ಮಾದರಿಯಾದ ಅಗ್ನಿಶಾಮಕ ದಳ ಸಿಬ್ಬಂದಿ ಹಸಿರು ಪ್ರೇಮ

ನಿರುಪಯುಕ್ತ ಪ್ಲಾಸ್ಟಿಕ್‌ ಗ್ಲಾಸ್‌ನಲ್ಲಿ ಸಸಿ ಪ್ಲಾಂಟೇಷನ್‌ | ಖರ್ಚು-ವೆಚ್ಚಕಿಲ್ಲ ಅವಕಾಶ | ಹಿರಿಯ ಅಧಿಕಾರಿಗಳ ಪ್ರೋತ್ಸಾಹ

Team Udayavani, Oct 16, 2020, 6:05 PM IST

Ballary-tdy-1

ಸಿರುಗುಪ್ಪ: ನಗರದಲ್ಲಿ ಕಾರ್ಯನಿರ್ವಹಿಸುವ ಅಗ್ನಿಶಾಮಕ ದಳದ ಸಿಬ್ಬಂದಿಯು ಯಾವುದೇ ದುಡ್ಡಿನ ಖರ್ಚು ವೆಚ್ಚವಿಲ್ಲದೆ ತಮ್ಮ ಠಾಣೆಯಲ್ಲಿ ಗಿಡಮರಗಳನ್ನು ಪೋಷಿಸುತ್ತಿದ್ದು, ಠಾಣೆಯಸುತ್ತಮುತ್ತ ಅನೇಕ ರೀತಿಯ ಗಿಡಮರಗಳು ನಳನಳಿಸುತ್ತಿವೆ.

ಪ್ಲಾಸ್ಟಿಕ್‌ ಲೋಟಗಳು, ಇರುವೆ ಹುತ್ತಿನ ಮಣ್ಣು, ಪಾರಿವಾಳ ಗೊಬ್ಬರ ಮತ್ತು ತಮ್ಮಲ್ಲಿ ದೊರೆಯುವ ಪ್ಲಾಂಟೇಷನ್‌ ಗಿಡಗಳನ್ನು ಪ್ಲಾಸ್ಟಿಕ್‌ ಬಾಟಲ್‌ನಲ್ಲಿ ಬೆಳೆಸಿ ಠಾಣೆಯ ಆವರಣದಲ್ಲಿ ನೆಡುವ ಕಾರ್ಯವನ್ನು ಇಲ್ಲಿನ ಸಿಬ್ಬಂದಿ ಮಾಡಿ ಸ್ಥಳೀಯರಮೆಚ್ಚುಗೆಗೆ ಕಾರಣರಾಗಿದ್ದಾರೆ. ಮದರ್‌ ಟ್ರೀ, ಕುಟ್ರನ್‌, ದಾಸವಾಳ, ಕ್ಯಾಟ್‌ಐ, ಪಪ್ಪಾಯ, ಕಣಗಲ, ಬಾದಾಮಿ,ನುಗ್ಗೆ ಮತ್ತು ಉದ್ಯಾನವನದ ಅಲಂಕಾರಿಕ ಬಳ್ಳಿಗಳನ್ನು ನಿರುಪಯುಕ್ತ ಪ್ಲಾಸ್ಟಿಕ್‌ ಲೋಟಗಳಲ್ಲಿಕರಿ ಇರುವೆಗಳು ಭೂಮಿಯಿಂದ ಹೊರಹಾಕಿದ ಮಣ್ಣು ಮತ್ತು ಪಾರಿವಾಳಗಳು ಹಾಕಿದ ಹಿಕ್ಕೆಯ ಗೊಬ್ಬರವನ್ನು ಮಣ್ಣಿನೊಂದಿಗೆ ಬೆರೆಸಿ ತುಂಬಿವಿವಿಧ ಜಾತಿಯ ಗಿಡ ಮತ್ತು ಬಳ್ಳಿಗಳನ್ನು ಇಲ್ಲಿನ ಸಿಬ್ಬಂದಿಯು ಕಾಳಜಿಯಿಂದ ಬೆಳೆಸಲು ಮುಂದಾಗಿದ್ದಾರೆ.

ತಮ್ಮಲ್ಲಿಯೇ ಬೆಳೆದ ಅಲಂಕಾರಿಕ ಬಳ್ಳಿಯನ್ನು ಅಗ್ನಿಶಾಮಕ ಠಾಣೆಯ ರಸ್ತೆಯ ಎರಡೂ ಬದಿಗೆ ಬೆಳೆಸಿದ್ದು, ನೋಡಲು ಸುಂದರವಾಗಿ ಕಾಣುತ್ತಿದೆ. ಅಲ್ಲದೆ ವಿವಿಧ ಜಾತಿಯ ಸಸಿಗಳನ್ನು ಬೆಳೆಸಿ ತಮ್ಮ ಕಚೇರಿಯ ಆವರಣದಲ್ಲಿಯೇನೆಟ್ಟು ಬೆಳೆಸುತ್ತಿದ್ದಾರೆ. ಇದರಿಂದಾಗಿ ಠಾಣೆಯ ಆವರಣವು ಹಸಿರುಮಯವಾಗಿ ವಿವಿಧ ಜಾತಿಯಗಿಡಮರಗಳಿಂದ ಕಂಗೊಳಿಸುತ್ತಿದ್ದು, ಅನೇಕಜಾತಿಯ ಪಕ್ಷಿಗಳು ಗಿಡಮರಗಳಲ್ಲಿ ತಮ್ಮ ವಾಸಸ್ಥಾನ ಮಾಡಿಕೊಂಡಿವೆ. ಸಿಬ್ಬಂದಿ ಎಚ್‌.ಆರ್‌.ಶೇಕ್ಷಾವಲಿ ಮತ್ತು ಸಹಾಯಕ ಸಿಬ್ಬಂದಿ ಕಚೇರಿ ಆವರಣವನ್ನು ಹಸರೀಕರಣ ಮಾಡಲು ಮುಂದಾಗಿದ್ದು, ಖರ್ಚು ವೆಚ್ಚವಿಲ್ಲದೆ ತಮ್ಮಲ್ಲಿ ದೊರೆಯುವ ವಸ್ತುಗಳನ್ನು ಉಪಯೋಗಿಸಿಕೊಂಡು ತಮ್ಮ ಠಾಣೆಯ ಆವರಣದಲ್ಲಿರುವ ಸಸಿಗಳನ್ನು ಕಸಿ ಮಾಡಿ ಬೆಳೆಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಕೆಲಸವಿಲ್ಲದ ಸಂದರ್ಭದಲ್ಲಿ ಗಿಡಮರಗಳನ್ನು ಯಾವುದೇ ವೆಚ್ಚವಿಲ್ಲದೆ ಸ್ಥಳೀಯವಾಗಿ ಸಿಗುವ ವಸ್ತುಗಳನ್ನು ಬಳಸಿ ಬೆಳೆಸುತ್ತಿದ್ದೇವೆ.ಇದರಿಂದ ಠಾಣೆಯ ಆವರಣ ಹಸಿರಿನಿಂದ ಕಂಗೊಳಿಸುತ್ತಿದೆ ಎಂದು ಇದಕ್ಕೆ ಸಹಾಯಕ ಠಾಣಾ ಧಿಕಾರಿ ಶರಣಪ್ಪರ ಸಹಕಾರ ಇದೆ. – ಎಚ್‌.ಆರ್‌. ಶೇಕ್ಷಾವಲಿ, ಅಗ್ನಿಶಾಮಕ ಸಿಬ್ಬಂದಿ.

 

-ಆರ್‌.ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.