಕುರುಳಿ, ಒಂದು ಟ್ರಾನ್ಸ್ ಫಾರ್ಮರ್ ಸುಟ್ಟು ಬ್ಲ್ಯಾಸ್ಟ್ ಗೊಂಡ ಘಟನೆ ನಡೆದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಳಿಯ ರಭಸಕ್ಕೆ ಗ್ರಾಮದ ಸರ್ಕಾರಿ ಶಾಲೆ ಹೊರಭಾಗದ ಶೆಡ್ ನ ಶೀಟ್ ಗಳು ಕೂಡ ಹಾರಿ ಹೋಗಿವೆ. ನಸುಕಿನಲ್ಲಿ ಬಹುತೇಕ ಎಲ್ಲರೂ ಮನೆಯಲ್ಲಿ ಇರುವುದರಿಂದ ಯಾವುದೇ ಅನಾಹುತ ನಡೆದಿಲ್ಲ. ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಳ್ಳಾರಿಯಿಂದ ಬೆಂಗಳೂರಿಗೆ ‘ಮ್ಯಾರಥಾನ್ ಓಟ’ ನಡೆಸುವ ಮೂಲಕ ವಿನೂತನ ಪ್ರತಿಭಟನೆ
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
You seem to have an Ad Blocker on.
To continue reading, please turn it off or whitelist Udayavani.